• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಪಕ್ಷ ಕಟ್ಟಿದವರ್‍ಯಾರೂ ಯಶಸ್ವಿಯಾಗಿಲ್ಲ ಎಂದ ನಿರಾಣಿ ಡಿಕೆಶಿ ಜೊತೆ ಪಿಸುಮಾತು

ಯತ್ನಾಳರು ಈಗಾಗಲೇ ಎರಡು ಬಾರಿ ಉಚ್ಚಾಟನೆ ಆಗಿ, ಈಗ ಮೂರನೇ ಬಾರಿಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದಾರೆ. ಉಚ್ಚಾಟನೆ ಮಾಡ್ತಾರೆ, ಮತ್ತೆ ಮರಳಿ ಕರ್ಕೊಳ್ತಾರೆ ಅಂತಾಗಬಾರದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ದಲಿತ ಪದ ಬಳಸದಂತೆ ಕೋರಿದ್ದ ಅರ್ಜಿ ವಜಾ - ಮಹೇಂದ್ರ ಕುಮಾರ್‌ ಮಿತ್ರಾ ಸಲ್ಲಿಸಿದ್ದ ಪಿಐಎಲ್‌

ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಪ್ರಾಧಿಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿ ನಡೆಸುವ ತನ್ನ ಅಧಿಕೃತ ವ್ಯವಹಾರಗಳಲ್ಲಿ ದಲಿತ ಪದ ಬಳಕೆ ಮಾಡದಂತೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ನ್ಯಾ.ಶಿವರಾಜ ಪಾಟೀಲ, ಕುಂವೀ, ವೆಂಕಟೇಶ್‌ಗೆ ನಾಡೋಜ ಪ್ರಕಟ - ಘಟಿಕೋತ್ಸವದಲ್ಲಿ ಗೌರವ ಪದವಿ ಪ್ರದಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ನಿವೃತ್ತ ನ್ಯಾಯಮೂರ್ತಿ ನ್ಯಾ.ಶಿವರಾಜ ವಿ.ಪಾಟೀಲ, ಸಾಹಿತಿ ಕುಂ.ವೀರಭದ್ರಪ್ಪ(ಕುಂ.ವೀ) ಮತ್ತು ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್‌ಕುಮಾರ್ ಭಾಜನರಾಗಿದ್ದಾರೆ

9 ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲು - ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸ

ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು : 1ನೇ ಆರೋಪಿ ಶರಣು

ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯೊಂದಲ್ಲಿ

ಸಂಸ್ಕೃತ ಭಾಷೆ ಅಭಿವೃದ್ಧಿ ಮತ್ತು ಸಂಶೋಧನೆಗಾಗಿ ಸ್ಥಾಪನೆಯಾದ ಹಣವಿಲ್ಲದೆ ಸೊರಗುತ್ತಿದೆ ಸಂಸ್ಕೃತ ವಿವಿ!

  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಆಂತರಿಕ ಆದಾಯದಲ್ಲೇ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಹಸ್ತಪ್ರತಿಗಳ ಡಿಜಿಟಲೀಕರಣ, ಭಾಷಾಂತರ, ಪ್ರಕಟಣೆ ಸೇರಿ ಮಾಡಬೇಕಾದ ಕಾರ್ಯಗಳು ಇನ್ನೂ ಸಾಕಷ್ಟಿದೆ. ಆದರೆ, ಇದಕ್ಕೆಲ್ಲ ಸಾಕಷ್ಟು ಅನುದಾನವಿಲ್ಲದೆ ಸೊರಗುತ್ತಿದೆ.

ಬೈಕ್‌ ಟ್ಯಾಕ್ಸಿ ಸೇವೆ 6 ವಾರಗಳಲ್ಲಿ ಸ್ಥಗಿತಕ್ಕೆ ಹೈಕೋರ್ಟ್‌ ನಿರ್ದೇಶನ - ರಾಜ್ಯದಲ್ಲಿ ನಿಯಮವೇ ಇಲ್ಲ

ಓಲಾ, ಉಬರ್‌ ಮತ್ತು ರ‍್ಯಾಪಿಡೋ ಸಂಸ್ಥೆಗಳು ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್‌ ಬುಧವಾರ ಮಹತ್ವದ ಆದೇಶ ಮಾಡಿದೆ.

ನೇಕಾರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ: ಶಾಸಕ ಧೀರಜ್‌
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ನೇಕಾರರು ಉತ್ಪಾದಿಸಿ ಜವಳಿ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಹಾಗೂ ಕೌಶಲ್ಯಾಧಾರಿತ ತರಬೇತಿ ಒದಗಿಸುವ ನಿಟ್ಟಿನಲ್ಲಿ ನೇಕಾರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಧೀರಜ್‌ ಮುನಿರಾಜ್‌ ತಿಳಿಸಿದರು.
ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 72 ಸಾವಿರಕ್ಕೇರಿಕೆ : ಸಚಿವ ರಾಮಲಿಂಗಾರೆಡ್ಡಿ

 ರಾಜ್ಯದಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 60-72 ಸಾವಿರಕ್ಕೆ ಏರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೆರೆಗೆ ತ್ಯಾಜ್ಯ ನೀರು; ಫಾಕ್ಸ್‌ಕಾನ್‌ ಕಂಪನಿಗೆ ಎಚ್ಚರಿಕೆ
ದೊಡ್ಡಬಳ್ಳಾಪುರ: ನಮ್ಮ ತಾಲೂಕಿನ ಜನರ ಜೀವ ತೆಗೆಯಲು ಬಂದಿದ್ದೀರಾ, ಕೊನಘಟ್ಟ ಕೆರೆಗೆ ಹರಿದು ಹೋಗುತ್ತಿರುವ ಕಾರ್ಖಾನೆಯ ಕಲುಷಿತ ಘನ ತ್ಯಾಜ್ಯ ನೀರನ್ನು ಈ ಕೂಡಲೇ ನಿಲ್ಲಿಸದಿದ್ದರೆ ಕಾರ್ಖಾನೆಯ ಮುಂದೆ ಧರಣಿ ಕೂರುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಫಾಕ್ಸ್‌ಕಾನ್‌ ಕಂಪನಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved