• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಟ್ಟಸಂದ್ರ ಗ್ರಾಪಂ ಅಧ್ಯಕ್ಷರಾಗಿ ರೂಪ ಆಯ್ಕೆ
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆಯಾಗಿ ಇಟ್ಟಸಂದ್ರದ ರೂಪ ಚನ್ನಕೇಶವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗೀತಾ ಚವಾಣ್ ತಿಳಿಸಿದರು.
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ : ಇ.ಡಿ. ಮೊದಲ ಬಂಧನ
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಹಗರಣ ಸಂಬಂಧ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ.ನಾಗರಾಜಪ್ಪ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನ ವಶಕ್ಕೆ ಪಡೆದಿದ್ದಾರೆ.
ರೆವಿನ್ಯೂ ಸೈಟಲ್ಲಿ ಮನೆ ಕಟ್ಟಿದರೆ ಇನ್ನು ಕರೆಂಟ್‌ ಸಂಪರ್ಕವೇ ಸಿಗದು! ಬೆಸ್ಕಾಂ ಆದೇಶ

ಕೆಇಆರ್‌ಸಿ ಆದೇಶದ ಬೆನ್ನಲ್ಲೇ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್‌ ಸಂಪರ್ಕ ನೀಡಬಾರದು.  

ನವಜಾತ ಶಿಶುಗಳ ತಾಯಂದಿರ ಸಾವು ತಡೆಗೆ ಕ್ರಮ - ಲೋಪದೋಷ ಒಪ್ಪಿಕೊಂಡ ಆರೋಗ್ಯ ಸಚಿವ ದಿನೇಶ್‌

ಸಾವಿಗೀಡಾಗುವ ನವಜಾತ ಶಿಶುಗಳ ತಾಯಂದಿರ ಮರಣ ಪ್ರಮಾಣ ಇಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂಥ ಸಾವಿನ ಪ್ರಮಾಣ ಶೂನ್ಯಕ್ಕಿಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ ಏ.15ರಿಂದ ಮೌಲ್ಯಮಾಪನ - 240 ಕೇಂದ್ರ । 75000 ಶಿಕ್ಷಕರ ನಿಯೋಜನೆ

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏ.11ರಿಂದ ಮೌಲ್ಯಮಾಪನ ಪ್ರಕ್ರಿಯೆ ಕಾರ್ಯಗಳು ಶುರುವಾಗಲಿವೆ. ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

ವಕ್ಫ್‌ ಆಸ್ತಿ ಎಂದರೆ ಅಲ್ಲಾಹುವಿಗೆ ಸೇರಿದ ಆಸ್ತಿ: ಎಸ್‌ಡಿಪಿಐ ವಾದ

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐನ ನೂರಾರು ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದವರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ವಕ್ಫ್ ಮಸೂದೆ ಅಸಂವಿಧಾನಿಕ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಪಂಚಮಸಾಲಿಗರ ಮೇಲೆ ಲಾಠಿ ಚಾರ್ಜ್‌ : ನ್ಯಾಯಾಂಗ ತನಿಖೆಗೆ ಕೋರ್ಟ್‌ ಸೂಚನೆ -

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ

ಭೋವಿ ನಿಗಮದ ಹಗರಣಕೋರರಿಗೆ ಇ.ಡಿ. ಶಾಕ್‌
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜ್ಯಾದ್ಯಂತ ಈಗ ವಿದ್ಯುತ್‌ ಕಣ್ಣಾಮುಚ್ಚಾಲೆ! ವಿದ್ಯುತ್‌ ಬೇಡಿಕೆ 2,000 ಮೆಗಾ ವ್ಯಾಟ್‌ನಷ್ಟು ಹೆಚ್ಚಳ

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ ಆಗದ ಹಿನ್ನೆಲೆಯಲ್ಲಿ ಎಸ್ಕಾಂಗಳು ಅನಿಯಮಿತ ವಿದ್ಯುತ್‌ ಕಡಿತದ ಮೊರೆ ಹೋಗಿವೆ. ಪರಿಣಾಮ ರಾಜ್ಯಾದ್ಯಂತ ವಿದ್ಯುತ್‌ ಕಣ್ಣಾಮುಚ್ಚಾಲೆ ಶುರುವಾಗಿದೆ

ಕೌಟುಂಬಿಕ ಕಲಹ : 3 ತಿಂಗಳ ಮಗು, ಪತ್ನಿ, ಮಗನನ್ನು ಕೊಂದ - ಕೊಲೆ ಬಗ್ಗೆ ಮನೆಯವರಿಗೆ ಕರೆ ಮಾಡಿ ಮಾಹಿತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್‌ನೋಟ್‌ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved