• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ಕೆ.ಆರ್‌.ಮಾರ್ಕೆಟ್‌ ಫುಟ್ಪಾತ್‌ ಒತ್ತುವರಿ ಪಾಲಿಕೆಗೆ ಹೈಕೋರ್ಟ್‌ ನೋಟಿಸ್‌
ನಗರದ ಕೆ.ಆರ್. ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.
ತೀವ್ರ ಆಕ್ರೋಶಕ್ಕೆ ಮಣಿದ ಸರ್ಕಾರ - ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ಪರಿಷ್ಕರಣೆ ಬಂದ್‌
ರಾಜ್ಯದಲ್ಲಿ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ಸಲುವಾಗಿ ಕೈಗೆತ್ತಿಕೊಂಡಿದ್ದ ಪಡಿತರ ಚೀಟಿ ಪರಿಷ್ಕರಣೆ ಅಭಿಯಾನಕ್ಕೆ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.
ವಿಧಾನಮಂಡಲ ಕಲಾಪ ಪ್ರಾರಂಭವಾಗುವ ಮುನ್ನವೇ ರೇಷನ್‌ ಕಾರ್ಡ್‌ ನೀಡಿ : ಆರ್‌. ಅಶೋಕ್‌
ವಿಧಾನಮಂಡಲ ಕಲಾಪ ಪ್ರಾರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.
ಸಂಚಾರ ಪೊಲೀಸರ ಹೆಸರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧಿಸಿ ನಕಲಿ ಕರೆಗಳ ಬಗ್ಗೆ ಜಾಗೃತೆ ವಹಿಸಿ: ಅನುಚೇತ್‌
ಸಂಚಾರ ಪೊಲೀಸರ ಹೆಸರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ದಂಡ ವಸೂಲಿ ಕುರಿತು ಬರುವ ಸಂದೇಶ ಅಥವಾ ಕರೆಗಳ ಬಗ್ಗೆ ಸಾರ್ವಜನಿಕರು ಜಾಗೃತೆ ವಹಿಸುವಂತೆ ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್‌.ಅನುಚೇತ್ ಮನವಿ ಮಾಡಿದ್ದಾರೆ.
25 ರಿಂದ ಅತಿ ಕಡಿಮೆ ಸಂಖ್ಯೆಯ ರೋಗಿಗಳು ಬರುವ ನಮ್ಮ ಕ್ಲಿನಿಕ್‌ ಪರಿಶೀಲನೆಗೆ ಪಾಲಿಕೆ ಸಜ್ಜು
ಅತಿ ಕಡಿಮೆ ಸಂಖ್ಯೆಯ ರೋಗಿಗಳು ಬರುವ ನಮ್ಮ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ವಾಸ್ತವ ಸಮಸ್ಯೆ ಅರಿತು, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ವಲಯವಾರು ತಂಡ ರಚಿಸಲಾಗಿದ್ದು, ಸೋಮವಾರದಿಂದ ಪರಿಶೀಲನೆ ಆರಂಭಗೊಳ್ಳಲಿದೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ ನೀಡಲು ಆಯೋಜಿಸಲಾಗಿದ್ದ 27ನೇ ಬೆಂಗಳೂರು ಟೆಕ್ ಶೃಂಗ ಸೂಪರ್‌ ಹಿಟ್‌
ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ ನೀಡಲು ಆಯೋಜಿಸಲಾಗಿದ್ದ 27ನೇ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ ಗುರುವಾರ ಅದ್ಧೂರಿ ತೆರೆ ಬಿದ್ದಿದೆ.
‘ಧನಂಜಯ್‌ ನನ್ನ ತಮ್ಮ, ಅವರ ಮೇಲೆ ಅಪಾರ ಗೌರವವಿದೆ. ಅವರು ತನ್ನವರನ್ನು ಕೂಡ ಬೆಳೆಸುತ್ತಾರೆ : ದುನಿಯಾ ವಿಜಯ್

‘ಧನಂಜಯ್‌ ನನ್ನ ತಮ್ಮ, ಅವರ ಮೇಲೆ ಅಪಾರ ಗೌರವವಿದೆ. ಅವರು ತಾನು ಬೆಳೆಯುವುದರ ಜೊತೆ ತನ್ನವರನ್ನು ಕೂಡ ಬೆಳೆಸುತ್ತಾರೆ. ಅವರ ದಾರಿ, ಅವರ ಕಷ್ಟ, ಅವರ ಮನಸ್ಸು ಎಲ್ಲವೂ ನನಗಿಷ್ಟ - ದುನಿಯಾ ವಿಜಯ್  

ಪುತ್ರಿ ಬಳಿಕ ಈಗ ಯೋಗಿ ವಿರುದ್ಧ ತಿರುಗಿ ಬಿದ್ದ ಪುತ್ರ! - ತಂದೆ ವಿರುದ್ಧ ಸಹಿ ನಕಲು ದೂರು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಇದೀಗ ಸ್ವತಃ ಅವರ ಪುತ್ರ ಶ್ರವಣ್ ತನ್ನ ಸಹಿ ನಕಲು ಮಾಡಿದ ಆರೋಪ ಸಂಬಂಧ ದೂರು ಸಲ್ಲಿಸಿದ್ದಾರೆ.

ಅನರ್ಹರ ಬಿಪಿಎಲ್‌ ರದ್ದು ಪರ ಸಚಿವರ ಬ್ಯಾಟಿಂಗ್‌ - ಅರ್ಹರ ಕಾರ್ಡು ರದ್ದಾದ್ರೆ ಗ್ಯಾರಂಟಿ ಟೀಂ ಸರಿಪಡಿಸುತ್ತೆ: ಡಿಕೆಶಿ

ಅನರ್ಹರ ಬಿಪಿಎಲ್‌ ಕಾರ್ಡುಗಳನ್ನು ರದ್ದುಪಡಿಸುವ ಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ್‌, ಸಂತೋಷ್‌ ಲಾಡ್‌, ಮಧು ಬಂಗಾರಪ್ಪ ಸಮರ್ಥಿಸಿಕೊಂಡಿದ್ದು, ಬಡತನ ರೇಖೆಗಿಂತ ಕೆಳಗಿರುವವರು ಆತಂಕ ಪಡಬೇಕಿಲ್ಲ. ಅಂತಹ ಅರ್ಹರ ಕಾರ್ಡುಗಳು ರದ್ದಾಗುವುದಿಲ್ಲ ಎಂದು ಹೇಳಿದ್ದಾರೆ.

ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್‌ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್‌ ಪರಿಶೀಲಿಸಿ ಹೈಕೋರ್ಟ್‌

ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್‌ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್‌ ಜಾರಿಗೆ ನಿರಾಕರಿಸಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಬೆಳ್ತಗಂಡಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 507
  • next >
Top Stories
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved