ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಿ ಅವುಗಳ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ
ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ - ಆದರೆ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ
ಎಚ್ಎಂಟಿ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಡಿ-ನೋಟಿಫಿಕೇಷನ್ಗಾಗಿ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ (ಐಎ) ಸಲ್ಲಿಸಿದ ಇಬ್ಬರು ಮಾಜಿ ಮತ್ತು ಇಬ್ಬರು ಹಾಲಿ ಅಧಿಕಾರಿಗಳಿಗೆ ಈಗಾಗಲೇ ನೋಟಿಸ್
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದವರಿಗೆ ಸೇವಾವಧಿಗೆ ಅನುಗುಣವಾಗಿ ಗರಿಷ್ಠ 5 ಲಕ್ಷ ರು. ವರೆಗೆ ಇಡುಗಂಟು ನೀಡುವ ಸೌಲಭ್ಯ ಜಾರಿಗೆ ಸರ್ಕಾರ ಮಾರ್ಗಸೂಚಿ ಸಹಿತ ಅಧಿಕೃತ ಆದೇಶ ಹೊರಡಿಸಿದೆ.
ಪುತ್ತೂರು ತಾಲೂಕಿನ ನರಿಮೊಗರು ಬಳಿ ಮತ್ತೆ ಮಣ್ಣು ಕುಸಿತ ಸಂಭವಿಸಿದ್ದು, ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ 2-3 ಜಿಲ್ಲೆಗಳಲ್ಲಿನ ಎಸಿ, ಡಿಸಿ ಹಾಗೂ ತಹಸೀಲ್ದಾರ್ ನ್ಯಾಯಾಲಯಗಳಲ್ಲಿ 5 ವರ್ಷಕ್ಕಿಂತ ಹಳೆಯ ಪ್ರಕರಣ ಬಾಕಿ ಇರುವುದು ಅಕ್ಷಮ್ಯ.
ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ
- ಮಳೆಗಾಲದಲ್ಲಿ ಸಂತ್ರಸ್ತ ಜನರ ತುರ್ತು ರಕ್ಷಣೆಗಾಗಿ ಬಿಬಿಎಂಪಿ ನಿರ್ಧಾರ
-ಪ್ರತಿ ಸಲ ಎನ್ಡಿಆರ್ಎಫ್, ಎಸ್ಡಿಆರ್ಎಫ್ ನೆರವು ಪಡೆಯುತ್ತಿತ್ತು
-ಈಗ ಪ್ರತ್ಯೇಕ ವಿಪತ್ತು ನಿರ್ವಹಣೆ ಸಾಧನ-ಸಲಕರಣೆ ಖರೀದಿಗೇ ಕ್ರಮ
ಬೆಂಗಳೂರು ಯೋಜಿತ ನಗರವಲ್ಲ. ಆದರೂ ನಾವು ಇದನ್ನು ಪ್ರಗತಿಯತ್ತ ಮುನ್ನಡೆಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.