• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ
ದೊಡ್ಡಬಳ್ಳಾಪುರ: ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಸೂಚಿಸಿದರು.
₹340 ಕೋಟಿ ಕೋವಿಡ್‌ ವೆಚ್ಚಕ್ಕೆ ದಾಖಲೆಗಳೇ ಇಲ್ಲ!
ಬಿಜೆಪಿ ಅವಧಿಯಲ್ಲಿನ ಕೋವಿಡ್‌ ಅಕ್ರಮದ ಕುರಿತಂತೆ ನ್ಯಾ. ಮೈಕಲ್‌ ಡಿ.ಕುನ್ಹಾ ತನಿಖಾ ಆಯೋಗ ನೀಡಿರುವ ವರದಿಯ ಮತ್ತಷ್ಟು ಅಂಶಗಳು ಬಹಿರಂಗಗೊಂಡಿದ್ದು, ಕೋವಿಡ್‌ ನಿಯಂತ್ರಣಕ್ಕೆ ರಾಷ್ಟ್ರೀಯ ಆರೋಗ್ಯ ಯೋಜನೆಗೆ ಸರ್ಕಾರ ನೀಡಿದ್ದ ಅನುದಾನದಲ್ಲಿ 340 ಕೋಟಿ ರು. ವೆಚ್ಚದ ದಾಖಲೆಗಳನ್ನೇ ಮಂಗಮಾಯ ಮಾಡಲಾಗಿದೆ ಎಂಬ ಸಂಗತಿ ಬಯಲಾಗಿದೆ.
6-7 ಸಚಿವರ ಕೊಕ್‌ಗೆ ಚಿಂತನೆ ಡಿಸೆಂಬರ್‌ಗೆ ಸಂಪುಟ ಪುನಾರಚನೆ ಸರ್ಕಸ್‌?
ಉಪ ಚುನಾವಣೆ ಗೌಜು ಗದ್ದಲ ಮುಗಿಯುತ್ತಿದ್ದಂತೆಯೇ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್‌ ಮಾಸದಲ್ಲಿ ಸಂಪುಟ ಪುನಾರಚನೆಗೆ ಕೈ ಹಾಕುವ ಹಾಗೂ ಆಡಳಿತ ಯಂತ್ರದಲ್ಲಿ ಭಾರಿ ಬದಲಾವಣೆ ತರುವ ಸಾಧ್ಯತೆಗಳಿವೆ.
ಸಾಮಾಜಿಕ ಕಾಳಜಿ ಜೊತೆಗೆ ಆರ್ಥಿಕ ಪ್ರಗತಿ ಗುರಿ
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ನೇತೃತ್ವದಲ್ಲಿ ತಾಲೂಕಿನ ವಿವಿಧ ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಶನಿವಾರ ಆಯೋಜಿಸಲಾಗಿತ್ತು.
ಬಿಎಸ್‌ವೈ ಕಾಲದ ಬಿಜೆಪಿ ಸರ್ಕಾರದ ಮತ್ತೊಂದು ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಲು ತನಿಖೆಗೆ ಆದೇಶ!
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನ ದುರ್ಬಳಕೆಗೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಮೂಲಕ ಬಿಜೆಪಿ ಸರ್ಕಾರದ ಅವಧಿಯ ಮತ್ತೊಂದು ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.
ನೆಲಮೂಲದ ಚಿಂತನೆಗಳು ದ್ರಾವಿಡ ಅಸ್ಮಿತೆಯ ಪ್ರತೀಕ
ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.
ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದ ಬೋರ್ಡ್‌
ಮುಜರಾಯಿ ಇಲಾಖೆಯಡಿಯ ದೇವಸ್ಥಾನಗಳ ಆದಾಯವನ್ನು ಮುಸಲ್ಮಾನ, ಕ್ರಿಶ್ಚಿಯನ್ನರಿಗೆ ಕೊಡಲಾಗುತ್ತಿದೆ ಎಂಬ ಸಾಮಾಜಿಕ ಜಾಲತಾಣದಲ್ಲಿನ ಅಪಪ್ರಚಾರ ತಡೆದು ಜನತೆಗೆ ನಿಜಾಂಶ ತಿಳಿಸಲು ನಿರ್ಧರಿಸಿರುವ ಸರ್ಕಾರ ದೇವಸ್ಥಾನಗಳಲ್ಲಿ ‘ಈ ದೇವಸ್ಥಾನದ ಆದಾಯ ದೇವಸ್ಥಾನಕ್ಕೇ ಬಳಕೆಯಾಗುತ್ತಿದೆ’ ಎಂದು ಫಲಕ ಹಾಕಲು ಮುಂದಾಗಿದೆ.
ಬಿಜೆಪಿಯಿಂದ ಕೊರೋನಾ ಹತ್ಯಾಕಾಂಡ: 1.23 ಲಕ್ಷ ಜನರ ಸಾವನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದ್ದು ದೃಢ - ಪ್ರಿಯಾಂಕ್‌

‘ಕೊರೋನಾ ಹಗರಣ ಕುರಿತ ನಿವೃತ್ತ ನ್ಯಾ.ಮೈಕಲ್‌ ಡಿ. ಕುನ್ಹಾ ಅವರ ಮಧ್ಯಂತರ ವರದಿಯಲ್ಲಿ 700 ಕೋಟಿ ರು. ಹಗರಣದ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಚಾರ್ಜ್‌ಶೀಟ್ ಸಲ್ಲಿಕೆ ಬಳಿಕ ಕೊಲೆ ಆರೋಪಿಗೆ ‘ಹುಡುಕಾಟ’! - ಆರೋಪಪಟ್ಟಿಯಲ್ಲಿರುವ ವ್ಯಕ್ತಿ ನಾನಲ್ಲ ಎಂದ ಆರೋಪಿ

ಎರಡು ದಶಕಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯೊಬ್ಬನ ಹೆಸರಿನಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ನಿಜವಾದ ಆರೋಪಿ ಯಾರೆಂದು ಪತ್ತೆ ಹಚ್ಚುವ ಹೊಣೆಯನ್ನು ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ಮೇಲೆ ಹೊರಿಸಿ ಹೈಕೋರ್ಟ್‌ ಇದೀಗ ಆದೇಶಿಸಿದೆ.

ಬೆಂಗಳೂರು : ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್‌ ಡೆಕ್ಕರ್‌ ಯೋಜನೆಗಾಗಿ ಟೆಂಡರ್‌ ಆಹ್ವಾನ

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್‌ ಡೆಕ್ಕರ್‌ ಯೋಜನೆಗಾಗಿ ಈಗಾಗಲೇ ಜಿಯೋಟೆಕ್ನಿಕಲ್‌ ಸರ್ವೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸ ರೂಪಿಸಿಕೊಳ್ಳಲು ಮುಂದಾಗಿದೆ.

  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 508
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved