• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷಮೆ ಕೇಳದ ಹೊರತು ಚಿತ್ರ ಬಿಡುಗಡೆಗೆ ಅವಕಾಶವಿಲ್ಲ
ದೊಡ್ಡಬಳ್ಳಾಪುರ: ಕನ್ನಡ ವಿರೋಧಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ತಮಿಳು ಚಿತ್ರನಟ ಕಮಲ್ ಹಾಸನ್ ವಿರುದ್ಧ ತಾಲೂಕು ಕಚೇರಿ ಮುಂದೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು
ಕನ್ನಡ ಸುಗಮ ಸಂಗೀತ ಕ್ಷೇತ್ರಕ್ಕೆ ಎಚ್ಚೆಸ್ವಿ ಕೊಡುಗೆ ಅಪಾರ
ದೊಡ್ಡಬಳ್ಳಾಪುರ: ಎಚ್ಚೆಸ್ವಿ ಕನ್ನಡ ಭಾವಗೀತೆಗಳ ಲಯಬದ್ಧ ಒರತೆಯನ್ನು ಪ್ರವಾಹವಾಗಿಸಿದವರು. ಕನ್ನಡಿಗರ ಜೀವನಪ್ರೀತಿ ಹೆಚ್ಚಿಸಿದ ಅವರ ಅನನ್ಯ ಕವಿತೆಗಳು ಬದುಕಿನ ಅಭಿಜಾತ ಮಾರ್ಗದ ಹುಡುಕಾಟದ ಭಾಗವಾಗಿವೆ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್‌ ಅಭಿಪ್ರಾಯಪಟ್ಟರು.
ಹಿರಿಯ ಕವಿ ಎಚ್ಚೆಸ್ವಿ ಪಂಚಭೂತಗಳಲ್ಲಿ ಲೀನ

ಕನ್ನಡದ ಕವಿ, ನಾಟಕಕಾರ, ಗೀತರಚನೆಕಾರ ಡಾ। ಎಚ್‌.ಎಸ್.ವೆಂಕಟೇಶಮೂರ್ತಿ(ಎಚ್‌ಎಸ್‌ವಿ) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ ನೆರವೇರಿತು.

ಮೇನದ್ದು 125 ವರ್ಷದ ದಾಖಲೆ ಮಳೆ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮೇ ತಿಂಗಳಲ್ಲಿ ಆದ ದಾಖಲೆ ಮಳೆಗೆ 71 ಜನರ ಜೀವ ಹಾನಿ, 702 ಪ್ರಾಣಿಗಳ ಸಾವು, 2068 ಮನೆ ಹಾನಿ ಮತ್ತು 15,378 ಹೆಕ್ಟೇರ್‌ ಬೆಳೆ ಹಾನಿ ಸಂಭವಿಸಿದೆ.

ಕಮಲ್‌ ಹಾಸನ್‌ ಕ್ಷಮೆ ಕೇಳಲು ನಾಳೆ ಗಡುವು

ನಟ ಕಮಲ್‌ ಹಾಸನ್‌ ಅವರಿಗೆ ಕ್ಷಮೆ ಕೇಳಲು ಸೋಮವಾರದ ವರೆಗೆ ಗಡುವು ನೀಡಿದ್ದು, ನಂತರ ಕ್ಷಮೆ ಕೇಳಿದರೂ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆ ಮಾಡುವುದಿಲ್ಲ’

ಕನ್ನಡ ವಿರೋಧಿ ಕಮಲ್‌ಹಾಸನ್‌ಗೆ ತ.ನಾಡು ಕಲಾವಿದರಿಂದ ಬೆಂಬಲ

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದರೂ ಕ್ಷಮೆ ಯಾಚಿಸದ ನಟ ಕಮಲ್‌ ಹಾಸನ್‌ ಅವರ ಬೆಂಬಲಕ್ಕೆ ತಮಿಳುನಾಡಿನ ಕಲಾವಿದರ ಸಂಘ ಧಾವಿಸಿದೆ.

ದಿಢೀರ್‌ ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್‌

ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ.

ಮೊದಲ ದಿನವೇ ಬಿಎಂಟಿಸಿ ‘ದಿವ್ಯ ದರ್ಶನ’ಹೌಸ್‌ಪುಲ್‌!

ನಗರದ ಪ್ರಮುಖ ಎಂಟು ದೇವಸ್ಥಾನಗಳ ಪ್ರವಾಸಕ್ಕಾಗಿ ಬಿಎಂಟಿಸಿ ದಿವ್ಯ ದರ್ಶನ ಪ್ರವಾಸಿ ಬಸ್‌ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ವಾರದ ಎಲ್ಲ ದಿನಗಳಲ್ಲೂ ಸೇವೆ ವಿಸ್ತರಿಸಲು ಬಿಎಂಟಿಸಿ ನಿರ್ಧರಿಸಿದೆ.

ಇಂದಿನಿಂದ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ

ವಿಧಾನಸೌಧ ಕುರಿತ ಜನರಲ್ಲಿನ ಕುತೂಹಲ ತಣಿಸಲು ಆರಂಭಿಸಲಾಗಿರುವ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ ಭಾನುವಾರದಿಂದ ಪ್ರಾರಂಭವಾಗುತ್ತಿದೆ.

5 ಸಾವಿರ ಮನೆಗೆಲಸದ ಕುಟುಂಬಗಳಿಗೆ ಆರೋಗ್ಯ ವಿಮೆ : ಡಾ. ದೇವಿ ಶೆಟ್ಟಿ

ಕಡು ಬಡವರಿಗೂ ಸಮಗ್ರ ಆರೋಗ್ಯ ಸೇವೆ ಒದಗಿಸಲು ನಾರಾಯಣ ಹೃದಯಾಲಯ ಐದು ಸಾವಿರ ಮನೆಗೆಲಸ ಮಾಡುವ ಕುಟುಂಬಗಳಿಗೆ ಆರೋಗ್ಯ ವಿಮೆ

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 542
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved