ಬೆಂಗಳೂರು ನಗರದೆಲ್ಲೆಡೆ ಗಾಂಧೀಜಿ ಜಯಂತಿ ಆಚರಣೆ: ಅಹಿಂಸಾ ತತ್ವ ಮೆಲುಕುನಗರದಲ್ಲಿ ಗಾಂಧಿ ಜಯಂತಿ, ವಿಶ್ವ ಅಹಿಂಸಾ ದಿನವನ್ನು ಸರ್ಕಾರಿ ಕಚೇರಿ, ಪಕ್ಷಗಳು, ಸಂಘ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಆಚರಿಸಲಾಯಿತು. ವಿವಿಧೆಡೆ ಶ್ರಮದಾನ ನಡೆಸಿ, ರಾಷ್ಟ್ರಪಿತ ಗಾಂಧೀಜಿಗೆ ನಮಿಸಿ ಸ್ವಾತಂತ್ರ್ಯ ಹೋರಾಟದ ಕೊಡುಗೆ ಸ್ಮರಿಸಲಾಯಿತು.