ಉಳಿತಾಯ ಮಾಡಿ, ಮುಂದೊಂದು ದಿನ ಉಳಿತಾಯ ಕೈ ಹಿಡಿಯತ್ತೆ ಅಂತ ಹಿರಿಯರು ಹೇಳುತ್ತಲೇ ಇರುತ್ತಾರೆ. ಸಾಮಾನ್ಯವಾಗಿ ತಾರುಣ್ಯದಲ್ಲಿ ಅಂಥಾ ಕಿವಿಮಾತು ಇಷ್ಟವಾಗುವುದಿಲ್ಲ. ವಯಸ್ಸಾಗುತ್ತಾ, ಜವಾಬ್ದಾರಿಗಳು ಹೆಗಲ ಮೇಲೇರುತ್ತಾ ಹೋದ ಹಾಗೆ ಅಯ್ಯೋ, ಹಿರಿಯರ ಮಾತು ಕೇಳಬೇಕು ಅನ್ನಿಸುತ್ತದೆ.
ರೈತರು ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ-2024 ಮಾಡಿದ್ದೇವೆ. ಇದನ್ನು ಜಾರಿಗೊಳಿಸಲು ಕಾರ್ಯಪಡೆ ರಚನೆ ಮಾಡುತ್ತಿದ್ದು, ರೈತರಲ್ಲಿ ಅರಿವು ಮೂಡಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.