• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ನಟಿ ಲೀಲಾವತಿ ದೇಗುಲ ಉದ್ಘಾಟನೆ
ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಕನ್ನಡದ ಮೇರು ನಟಿ ಡಾ. ಲೀಲಾವತಿ ಅವರ ಸ್ಮರಣಾರ್ಥ ಒಂದು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಕಲಾತ್ಮಕ ಭವ್ಯ ಮಂದಿರ(ಸಮಾಧಿ) ಡಿ.5ರಂದು ಗುರುವಾರ ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಲೋಕಾರ್ಪಣೆಯಾಗಲಿದೆ ಎಂದು ವಿನೋದ್‌ರಾಜ್‌ ಹೇಳಿದರು.
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿ
ದೊಡ್ಡಬಳ್ಳಾಪುರ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕು ಎಂದು ಮುಖ್ಯ ಶಿಕ್ಷಕಿ ಶಾಂತಮ್ಮ ನಾಗರಾಜ್ ತಿಳಿಸಿದರು.
ನಿವೇಶನ ರಹಿತರಿಗೆ ವಸತಿ ಒದಗಿಸಲು ಅಗತ್ಯ ಕ್ರಮ
ದೊಡ್ಡಬಳ್ಳಾಪುರ: ಜಿಲ್ಲಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು ನೀಡಿದ್ದಾರೆ.
ದಾಬಸ್‍ಪೇಟೆ: ವಿಮಾನ ನಿಲ್ದಾಣ ವಿರೋಧಿಸಿ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮನವಿ
ದಾಬಸ್‍ಪೇಟೆ: ಕುಮುದ್ವತಿ ನದಿ ಪಾತ್ರದ ಫಲವತ್ತಾದ ಕೃಷಿ ಭೂಮಿಯಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ವೆ ಕಾರ್ಯಾರಂಭಕ್ಕೆ ಈ ಭಾಗದ ರೈತರು ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಡಿ.5ರಂದು ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಜಮೀರ್‌ ಕೈ ಹಿಡಿದು ಕರೆತಂದ ಪಂಜುರ್ಲಿ ವೇಷಧಾರಿ, ಆಕ್ರೋಶ -ತುಳುನಾಡಿನ ಸಂಸ್ಕೃತಿಗೆ ಅವಹೇಳನ

ಚಾಮರಾಜಪೇಟೆಯಲ್ಲಿ ಈಚೆಗೆ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಪಂಜುರ್ಲಿ ದೈವದ ಪಾತ್ರ ರೂಪಿಸಿ ಸಚಿವ ಜಮೀರ್‌ ಅಹ್ಮದ್‌ ಅವರನ್ನು ವೇದಿಕೆಗೆ ಕರೆತರುವ ಕಾರ್ಯಕ್ರಮ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌: 8 ಮಂದಿ ಸೆರೆ - ಖಾಸಗಿ ಕಾಲೇಜುಗಳಲ್ಲಿ ಸೀಟ್‌ ಬ್ಲಾಕಿಂಗ್‌ ದಂಧೆ

ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೀಟ್‌ ಬ್ಲಾಕಿಂಗ್‌ ದಂಧೆ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಗುತ್ತಿಗೆ ನೌಕರ ಸೇರಿದ ಎಂಟು ಆರೋಪಿಗಳನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೇಶದ ತಲಾದಾಯ ಹೆಚ್ಚಳದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಏಡ್ಸ್ ಸೋಂಕು ಇಳಿಕೆ: ದಿನೇಶ್ - 10 ವರ್ಷದಲ್ಲಿ ಸೋಂಕಿನ ಪ್ರಮಾಣ ಶೇ.0.33ಕ್ಕೆ ಇಳಿಕೆ

ರಾಜ್ಯದಲ್ಲಿ ಏಡ್ಸ್ ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. 2014ರಲ್ಲಿ ಒಟ್ಟಾರೆ ತಪಾಸಣೆಯ ಶೇ.1.77ರಷ್ಟು ಇದ್ದ ಸೋಂಕಿನ ಪ್ರಮಾಣ, 2024-25ರಲ್ಲಿ ಶೇ.0.33ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸನ್ಯಾಸ ದೀಕ್ಷೆಯತ್ತ ಅಪರ ಡೀಸಿ ನಾಗರಾಜು! - 2011ರಲ್ಲಿ ಸನ್ಯಾಸ ದೀಕ್ಷೆ ಪಡಿದ್ದ ಅಧಿಕಾರಿ

ಅಪರ ಜಿಲ್ಲಾಧಿಕಾರಿ ಡಾ। ಎಚ್‌.ಎಲ್‌.ನಾಗರಾಜು ಮತ್ತೆ ಸನ್ಯಾಸ ದೀಕ್ಷೆ ಪಡೆದು ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಕೇಳಿಬರುತ್ತಿದೆ.

  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 506
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved