• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ರಾವಿಡ ಭಾಷೆಗಳೆಲ್ಲವೂ ಸ್ವತಂತ್ರ ಕನ್ನಡವು ತಮಿಳಿನಿಂದ ಬಂದಿಲ್ಲ : ಡಾ.ಸಿ.ಎನ್.ಮಂಜುನಾಥ್‌

ಯಾವುದೇ ದ್ರಾವಿಡ ಭಾಷೆಗಳು ಬೇರೊಂದರಿಂದ ಹುಟ್ಟಿಲ್ಲ. ಕೆಲವರು ನಾಲಿಗೆ ಹರಿಬಿಟ್ಟು ಸಮಸ್ಯೆ ಮಾಡುತ್ತಿರುವುದು ಮಾತ್ರವಲ್ಲದೆ ಕ್ಷಮೆ ಕೇಳಲು ಹಿಂದೇಟು ಹಾಕಿ ಪ್ರತಿಷ್ಠೆ ತೋರುತ್ತಿದ್ದಾರೆ ಎಂದು ಸಂಸದ ಡಾ. ಸಿ.ಎನ್‌. ಮಂಜುನಾಥ್‌ ಹೇಳಿದರು.

ಪದವಿಗಿಂತ ಬದುಕುವ ರೀತಿ ಮುಖ್ಯ
ದೊಡ್ಡಬಳ್ಳಾಪುರ: ಪಡೆಯುವ ಪದವಿಗಳಿಗಿಂತ ಬದುಕುವ ರೀತಿ ನೀತಿಗಳು ಮುಖ್ಯವಾಗಿದ್ದು, ಮನುಷ್ಯ ಸಂಬಂಧಗಳ ಮೌಲ್ಯವನ್ನು ಅರಿತುಕೊಳ್ಳುವುದು ಮುಖ್ಯ ಎಂದು ಕಾರ್ಮಿಕ ಇಲಾಖೆ ಜಂಟಿ ಕಾರ್ಯದರ್ಶಿ ಡಾ.ಸಂಗಪ್ಪ ಉಪಾಸೆ ಹೇಳಿದರು.
ಹಣೆಗೆ ವಿಭೂತಿ ಹಚ್ಚುವುದು ಶುಭ ಸಂಕೇತ
ದಾಬಸ್‍ಪೇಟೆ: ಪ್ರತಿಯೊಬ್ಬರು ಹಣೆಯ ಮೇಲೆ ವಿಭೂತಿ ಧರಿಸುವುದು ಹಿಂದಿನಿಂದ ನಡೆದು ಬಂದ ಸಂಪ್ರದಾಯ, ಇದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಇಂದಿನ ಯುವಪೀಳಿಗೆಯ ಮೇಲಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.
ತಂಬಾಕು ಮುಕ್ತ ಸಮಾಜ ನಿರ್ಮಾಣ ಆದ್ಯತೆಯಾಗಲಿ
ದೊಡ್ಡಬಳ್ಳಾಪುರ: ವಿಶ್ವ ತಂಬಾಕು ತಡೆ ದಿನಾಚರಣೆ ಅಂಗವಾಗಿ ತಾಲೂಕು ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕ್ಷಮೆ ಕೇಳದ ಹೊರತು ಚಿತ್ರ ಬಿಡುಗಡೆಗೆ ಅವಕಾಶವಿಲ್ಲ
ದೊಡ್ಡಬಳ್ಳಾಪುರ: ಕನ್ನಡ ವಿರೋಧಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ತಮಿಳು ಚಿತ್ರನಟ ಕಮಲ್ ಹಾಸನ್ ವಿರುದ್ಧ ತಾಲೂಕು ಕಚೇರಿ ಮುಂದೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು
ಕನ್ನಡ ಸುಗಮ ಸಂಗೀತ ಕ್ಷೇತ್ರಕ್ಕೆ ಎಚ್ಚೆಸ್ವಿ ಕೊಡುಗೆ ಅಪಾರ
ದೊಡ್ಡಬಳ್ಳಾಪುರ: ಎಚ್ಚೆಸ್ವಿ ಕನ್ನಡ ಭಾವಗೀತೆಗಳ ಲಯಬದ್ಧ ಒರತೆಯನ್ನು ಪ್ರವಾಹವಾಗಿಸಿದವರು. ಕನ್ನಡಿಗರ ಜೀವನಪ್ರೀತಿ ಹೆಚ್ಚಿಸಿದ ಅವರ ಅನನ್ಯ ಕವಿತೆಗಳು ಬದುಕಿನ ಅಭಿಜಾತ ಮಾರ್ಗದ ಹುಡುಕಾಟದ ಭಾಗವಾಗಿವೆ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್‌ ಅಭಿಪ್ರಾಯಪಟ್ಟರು.
ಹಿರಿಯ ಕವಿ ಎಚ್ಚೆಸ್ವಿ ಪಂಚಭೂತಗಳಲ್ಲಿ ಲೀನ

ಕನ್ನಡದ ಕವಿ, ನಾಟಕಕಾರ, ಗೀತರಚನೆಕಾರ ಡಾ। ಎಚ್‌.ಎಸ್.ವೆಂಕಟೇಶಮೂರ್ತಿ(ಎಚ್‌ಎಸ್‌ವಿ) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ ನೆರವೇರಿತು.

ಮೇನದ್ದು 125 ವರ್ಷದ ದಾಖಲೆ ಮಳೆ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮೇ ತಿಂಗಳಲ್ಲಿ ಆದ ದಾಖಲೆ ಮಳೆಗೆ 71 ಜನರ ಜೀವ ಹಾನಿ, 702 ಪ್ರಾಣಿಗಳ ಸಾವು, 2068 ಮನೆ ಹಾನಿ ಮತ್ತು 15,378 ಹೆಕ್ಟೇರ್‌ ಬೆಳೆ ಹಾನಿ ಸಂಭವಿಸಿದೆ.

ಕಮಲ್‌ ಹಾಸನ್‌ ಕ್ಷಮೆ ಕೇಳಲು ನಾಳೆ ಗಡುವು

ನಟ ಕಮಲ್‌ ಹಾಸನ್‌ ಅವರಿಗೆ ಕ್ಷಮೆ ಕೇಳಲು ಸೋಮವಾರದ ವರೆಗೆ ಗಡುವು ನೀಡಿದ್ದು, ನಂತರ ಕ್ಷಮೆ ಕೇಳಿದರೂ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆ ಮಾಡುವುದಿಲ್ಲ’

ಕನ್ನಡ ವಿರೋಧಿ ಕಮಲ್‌ಹಾಸನ್‌ಗೆ ತ.ನಾಡು ಕಲಾವಿದರಿಂದ ಬೆಂಬಲ

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದರೂ ಕ್ಷಮೆ ಯಾಚಿಸದ ನಟ ಕಮಲ್‌ ಹಾಸನ್‌ ಅವರ ಬೆಂಬಲಕ್ಕೆ ತಮಿಳುನಾಡಿನ ಕಲಾವಿದರ ಸಂಘ ಧಾವಿಸಿದೆ.

  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 672
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved