• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾತ್ಮ ಗಾಂಧಿ ಭಾರತದ ಅಸ್ಮಿತೆಯ ಸಂಕೇತ
ದೊಡ್ಡಬಳ್ಳಾಪುರ: ಭಾರತದ ಅಸ್ಮಿತೆಯಾಗಿರುವ ಮಹಾತ್ಮಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಬದುಕು ಮತ್ತು ಆದರ್ಶಗಳು ಜಗತ್ತಿನ ಮನ್ನಣೆ ಪಡೆದಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.
ಅಕ್ರಮ ತಡೆಗೆ ‘ಡಿಜಿಟಲ್‌’ ಭೂಸ್ವಾಧೀನ: ಬೈರೇಗೌಡ

ರಾಜ್ಯ ಸರ್ಕಾರಿ ಯೋಜನೆಗಳಿಗೆ ನಡೆಯುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ, ಪರಿಹಾರ ನೀಡಿಕೆಯಲ್ಲಿ ಅನ್ಯಾಯ, ಅವ್ಯವಹಾರ ತಡೆಯಲು ರಾಜ್ಯದಲ್ಲಿ ಆನ್‌ಲೈನ್‌ ಆಧಾರಿತ ಏಕೀಕೃತ ಭೂಸ್ವಾಧೀನ ವ್ಯವಸ್ಥೆ-ದತ್ತಾಂಶ ಮಾದರಿ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಸದ್ಯ ಮುಂದುವರೆಸಲು ಸರ್ಕಾರ ಆದೇಶ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಎದುರಾಗಿರುವ ಕಾನೂನು ಕಗ್ಗಂಟು ಬಗೆಹರಿಯುವವರೆಗೆ ಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ 2025-26ನೇ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸಲು ಸರ್ಕಾರ ಅನುಮತಿ ನೀಡಿದೆ.

ಯುವತಿ ಮೇಲೆ ರೇ*ಗೆ ಸಹಕಾರ ಆರೋಪಿಗೆ ಬೇಲ್‌ ನೀಡಲು ನಕಾರ

ಮಹಿಳೆ ಗೌರವದ ಬಗ್ಗೆ ಹೇಳುವ ಮನುಸ್ಮೃತಿಯ ಶ್ಲೋಕ ಮತ್ತು ದೇಶದ ಸ್ವಾತಂತ್ರ್ಯ ಕುರಿತು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆ ಉಲ್ಲೇಖಿಸಿದ ಹೈಕೋರ್ಟ್‌, ‘ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿಯೊಬ್ಬನಿಗೆ ಸಹಕಾರ ನೀಡಿದ ಆರೋಪದಲ್ಲಿ ಒಳಗಾಗಿರುವ ವ್ಯಕ್ತಿಗೆ ಜಾಮೀನು ನೀಡಲು ನಿರಾಕರಿಸಿದೆ.

ಸರ್ಕಾರಿ ನೌಕರಿಗೆ 3 ವರ್ಷ ವಯೋಮಿತಿ ಸಡಿಲಿಸಿ ಆದೇಶ

ರಾಜ್ಯ ಸರ್ಕಾರದ ಎಲ್ಲ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಗುಂಡಿ ಮುಚ್ಚಿದ ಬಳಿಕವೇ ಆ ರಸ್ತೆ ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸಿ : ರಾಜೇಂದ್ರ ಚೋಳನ್

ಗುಂಡಿಗಳನ್ನು ಮುಚ್ಚಿದ ಬಳಿಕ ಅಂತಹ ರಸ್ತೆಯನ್ನು ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸುವಂತೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಚಿಕ್ಕಪೇಟೆ ವಿಭಾಗದ ರಸ್ತೆಗಳಲ್ಲಿ ಬೈಕ್‌ನಲ್ಲಿ ಸಂಚರಿಸಿ  ಸಮಸ್ಯೆಗಳನ್ನು ಪರಿಶೀಲಿಸಿದರು

ಬಡತನದ ಕಾರಣ ಒಡ್ಡಿ ಓದು ನಿಲ್ಲಿಸಬೇಡಿ: ರಜನೀಕಾಂತ್‌
ಬಡ ಕೃಷಿ ಕುಟುಂಬದಲ್ಲಿ ಹುಟ್ಟಿ ಕಠಿಣ ಅಭ್ಯಾಸ ಮಾಡಿ, ವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಪ್ರಥಮ ಪ್ರಯತ್ನದಲ್ಲಿಯೇ ಕೆಎಎಸ್ ಉತ್ತೀರ್ಣರಾದ ಸಾಧಕ ರಜನೀಕಾಂತ್‌ ಅವರ ಸಂದರ್ಶನ
6 ವರ್ಷದವರೆಗೆ ಮಕ್ಕಳ ಪಾಲನೆ ಅಂಗನವಾಡಿ ಕಾರ್ಯಕರ್ತೆಯರದ್ದು
ಹೊಸಕೋಟೆ: ಮಗು ಹುಟ್ಟುವುದಕ್ಕೂ ಮೊದಲೇ ತಾಯಿ ಕಾರ್ಡ್ ಮೂಲಕ ತಾಯಿ-ಮಗುವಿನ ಆರೈಕೆಯೊಂದಿಗೆ ಮಗುವಿಗೆ ೬ ವರ್ಷದವರೆಗೆ ಪೌಷ್ಟಿಕ ಆಹಾರ, ಪಾಲನೆ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
7 ದಿನದಲ್ಲೇ ಸಮೀಕ್ಷೆ ಮುಗಿಸಿದ ಐವರು ಶಿಕ್ಷಕರಿಗೆ ಅಭಿನಂದನೆ
ನೆಲಮಂಗಲ: ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕೇವಲ 7 ದಿನದಲ್ಲೇ ಪೂರ್ಣಗೊಳಿಸಿದ್ದ ಐವರು ಶಿಕ್ಷಕರನ್ನು ತಹಸೀಲ್ದಾರ್ ಮಲ್ಲೇಶ್‌ ಬೀರಪ್ಪ ಪೂಜಾರ್‌ ಅಭಿನಂದಿಸಿದರು.
ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ
ನೆಲಮಂಗಲ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ದುಡಿದವರಿಗೆ ಅಧಿಕಾರ ನೀಡಲಾಗಿದೆ ಎಂದು ಶಾಸಕ‌ ಎನ್.ಶ್ರೀನಿವಾಸ್ ಎಂದು ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved