• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡು-ನುಡಿ ಹಬ್ಬ ಆಚರಿಸುವುದು ಕರ್ನಾಟಕ ಮಾತ್ರ
ಹೊಸಕೋಟೆ: ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದ್ದರೂ ದೇಶದಲ್ಲಿ ನಾಡು-ನುಡಿಯ ಹಬ್ಬ ಆಚರಣೆ ಮಾಡುವ ಏಕೈಕ ರಾಜ್ಯ ಕರ್ನಾಟಕ ಎಂದು ತಾಲೂಕು ಕಸಾಪ ಅಧ್ಯಕ್ಷ ರಾಜ ಆರ್ಟ್ಸ್ ಮುನಿರಾಜು ತಿಳಿಸಿದರು.
ಅನಧಿಕೃತ ದತ್ತು ಸ್ವೀಕಾರ ಅಪರಾಧ
ಹೊಸಕೋಟೆ: ಸಮಾಜದಲ್ಲಿ ಮಕ್ಕಳನ್ನು ಅನಧಿಕೃತವಾಗಿ ದತ್ತು ಸ್ವೀಕಾರ ಮಾಡುವುದು ಕಾನೂನಿನಡಿ ಶಿಕ್ಷಾರ್ಹ ಅಪರಾಧ ಎಂದು ಮಾನವ ಸಾರಥಿ ಟ್ರಸ್ಟ್ ಮುಖ್ಯಸ್ಥೆ ಶಾಂಭವಿ ತಿಳಿಸಿದರು.
ಜಿಲ್ಲಾಮಟ್ಟದ ಯುವ ಜನೋತ್ಸವದ ಸಿದ್ಧತೆಗೆ ಡಿಸಿ ಸೂಚನೆ
ದೊಡ್ಡಬಳ್ಳಾಪುರ: 2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.30ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ಸೂಚಿಸಿದರು.
ಕನ್ನಡಿಗರಿಗೆ ಉದ್ಯೋಗ ಸಂಕಲ್ಪ: 5 ಕಿಮೀ ಮ್ಯಾರಾಥಾನ್
ದೊಡ್ಡಬಳ್ಳಾಪುರ: ಕನ್ನಡ ಉಳಿವಿಗಾಗಿ, ಸ್ಥಳೀಯ ಕನ್ನಡಿಗರ ಉದ್ಯೋಗಕ್ಕಾಗಿ ಹಾಗೂ ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಹಕ್ಕೊತ್ತಾಯ ಮುಂದಿಟ್ಟು ಇಲ್ಲಿನ ಶ್ರೀ ಭುವನೇಶ್ವರಿ ಕನ್ನಡ ಸಂಘ, ಡಿಟಿಎಎ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ನೂರಾರು ನಾಗರಿಕರು, ವಿದ್ಯಾರ್ಥಿಗಳು ಭಾಗಿಯಾದರು.
ಕರಾವಳಿಯಲ್ಲಿ ಕಡಲ್ಕೊರೆತ ಬಗ್ಗೆ ಸರ್ವೇಗೆ ಸಿದ್ಧತೆ - ವಾಸ್ತವ ಪರಿಸ್ಥಿತಿ ಅರಿಯಲು 480 ಕಿ.ಮೀ. ಸಮೀಕ್ಷೆಗೆ ಸಿದ್ಧತೆ

ರಾಜ್ಯದ ಕರಾವಳಿ ಭಾಗದ ಕಡಲ್ಕೊರೆತ ಪರಿಸ್ಥಿತಿಯನ್ನು ಅರಿಯಲು 480 ಕಿ.ಮೀ. ಉದ್ದದ ಕರಾವಳಿ ಪ್ರದೇಶದ ಪರಿಸ್ಥಿತಿಯನ್ನು ಸರ್ವೇ ನಡೆಸಲು ಜಲಸಂಪನ್ಮೂಲ ಇಲಾಖೆ ಅಡಿಯಲ್ಲಿನ ಕರ್ನಾಟಕ ಎಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ಮುಂದಾಗಿದೆ.

ಮಧುಮೇಹ ಜಾಗೃತಿ ಅಗತ್ಯ: ಡಾ. ರಾಘವೇಂದ್ರ
ದೊಡ್ಡಬಳ್ಳಾಪುರ: ಒತ್ತಡದ ಬದುಕು, ದೈಹಿಕ ಚಟುವಟಿಕೆ ಇಲ್ಲದಿರುವುದು, ಅನಿಯಮಿತ ಆಹಾರ ಪದ್ಧತಿಯಿಂದ ಮಧುಮೇಹ ಬರಲು ಕಾರಣವಾಗಿವೆ. ಇತರೆ ಕಾಯಿಲೆಗಳಿಗೂ ಕಾರಣವಾಗಿರುವ ಮಧುಮೇಹದ ಜಾಗೃತಿ ಮೂಡಿಸಿ, ರೋಗ ನಿಯಂತ್ರಣದ ಅಂಶಗಳನ್ನು ತಿಳಿಸುವ ಸಲುವಾಗಿ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕು ಘಟಕದ ಕಾರ್ಯದರ್ಶಿ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು.
ಮಕ್ಕಳಿಗೂ ಕಾನೂನು ಅರಿವು ಅಗತ್ಯ
ಹೊಸಕೋಟೆ: ಭಾರತ ಸಂವಿಧಾನದಲ್ಲಿ ಮಕ್ಕಳಿಗೂ ಕಾನೂನು ರಚಿಸಲಾಗಿದ್ದು, ಪ್ರತಿಯೊಬ್ಬರೂ ಮಾಹಿತಿ ಅರಿಯಬೇಕು ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ತಿಳಿಸಿದರು.
ರಾಜಕೀಯ ಮೇಲಾಟದಿಂದ ಸಹಕಾರ ಸಂಘಕ್ಕೆ ಸಂಕಷ್ಟ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ರಾಜಕೀಯ ಬಣಗಳ ಕಿತ್ತಾಟದ ಪರಿಣಾಮ ದಿವಾಳಿಯಾಗುವ ಅಪಾಯ ಎದುರಿಸುತ್ತಿದೆ ಎಂದು ಕೆಪಿಸಿಸಿ ಎಸ್ಸಿ ಘಟಕದ ರಾಜ್ಯ ಸಂಚಾಲಕ ಸಿ.ರಾಮಕೃಷ್ಣಪ್ಪ ತಿಳಿಸಿದರು.
ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ
ದಾಬಸ್‌ಪೇಟೆ: ಆಡಳಿತಕ್ಕೆ ಬರುವ ಸರ್ಕಾರಗಳು ರೈತರ ಭೂಮಿಯನ್ನು ಕಸಿಯಲು ಮುಂದಾಗುತ್ತವೆ ಹೊರೆತು ಉಳಿಸುವಲ್ಲಿ ಯಾವ ಸರ್ಕಾರಗಳು ಮುಂದಾಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಯಾಗಲಿ, ಯಾವ ಮಠಾಧೀಶರಾಗಲಿ ಧ್ವನಿ ಎತ್ತುತ್ತಿಲ್ಲ ಇಂದು ದುರಂತವೇ ಸರಿ ಎಂದು ರಾಜ್ಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್ ಹೇಳಿದರು.
ವಿಶೇಷಚೇತನರಿಗೆ ಅಗತ್ಯ ಸೌಲಭ್ಯ ದೊರೆಯಲಿ
ಹೊಸಕೋಟೆ: ವಿಶೇಷಚೇತನರಿಗೆ ಸಮಾಜದಲ್ಲಿ ಸಮಾನತೆಯಿಂದ ಬದುಕುವ ಅವಕಾಶವನ್ನು ಒದಗಿಸುವ ದೃಷ್ಟಿಯಿಂದ ಅವರಿಗೆ ಪಕ್ಷಾತೀತವಾಗಿ ಅಗತ್ಯ ಸೌಲಭ್ಯಗಳು ದೊರಕುವಂತಾಗಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 508
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved