• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿಢೀರ್‌ ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್‌

ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ.

ಮೊದಲ ದಿನವೇ ಬಿಎಂಟಿಸಿ ‘ದಿವ್ಯ ದರ್ಶನ’ಹೌಸ್‌ಪುಲ್‌!

ನಗರದ ಪ್ರಮುಖ ಎಂಟು ದೇವಸ್ಥಾನಗಳ ಪ್ರವಾಸಕ್ಕಾಗಿ ಬಿಎಂಟಿಸಿ ದಿವ್ಯ ದರ್ಶನ ಪ್ರವಾಸಿ ಬಸ್‌ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ವಾರದ ಎಲ್ಲ ದಿನಗಳಲ್ಲೂ ಸೇವೆ ವಿಸ್ತರಿಸಲು ಬಿಎಂಟಿಸಿ ನಿರ್ಧರಿಸಿದೆ.

ಇಂದಿನಿಂದ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ

ವಿಧಾನಸೌಧ ಕುರಿತ ಜನರಲ್ಲಿನ ಕುತೂಹಲ ತಣಿಸಲು ಆರಂಭಿಸಲಾಗಿರುವ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ ಭಾನುವಾರದಿಂದ ಪ್ರಾರಂಭವಾಗುತ್ತಿದೆ.

5 ಸಾವಿರ ಮನೆಗೆಲಸದ ಕುಟುಂಬಗಳಿಗೆ ಆರೋಗ್ಯ ವಿಮೆ : ಡಾ. ದೇವಿ ಶೆಟ್ಟಿ

ಕಡು ಬಡವರಿಗೂ ಸಮಗ್ರ ಆರೋಗ್ಯ ಸೇವೆ ಒದಗಿಸಲು ನಾರಾಯಣ ಹೃದಯಾಲಯ ಐದು ಸಾವಿರ ಮನೆಗೆಲಸ ಮಾಡುವ ಕುಟುಂಬಗಳಿಗೆ ಆರೋಗ್ಯ ವಿಮೆ

ಡೋಪಿಂಗ್ ಕೇಸ್‌: ಬಾಸ್ಕೆಟ್‌ಬಾಲ್ ಆಟಗಾರನ ಸಸ್ಪೆಂಡ್‌ ಆದೇಶ ರದ್ದು

ಡೋಪಿಂಗ್‌ ಆರೋಪದಲ್ಲಿ ರಾಷ್ಟ್ರೀಯ ಬಾಸ್ಕೆಟ್​ಬಾಲ್​ ಆಟಗಾರ ಶಶಾಂಕ್ ಜೆ. ರೈ ಅವರನ್ನು ನಾಲ್ಕು ವರ್ಷಗಳ ಕಾಲ ಕ್ರೀಡಾಕೂಟಗಳಿಂದ ಅನರ್ಹಗೊಳಿಸಿ ಡೋಪಿಂಗ್ ತಡೆ ಶಿಸ್ತು ಸಮಿತಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌
ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್‌’ ಎಂಬ ಪಡೆ ಕಟ್ಟುತ್ತಿದೆ.
ಜ್ವರ, ಕೆಮ್ಮು, ನೆಗಡಿ ಲಕ್ಷಣ ಇದ್ದರೆ ಶಾಲೆಗಳಿಗೆ ಮಕ್ಕಳ ಕಳುಹಿಸಬೇಡಿ
ಮಳೆ ಅಬ್ಬರ, ಕೋವಿಡ್‌ ಆತಂಕದ ನಡುವೆಯೇ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಕ್ಕಳಲ್ಲಿ ಜ್ವರ, ಕೆಮ್ಮು ನೆಗಡಿ ಲಕ್ಷಣ ಕಂಡುಬಂದಲ್ಲಿ ಶಾಲೆಗೆ ಕಳುಹಿಸದಂತೆ ತಿಳಿಸಿದೆ.
ಆಟೋ ಚಾಲಕನ ಮೇಲೆ ಹೊರ ರಾಜ್ಯದ ಮಹಿಳೆ ಹಲ್ಲೆ
ರಾಜಧಾನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವಿಂಗ್‌ ಕಮಾಂಡರ್‌ ದ್ವಿಚಕ್ರ ವಾಹನ ಸವಾರನ ಮೇಲೆ ಹಲ್ಲೆ ಮಾಡಿದ್ದ ಘಟನೆ ಹಸಿರಾಗಿರುವಾಗಲೇ ಮತ್ತೊಂದು ರೋಡ್‌ ರೇಜ್‌ ಘಟನೆ ನಡೆದಿದೆ.
ಅಹಂ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಿ : ಸಿಎಂ ತಾಕೀತು

ಅಧಿಕಾರಿಗಳು ಯಾವುದೇ ಅಹಂ ಬಿಟ್ಟು, ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಕಾರ್ಯದರ್ಶಿಗಳ ಜತೆಗೆ ಸಮನ್ವಯದೊಂದಿಗೆ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಕೋವಿಡ್‌ಗೆ ಮತ್ತೊಂದು ಬಲಿ, ನಿನ್ನೆ 114 ಮಂದಿಗೆ ಪಾಸಿಟಿವ್‌

ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 114 ಮಂದಿಗೆ ಸೋಂಕು ದೃಢಪಟ್ಟಿದ್ದು, ಮೈಸೂರಿನಲ್ಲಿ ಕೊರೋನಾ ಸೋಂಕಿತ 63 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರದಿಯಾದ ಕೊರೋನಾ ಸಾವು ಪ್ರಕರಣಗಳು 3ಕ್ಕೆ ಏರಿಕೆಯಾಗಿವೆ.

  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 672
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved