• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರೆ ಒತ್ತುವರಿ ತೆರವು ಪೂರ್ಣ ಆಗದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.

ಎಂಎಸ್‌ಎಂಇಗೆ ಪ್ರತ್ಯೇಕ ಸಚಿವಾಲಯ: ಡಿಕೆಶಿ

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಿ ಅವುಗಳ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಅನರ್ಹ ರೇಷನ್‌ ಕಾರ್ಡ್‌ ರದ್ದಾಗದ್ದಕ್ಕೆ ಸಿಎಂ ಗರಂ

ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ -  ಆದರೆ  ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ

ಎಚ್‌ಎಂಟಿ ಅರಣ್ಯ ಡಿನೋಟಿಫಿಕೇಷನ್‌ಗೆ ಮುಂದಾಗಿದ್ದವರ ಮೇಲೆ ಕ್ರಮಕ್ಕೆ ಶಿಫಾರಸು

ಎಚ್‌ಎಂಟಿ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಡಿ-ನೋಟಿಫಿಕೇಷನ್‌ಗಾಗಿ ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ (ಐಎ) ಸಲ್ಲಿಸಿದ ಇಬ್ಬರು ಮಾಜಿ ಮತ್ತು ಇಬ್ಬರು ಹಾಲಿ ಅಧಿಕಾರಿಗಳಿಗೆ ಈಗಾಗಲೇ ನೋಟಿಸ್‌

ಅತಿಥಿ ಉಪನ್ಯಾಸಕರಿಗೆ ಗರಿಷ್ಠ 5 ಲಕ್ಷ ರು. ಇಡುಗಂಟು : ಆದೇಶ

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದವರಿಗೆ ಸೇವಾವಧಿಗೆ ಅನುಗುಣವಾಗಿ ಗರಿಷ್ಠ 5 ಲಕ್ಷ ರು. ವರೆಗೆ ಇಡುಗಂಟು ನೀಡುವ ಸೌಲಭ್ಯ ಜಾರಿಗೆ ಸರ್ಕಾರ ಮಾರ್ಗಸೂಚಿ ಸಹಿತ ಅಧಿಕೃತ ಆದೇಶ ಹೊರಡಿಸಿದೆ.

ಹಳಿಗೆ ಮಣ್ಣು ಕುಸಿತ: ಬೆಂಗಳೂರು - ಮಂಗಳೂರು ರೈಲು ಸಂಚಾರ ವ್ಯತ್ಯಯ

ಪುತ್ತೂರು ತಾಲೂಕಿನ ನರಿಮೊಗರು ಬಳಿ ಮತ್ತೆ ಮಣ್ಣು ಕುಸಿತ ಸಂಭವಿಸಿದ್ದು, ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಕಂದಾಯ ಕೋರ್ಟ್‌ಗಳಲ್ಲಿ ಪ್ರಕರಣ ಬಾಕಿ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಿ : ಸಿಎಂ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ 2-3 ಜಿಲ್ಲೆಗಳಲ್ಲಿನ ಎಸಿ, ಡಿಸಿ ಹಾಗೂ ತಹಸೀಲ್ದಾರ್‌ ನ್ಯಾಯಾಲಯಗಳಲ್ಲಿ 5 ವರ್ಷಕ್ಕಿಂತ ಹಳೆಯ ಪ್ರಕರಣ ಬಾಕಿ ಇರುವುದು ಅಕ್ಷಮ್ಯ.

ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ

ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ

ನಗರದಲ್ಲಿ ತ್ವರಿತಾ ರಕ್ಷಣಾ ಕಾರ್ಯಕ್ಕೆ 4 ಬೋಟ್‌ ಖರೀದಿ

- ಮಳೆಗಾಲದಲ್ಲಿ ಸಂತ್ರಸ್ತ ಜನರ ತುರ್ತು ರಕ್ಷಣೆಗಾಗಿ ಬಿಬಿಎಂಪಿ ನಿರ್ಧಾರ

-ಪ್ರತಿ ಸಲ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ನೆರವು ಪಡೆಯುತ್ತಿತ್ತು

-ಈಗ ಪ್ರತ್ಯೇಕ ವಿಪತ್ತು ನಿರ್ವಹಣೆ ಸಾಧನ-ಸಲಕರಣೆ ಖರೀದಿಗೇ ಕ್ರಮ

ಬೆಂಗಳೂರು ಅಭಿವೃದ್ಧಿಗೆ ₹1 ಲಕ್ಷ ಕೋಟಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು ಯೋಜಿತ ನಗರವಲ್ಲ. ಆದರೂ ನಾವು ಇದನ್ನು ಪ್ರಗತಿಯತ್ತ ಮುನ್ನಡೆಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 672
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved