• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ಸುಧಾರಣೆ ಅಡಿ ರೈತರಿಗೆ ಬಂದ ವಕ್ಫ್‌ ಜಾಗ ತೆರವಿಲ್ಲ - ಅಕ್ರಮವಾಗಿ ಒತ್ತುವರಿ ಆಗಿರುವ ವಕ್ಫ್‌ ಆಸ್ತಿ ಮಾತ್ರ ತೆರವು

ಭೂ ಸುಧಾರಣೆ ನೀತಿಯಡಿ ರೈತರಿಗೆ ಬಂದಿರುವ ವಕ್ಫ್‌ ಆಸ್ತಿಯನ್ನು ತೆರವುಗೊಳಿಸದೆ, ಅಕ್ರಮವಾಗಿ ಒತ್ತುವರಿಗೆ ಗುರಿಯಾಗಿರುವ ವಕ್ಫ್‌ ಆಸ್ತಿಯನ್ನು ಸಂರಕ್ಷಿಸಲು ಅಧಿಸೂಚನೆ ಹೊರಡಿಸುವ ಮೂಲಕ ವಕ್ಫ್ ಆಸ್ತಿ ವಿವಾದ ಇತ್ಯರ್ಥಪಡಿಸಲು ಸರ್ಕಾರ ಚಿಂತನೆ ನಡೆಸಿದೆ.

ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ನೇಮಕ - ಮಕ್ಕಳ ದಿನದಂದು ಸಚಿವ ಮಧು ಬಂಗಾರಪ್ಪ ಘೋಷಣೆ

ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

20ಕ್ಕೆ ಮದ್ಯ ಮಾರಾಟ ಬಂದ್‌ -ವೈನ್‌ ಮರ್ಚೆಂಟ್ಸ್‌ ಸಂಘದಿಂದ ‘ಸ್ವಚ್ಛ ಅಬಕಾರಿ’ ಅಭಿಯಾನ

ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ‘ಸ್ವಚ್ಛ ಅಬಕಾರಿ ಅಭಿಯಾನ’ದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ‘ಫೆಡರೇಶನ್ ಆಫ್‌ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ’ ಕರೆ ನೀಡಿದೆ.

ಅರ್ಹರಿಲ್ಲದಿದ್ದರೂ 36 ವೈದ್ಯರಿಗೆ ವಿಶೇಷ ಭತ್ಯೆ - 5 ವರ್ಷ ಅವಧಿಯಲ್ಲಿ ವೈದ್ಯರಿಂದ ಕೃತ್ಯ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ 36ಕ್ಕೂ ಹೆಚ್ಚು ವೈದ್ಯಾಧಿಕಾರಿಗಳು ಅರ್ಹತೆ ಇಲ್ಲದಿದ್ದರೂ ವಿಶೇಷ ಭತ್ಯೆಯಾಗಿ ₹3.50 ಕೋಟಿಗೂ ಅಧಿಕ ಮೊತ್ತವನ್ನು ಪಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಚಿಂತನೆಗೆ ವಿರೋಧ

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಬೇಲೆಕೇರಿ ಕೇಸ್‌ : ಶಾಸಕ ಸೈಲ್‌ಗೆ ಶೀಘ್ರ ಬಿಡುಗಡೆ ಭಾಗ್ಯ - ವಿಶೇಷ ಕೋರ್ಟ್‌ ತೀರ್ಪು ಹೈಕೋರ್ಟ್‌ನಿಂದ ಸಸ್ಪೆಂಡ್‌

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ್ದ ಆದೇಶವನ್ನು ಹೈಕೋರ್ಟ್‌ ಅಮಾನತ್ತಿನಲ್ಲಿರಿಸಿದೆ.

ವಾಲ್ಮೀಕಿ ನಿಗಮ ಅಕ್ರಮ ಕೇಸ್‌ ಸಿಬಿಐಗಿಲ್ಲ - ಯೂನಿಯನ್‌ ಬ್ಯಾಂಕ್‌ ಅರ್ಜಿ ವಜಾ : ಹೈಕೋರ್ಟ್‌

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅಲ್ಪಸಂಖ್ಯಾತ ಮಾನ್ಯತೆ ಸಡಿಲ ಬಗ್ಗೆ ಇಂದು ನಿರ್ಧಾರ -ಷರತ್ತು ಸಡಿಲಿಸುವ ವಿಧೇಯಕ ಬಗ್ಗೆ ಚರ್ಚೆ

ವಕ್ಫ್‌ ಆಸ್ತಿ ವಿವಾದ ಹಾಗೂ ಗುತ್ತಿಗೆಗಳಲ್ಲಿ ಮುಸ್ಲಿಂ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಹೊಂದಿರಬೇಕಾಗಿದ್ದ ಷರತ್ತು ಸಡಿಲಿಕೆ ಮಾಡುವ ವಿಧೇಯಕವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸರ್ಕಾರ ಸಜ್ಜಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2 ತಿಂಗಳಲ್ಲಿ 5612 ಮಂದಿ ಮಾಲೀಕರಿಗೆ ಇ-ಖಾತಾ : ವೆಬ್‌ಸೈಟ್‌ಗೆ 53 ಲಕ್ಷ ಮಂದಿ ಭೇಟಿ
ಕಳೆದ ಸೆಪ್ಟಂಬರ್‌ನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಇ ಖಾತಾ ವಿತರಣೆ ಆರಂಭಗೊಂಡಿದ್ದು, ಈ ವರೆಗೆ 5,612 ಆಸ್ತಿ ಮಾಲೀಕರು ಅಂತಿಮ ಇ ಖಾತಾ ಪಡೆದುಕೊಂಡಿದ್ದಾರೆ.
2027ಕ್ಕೆ ಕಾಳೇನ ಅಗ್ರಹಾರ ಮತ್ತು ನಾಗವಾರ ಸಂಪರ್ಕಿಸುವ ಮೆಟ್ರೋ ಗುಲಾಬಿ ಮಾರ್ಗ ಸಂಪೂರ್ಣ ಸೇವೆಗೆ
ಕಾಳೇನ ಅಗ್ರಹಾರ ಮತ್ತು ನಾಗವಾರ ಸಂಪರ್ಕಿಸುವ ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಪೂರ್ಣ ಪ್ರಮಾಣದ ರೈಲ್ವೆ ಸೇವೆ ಆರಂಭ 1 ವರ್ಷ ಮುಂದಕ್ಕೆ ಹೋಗಿದ್ದು, 2025ರ ಬದಲಾಗಿ 2026ರ ಡಿಸೆಂಬರ್‌ಗೆ ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಯೋಜಿಸಿದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 508
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved