ಯಾವುದೇ ದ್ರಾವಿಡ ಭಾಷೆಗಳು ಬೇರೊಂದರಿಂದ ಹುಟ್ಟಿಲ್ಲ. ಕೆಲವರು ನಾಲಿಗೆ ಹರಿಬಿಟ್ಟು ಸಮಸ್ಯೆ ಮಾಡುತ್ತಿರುವುದು ಮಾತ್ರವಲ್ಲದೆ ಕ್ಷಮೆ ಕೇಳಲು ಹಿಂದೇಟು ಹಾಕಿ ಪ್ರತಿಷ್ಠೆ ತೋರುತ್ತಿದ್ದಾರೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.
ಕನ್ನಡದ ಕವಿ, ನಾಟಕಕಾರ, ಗೀತರಚನೆಕಾರ ಡಾ। ಎಚ್.ಎಸ್.ವೆಂಕಟೇಶಮೂರ್ತಿ(ಎಚ್ಎಸ್ವಿ) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ ನೆರವೇರಿತು.
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮೇ ತಿಂಗಳಲ್ಲಿ ಆದ ದಾಖಲೆ ಮಳೆಗೆ 71 ಜನರ ಜೀವ ಹಾನಿ, 702 ಪ್ರಾಣಿಗಳ ಸಾವು, 2068 ಮನೆ ಹಾನಿ ಮತ್ತು 15,378 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ.
ನಟ ಕಮಲ್ ಹಾಸನ್ ಅವರಿಗೆ ಕ್ಷಮೆ ಕೇಳಲು ಸೋಮವಾರದ ವರೆಗೆ ಗಡುವು ನೀಡಿದ್ದು, ನಂತರ ಕ್ಷಮೆ ಕೇಳಿದರೂ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡುವುದಿಲ್ಲ’
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದರೂ ಕ್ಷಮೆ ಯಾಚಿಸದ ನಟ ಕಮಲ್ ಹಾಸನ್ ಅವರ ಬೆಂಬಲಕ್ಕೆ ತಮಿಳುನಾಡಿನ ಕಲಾವಿದರ ಸಂಘ ಧಾವಿಸಿದೆ.