• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದಲ್ಲಿ ದೇಗುಲಗಳ ‘ದಿವ್ಯ ದರ್ಶನ’ ಪ್ರವಾಸ : 8 ದೇವಸ್ಥಾನಗಳ ಪ್ಯಾಕೇಜ್‌
ನಗರದ ಪ್ರಮುಖ ಎಂಟು ದೇವಸ್ಥಾನಗಳ ಪ್ರವಾಸಕ್ಕಾಗಿ ಬಿಎಂಟಿಸಿ ವತಿಯಿಂದ ಆರಂಭಿಸಿರುವ ಒಂದು ದಿನದ ಪ್ಯಾಕೇಜ್‌ ‘ದಿವ್ಯ ದರ್ಶನ’ ಪ್ರವಾಸಿ ಬಸ್‌ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಮುಸ್ಲಿಂ ಗುತ್ತಿಗೆ ಮೀಸಲು ಬಿಲ್‌ ಸರ್ಕಾರಕ್ಕೇ ವಾಪಸ್‌

ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲ ಗೆಹಲೋತ್‌ ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ಓಸಿ ನೆಪದಲ್ಲಿ ರಾಜ್ಯದಲ್ಲಿ 5500ಉದ್ದಿಮೆಗೆ ವಿದ್ಯುತ್‌ ನಿರಾಕರಣೆ

 ರಾಜ್ಯದಲ್ಲಿ ಓಸಿ-ಸಿಸಿ ನೆಪದಲ್ಲಿ ಬರೋಬ್ಬರಿ 5,500 ಕೈಗಾರಿಕೆಗಳಿಗೆ ವಿದ್ಯುತ್‌ ಸಂಪರ್ಕವನ್ನೇ ನೀಡುತ್ತಿಲ್ಲ. ಪರಿಣಾಮ ರಾಜ್ಯದ ಸಣ್ಣ ಕೈಗಾರಿಕಾ ವಲಯದ ಮೇಲೆ ಭಾರೀ ಪೆಟ್ಟು ಬಿದ್ದಿದೆ ಎಂಬ ದೂರು ಕೇಳಿಬಂದಿದೆ.

ನೆರೆ ಪ್ರದೇಶಗಳಿಗೆ ಕೂಡಲೇ ಹೊರಡಿ : ಸಚಿವರಿಗೆ ಸಿಎಂ
ಅವಧಿಗೆ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.
ಕಮಲಹಾಸನ್‌ ಹೇಳಿಕೆ ವಾಪಸ್‌ ಪಡೆಯಲಿ
ದೊಡ್ಡಬಳ್ಳಾಪುರ: ಕನ್ನಡ ಹುಟ್ಟಿದ್ದೇ ತಮಿಳಿನಿಂದ ಎಂಬ ಬಾಲಿಶ ಹೇಳಿಕೆ ನೀಡಿರುವ ನಟ ಕಮಲ್‌ಹಾಸನ್‌ ಅವರ ಹೇಳಿಕೆ ಖಂಡಿಸಿ ಇಲ್ಲಿನ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಸೇರಿದಂತೆ ವಿವಿಧ ಕನ್ನಡಪರ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಇಲ್ಲಿನ ಡಿ ಕ್ರಾಸ್‌ನ ಡಾ.ರಾಜ್‌ಕುಮಾರ್‌ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಗ್ರಾಮಾಭಿವೃದ್ಧಿಗೆ ಶ್ರಮಿಸುವೆ: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ತಾರತಮ್ಯವಿಲ್ಲದೆ ಒತ್ತು ನೀಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ನೆಲವಾಗಿಲು ಗ್ರಾಪಂ ಅಧ್ಯಕ್ಷ ಗೋಪಾಲಪ್ಪ ಅವಿರೋಧ ಆಯ್ಕೆ
ಹೊಸಕೋಟೆ: ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಚಿಕ್ಕೊಂಡಹಳ್ಳಿಯ ಎಂ.ಗೋಪಾಲಪ್ಪ, ಉಪಾಧ್ಯಕ್ಷರಾಗಿ ಕಾರಹಳ್ಳಿ-ಯಶವಂತಪುರದ ವಿ.ಶಿಲ್ಪಶ್ರೀ ಮುನಿರಾಜು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ವೀರಶೈವ ಲಿಂಗಾಯತರನ್ನು ವಿಘಟಿಸಲು ರಾಜಕೀಯ ಹುನ್ನಾರ
ದೊಡ್ಡಬಳ್ಳಾಪುರ: ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು, ರಾಜಕೀಯ ಕಾರಣಗಳಿಗಾಗಿ ಸಮುದಾಯ ಒಳ ಪಂಗಡಗಳಾಗಿ ಕವಲು ದಾರಿಯಲ್ಲಿ ಸಾಗಿದೆ. ಇದರಿಂದ ಸಮುದಾಯದ ಶಕ್ತಿ ಕುಂದಿಸುವ ಕೆಲಸ ನಡೆಯುತ್ತಿದೆ ಎಂದು ಬಾಳೆಹೊನ್ನೂರು ಮಠದ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರರಾಜ ದೇಶಿಕೇಂದ್ರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು.
ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಗೆ ಖಂಡನೆ
ಮಾಗಡಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು 1983ರಿಂದಲೂ ರಾಜಕಾರಣದಲ್ಲಿದ್ದು, ಯಾವುದೇ ಒಂದು ಕಪ್ಪುಚುಕ್ಕೆ ಇಲ್ಲದೇ ಶುದ್ಧ ಹಸ್ತದ ರಾಜಕಾರಣಿಯಾಗಿದ್ದಾರೆ ಎಂದು ಸಂಬುದ್ಧ ಜನಸೇವಾ ಟ್ರಸ್ಟ್ ಅಧ್ಯಕ್ಷ ಶಿವಶಂಕರ್ ತಿಳಿಸಿದರು.
ವಾತಾವರಣದಲ್ಲಿ ತೇವಾಂಶ: ರೇಷ್ಮೆಗೂಡಿಗೆ ಬೆಲೆ ಕುಸಿತ
ವಿಜಯಪುರ: ಮೋಡ ಮುಸುಕಿದ ವಾತಾವರಣ ಹಾಗೂ ಆಗಾಗ ಬೀಳುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ, ರೇಷ್ಮೆಗೂಡಿನಿಂದ ಸರಿಯಾಗಿ ನೂಲು ಬಿಚ್ಚಾಣಿಕೆ ಆಗದ ಕಾರಣ, ರೇಷ್ಮೆಗೂಡಿಗೆ ಸಿಗಬೇಕಾಗಿರುವ ಬೆಲೆ ಇಳಿಮುಖವಾಗುತ್ತಿದ್ದು, ೭೦೦ ರು.ಗಳಿಗೆ ಮಾರಾಟವಾಗುತ್ತಿದ್ದ ಕೆ.ಜಿ ರೇಷ್ಮೆ ಗೂಡು ಇದೀಗ ೫೩೦ಕ್ಕೆ ಇಳಿಕೆಯಾಗಿದೆ.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 672
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved