• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಕಷ್ಟಕ್ಕೆ ಹೈಕೋರ್ಟ್‌ ಸ್ಪಂದನೆ : ಬಸವಸಾಗರ ಡ್ಯಾಂನಿಂದ ಬೆಳೆಗಳಿಗೆ ನೀರು ಕೊಡಲು ಆದೇಶ

ನೀರಿನ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡ-ಬಲದಂಡೆ ಕಾಲುವೆಗಳಿಗೆ ಏ.6ರವರೆಗೆ ನೀರು ಹರಿಸಲು ಗುರುವಾರ ಹೈಕೋರ್ಟ್‌ ಆದೇಶ ನೀಡಿದೆ.

₹180 ಟೋಲ್‌ ಶುಲ್ಕ ಉಳಿಸಲು ಹೋಗಿ ನಗರದ ನಾಲ್ವರು ಬಲಿ - ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ

ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.

ಕಟಕಟೆಯಲ್ಲಿ ಸಿಎಂ, ಡಿಸಿಎಂ ವಿಚಾರಣೆ..! - ಬೆಲೆ ಏರಿಕೆ ವಿರೋಧಿ ಪ್ರತಿಭಟನೆ ವೇಳೆ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ! ವಕೀಲರಾಗಿ ವಿಚಾರಣೆ ನಡೆಸಿದ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ!

20 ಸಾವಿರ ಕೋಟಿ ರು.ದಾಟಿದ ಬಿಬಿಎಂಪಿಯು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಗಾತ್ರ
ಉಪ ಮುಖ್ಯಮಂತ್ರಿಯ ವಿವೇಚನಾ ಅನುದಾನವನ್ನು ₹360 ಕೋಟಿಗೆ ಹೆಚ್ಚಿಸುವುದು ಸೇರಿದಂತೆ ಮತ್ತಷ್ಟು ಕಾರ್ಯಕ್ರಮ ಸೇರ್ಪಡೆಗೊಳಿಸಿ ಬಿಬಿಎಂಪಿಯು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಗಾತ್ರವನ್ನು ₹20,439.77 ಕೋಟಿಗೆ ಏರಿಸಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ಜೈಲುವಾಸಕ್ಕೆ 300 ದಿನ!
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜೈಲು ವಾಸ 10 ತಿಂಗಳು (ಸುಮಾರು 300 ದಿನ) ಪೂರೈಸಿದೆ. ಕಳೆದ ವರ್ಷ ಮೇ 31ರಂದು ಬಂಧನಕ್ಕೊಳಗಾದ ಪ್ರಜ್ವಲ್‌ ಅವರು ಇನ್ನೆರಡು ತಿಂಗಳು ಕಳೆದರೆ 1 ವರ್ಷ ಜೈಲು ವಾಸ ಅನುಭವಿಸಿದಂತಾಗುತ್ತದೆ.
ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಬೆಲೆ ಏರಿಕೆ ಅಸ್ತ್ರ
ಹೊಸಕೋಟೆ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆಗಾಗಿ ಅವ್ಶೆಜ್ಞಾನಿಕವಾಗಿ ಪಂಚ ಗ್ಯಾರಂಟಿಗಳನ್ನು ಕೊಟ್ಟು ಈಗ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ವಾಗ್ದಾಳಿ ಮಾಡಿದರು.
400 ರು. ಐಸ್‌ಕ್ರೀಂಗೆ ಗೂಗಲ್‌ನಲ್ಲಿ ಸಿಕ್ಕ ಸಂಖ್ಯೆಯೊಂದಕ್ಕೆ ಕರೆ ಮಾಡಿ 40000 ರು.ಕಳೆದುಕೊಂಡ ಮಹಿಳೆ
ಮಹಿಳೆಯೊಬ್ಬರು ಗೂಗಲ್‌ನಲ್ಲಿ ಸಿಕ್ಕ ಕಸ್ಟಮರ್‌ ಕೇರ್‌ ಸಂಖ್ಯೆಯೊಂದಕ್ಕೆ ಕರೆ ಮಾಡಿ ಸೈಬರ್‌ ವಂಚಕರಿಂದ ₹40 ಸಾವಿರ ವಂಚನೆಗೆ ಒಳಗಾಗಿದ್ದಾರೆ.
ಬೆಲೆ ಏರಿಕೆ ವಿರೋಧಿಸಿ ಸಿಪಿಎಂ ಪ್ರತಿಭಟನೆ
ಡೀಸಲ್ ದರ, ಹೆದ್ದಾರಿ ಟೋಲ್ ದರ, ವಿದ್ಯುತ್, ಹಾಲು, ಮೆಟ್ರೋ ಪ್ರಯಾಣ ದರ ಸೇರಿ ಅನೇಕ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ಕಾರ್ಯಕರ್ತರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸುರಿದ ಧಾರಾಕಾರ ಗಾಳಿ, ಮಳೆಗೆ ಅನೇಕ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಯಿತು, ಕೆಲವು ಕಡೆ, ಮರ ಬಿದ್ದ ಕಾರು-ಬೈಕ್‌ ಜಖಂಗೊಂಡಿವೆ, ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ.
ಚೆಕ್‌ ಬೌನ್ಸ್‌ ಪ್ರಕರಣ : ತಲೆ ಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌. ಕುಮಾರ್‌ ಸೆರೆ
ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌.ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved