• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿನ ಎಲ್ಲ ಸಮುದಾಯಗಳನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಜಾತಿ ಗಣತಿ ಇಂದು ಏನಾಗ್ತೈತಿ?

  ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ (ಜಾತಿ ಆಧಾರಿತ ಜನಗಣತಿ) ವರದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ವಿಶೇಷ ಸಚಿವ ಸಂಪುಟ ಸಭೆ ಗುರುವಾರ ಸಂಜೆ 4ಕ್ಕೆ ನಡೆಯಲಿದ್ದು, ಯಾವ ತೀರ್ಮಾನ ಹೊರ ಬೀಳಬಹುದು ಎಂಬ ಕುರಿತು ಇದೀಗ ತೀವ್ರ ಕುತೂಹಲ ನಿರ್ಮಾಣವಾಗಿದೆ.

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ‘ಜಾತಿ ಗಣತಿ’ ವರದಿ ಜಾರಿ ಮಾಡದಿದ್ದರೆ ದಂಗೆ: ಶೋಷಿತರಿಂದ ಎಚ್ಚರಿಕೆ

  ಸರ್ಕಾರ ವರದಿ ಜಾರಿ ತರದಿದ್ದರೆ ಬೀದಿ ಬೀದಿಯಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ‘ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಹಾಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಎಚ್ಚರಿಸಿದ್ದಾರೆ.

ಜಾತಿ ಗಣತಿ ವರದಿ ಜಾರಿಗೆ ರಾಜ್ಯದ ಪ್ರಬಲ ಸಮುದಾಯಗಳಾದ ಬ್ರಾಹ್ಮಣ, ಗಾಣಿಗ, ಕ್ರೈಸ್ತ, ವಿಶ್ವಕರ್ಮರದ್ದೂ ವಿರೋಧ
ಜಾತಿ ಗಣತಿ ವರದಿ ಜಾರಿಗೆ ರಾಜ್ಯದ ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರ ವಿರೋಧದ ಬೆನ್ನಲ್ಲೇ ಗಾಣಿಗ, ಬ್ರಾಹ್ಮಣ, ವಿಶ್ವಕರ್ಮ ಹಾಗೂ ಕ್ರಿಶ್ಚಿಯನ್‌ ಸಮುದಾಯಗಳಿಂದಲೂ ವಿರೋಧ ವ್ಯಕ್ತವಾಗಿದೆ.
58% ಮುಸ್ಲಿಮರು ನಗರವಾಸಿ!
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಆಧಾರಿತ ಜನಗಣತಿ) ವರದಿಯಲ್ಲಿರುವಂತೆ, ಮುಸ್ಲಿಂ ಸಮುದಾಯ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದೆ. ಇದೇ ವೇಳೆ ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು ಹಾಗೂ ಕುರುಬರ ಸಂಖ್ಯೆ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲೇ ಹೆಚ್ಚು ಎಂಬ ಅಂಶ ಬೆಳಕಿಗೆ ಬಂದಿದೆ.
ಹಣದುಬ್ಬರ ದೇಶದಲ್ಲಿ ಕುಸಿತ, ಆದರೆ ರಾಜ್ಯದಲ್ಲಿ ಭಾರಿ ಏರಿಕೆ
ಮಾರ್ಚ್‌ ತಿಂಗಳ ಚಿಲ್ಲರೆ ಹಣದುಬ್ಬರ ಸೂಚ್ಯಂಕ ಪ್ರಕಟವಾಗಿದ್ದು, ಶೇ.3.34ರಷ್ಟು ದಾಖಲಾಗುವ ಮೂಲಕ ದೇಶದ ಹಣದುಬ್ಬರ 6 ವರ್ಷದ ಕನಿಷ್ಠಕ್ಕೆ ಇಳಿದಿದೆ. ಆದರೆ ಕರ್ನಾಟಕದ ಹಣದುಬ್ಬರ ಶೇ.4.44ರಷ್ಟು ದಾಖಲಾಗಿದ್ದು, ರಾಷ್ಟ್ರೀಯ ಸರಾಸರಿಗಿಂತ ಅಧಿಕವಾಗಿದೆ ಹಾಗೂ ರಾಜ್ಯವು ದೇಶದಲ್ಲೇ 3ನೇ ಸ್ಥಾನ ಪಡೆದಿದೆ.
ಪೊಲೀಸಿಂಗ್‌ನಲ್ಲಿ ರಾಜ್ಯ ನಂ.1
ನ್ಯಾಯದಾನದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ತಿಳಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿನ ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನ ಅಂಶಗಳನ್ನು ಪರಿಗಣಿಸಿ ಈ ವರದಿ ತಯಾರಿಸಲಾಗಿದೆ.
4500 ಎಕರೆ ಖಾತೆ ಬಗ್ಗೆ ರೈತರಿಗೆ ಆತಂಕ ಬೇಡ - ನಾವು ನಿಮಗೆ ಭೂಮಿಯನ್ನು ಹಿಂದಿರುಗಿಸುತ್ತೇವೆ : ಪ್ರಮೋದಾದೇವಿ

ಚಾಮರಾಜನಗರ ತಾಲೂಕಿನ ಕೆಲ ಗ್ರಾಮಗಳಲ್ಲಿನ ಭೂಮಿಯನ್ನು ಖಾತೆ ಮಾಡಿಕೊಡುವ ವಿಷಯದಲ್ಲಿ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ

ಶಂಕರಘಟ್ಟದಲ್ಲಿ ಅಮೃತ್‌ ನೋನಿ ಚಿಂತನ-ಮಂಥನ : -ಅಮೃತ್‌ ನೋನಿ, ಕುವೆಂಪು ವಿವಿ, ಕೃಷಿ ವಿವಿ ಸಹಯೋಗದಲ್ಲಿ ಸಮ್ಮೇಳನ

ಇಲ್ಲಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಏ.10ರಿಂದ ಅಮೃತ್‌ ನೋನಿ, ಕೃಷಿ ವಿವಿ ಸಹಯೋಗದಲ್ಲಿ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ ಬದುಕಿಗೆ ಜೀವವೈವಿಧ್ಯತೆಯ ಸುಸ್ಥಿರ ಬಳಕೆ'''' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಶನಿವಾರ ತೆರೆ ಕಂಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು, ಆಲಿಕಲ್ಲು ಮಳೆ : ವೃದ್ಧೆ ಬಲಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಚಿಕ್ಕಬಳ್ಳಾಪು ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

‘ಜೀಪ್‌ ರೇಸ್‌’ ನಡೆಸುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ -ಸಕಲೇಶಪುರದ ಬೆಳ್ಳೂರು ಗ್ರಾಮದಲ್ಲಿ ಘಟನೆ

ಅರಣ್ಯ ಪ್ರದೇಶದಲ್ಲಿ ಜೀಪ್‌ ರೇಸ್‌ ನಡೆಯುವಾಗ ಕಾಡಾನೆಯೊಂದು ದಾಳಿ ಮಾಡಿದ್ದು, ಒಂಟಿಸಲಗದ ದಾಳಿಯಿಂದ ಯುವಕನೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.

  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved