• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಬಿಎಂಪಿಯ ಮತ್ತಷ್ಟು ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಆರಂಭಿಸುವುದಕ್ಕೆ ಯೋಜನೆ

ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಆರಂಭಿಸುವುದಕ್ಕೆ ಯೋಜನೆ ರೂಪಿಸಿದ್ದು, ಅದಕ್ಕಾಗಿ 1 .80 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ.  ಆಧುನಿಕ ಹಾಗೂ ಡಿಜಿಟಲ್‌ ತಂತ್ರಜ್ಞಾನದೊಂದಿಗೆ ಕಲಿಕೆ ನೀಡುವ ಉದ್ದೇಶದಿಂದ 2020-21ನೇ ಸಾಲಿನಿಂದ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಲಾಗಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ : ಜಮೀರ್‌ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಗೌರ್ನರ್‌ ಸೂಚನೆ
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಹೈಕೋರ್ಟ್‌ ತೀರ್ಪಿನ ಕುರಿತು ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ನೀಡಿದ್ದ ಹೇಳಿಕೆಯು ಅವರಿಗೆ ಕಂಟಕ ತಂದೊಡ್ಡಿದೆ.
ಆರ್ಥಿಕ ಹೊರೆ ಹಿನ್ನೆಲೆ - ಹಣ ಉಳಿಸಲು 850 ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಲೆಸ್‌ ಸೇವೆ

ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ.

ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ನೋಟಿಸ್‌ ಹಿಂಪಡೆಯಲು ಸರ್ಕಾರ ಆದೇಶ

ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.

ವಕ್ಫ್‌ ನೋಟಿಸ್‌ ಪಡೆಯಲು ಸರ್ಕಾರ ಆದೇಶ
ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಪಿಪಿಇ ಕಿಟ್‌ಗಳ ಖರೀದಿಯಲ್ಲಿ 14.21 ಕೋಟಿ ರು. ಭ್ರಷ್ಟಾಚಾರ : ಬಿಎಸ್‌ವೈ, ರಾಮುಲು ವಿರುದ್ಧ ಕೊರೋನಾ ಕೇಸ್‌ಗೆ ಸಿದ್ಧತೆ!

ಕೊರೋನಾ ಅ‍ವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಪಿಪಿಇ ಕಿಟ್‌ಗಳ ಖರೀದಿಯಲ್ಲಿ 14.21 ಕೋಟಿ ರು. ಭ್ರಷ್ಟಾಚಾರ ಎಸಗಿರುವುದರಿಂದ ಅವರ ವಿರುದ್ಧ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ ನಡೆಸುವಂತೆ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಆಯೋಗ ಶಿಫಾರಸು ಮಾಡಿದೆ.  

ಬೆಂಗಳೂರು : ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ತೆರವು ಕಾರ್ಯ ಕೈ ಬಿಟ್ಟ ಬಿಬಿಎಂಪಿ ?
ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ಮಳೆ ನೀರಿನ ಹರಿವಿಗೆ ಯಾವುದೇ ತೊಂದರೆ ಉಂಟಾಗದಿರುವ ಕಾರಣ ನೀಡಿ ಹಲವು ಪ್ರಕರಣಗಳನ್ನು ತೆರವು ಕಾರ್ಯಾಚರಣೆಯಿಂದ ಕೈ ಬಿಡುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.
ಗ್ರಾಮಿ ಪ್ರಶಸ್ತಿಗೆ ರಿಕ್ಕಿ ಕೇಜ್‌, ವಾರಿಜಾಶ್ರಿ ನಾಮನಿರ್ದೇಶನ - 2025ರ ಫೆ.2ರಂದು ಪ್ರಶಸ್ತಿ ವಿಜೇತರ ಘೋಷಣೆ

2025ರ ಗ್ರಾಮಿ ಪ್ರಶಸ್ತಿಗೆ ರಿಕಿ ಕೇಜ್, ವಾರಿಜಾಶ್ರೀ ವೇಣುಗೋಪಾಲ್, ಅನೌಷ್ಕಾ ಶಂಕರ್, ರಾಧಿಕಾ ವೆಕಾರಿಯಾ ಮತ್ತು ಚಂದ್ರಿಕಾ ಟಂಡನ್ ನಾಮನಿರ್ದೇಶನಗೊಂಡಿದ್ದಾರೆ. ಇವರುಗಳಲ್ಲಿ ರಿಕಿ ಕೇಜ್‌ ಮತ್ತು ವಾರಿಜಾ ಶ್ರೀ ಅವರು ಕನ್ನಡಿಗರು ಎಂಬುದು ವಿಶೇಷ.

ನ.20ರ ಮದ್ಯ ಬಂದ್‌ : ಬಾರ್‌ ಮಾಲಿಕರ ಮಧ್ಯೆಯೇ ಒಡಕು? - ಬೆಂಬಲವಿಲ್ಲ ಎಂದವರು ನಮ್ಮ ಒಕ್ಕೂಟದವರಲ್ಲ: ಹೆಗ್ಡೆ

 ನ.20ರಂದು ರಾಜ್ಯಾದ್ಯಂತ ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿಕೆ ನೀಡಿದವರು ನಮ್ಮ ಒಕ್ಕೂಟದ ಸದಸ್ಯರಲ್ಲ. ಅವರಿಗೂ ನಮಗೂ ಸಂಬಂಧವಿಲ್ಲ. ಬಂದ್‌ ನಡೆಸುವುದು ನಿಶ್ಚಿತ ಎಂದು ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಕರ್ನಾಟಕ ಸ್ಪಷ್ಟಪಡಿಸಿದೆ.

ಕಸ ವಿಲೇವಾರಿಗೆ ₹40 ಸಾವಿರ ಕೋಟಿಗೆ ಟೆಂಡರ್‌-ಸಚಿವ ಸಂಪುಟದ ವಿರುದ್ಧವೇ ಲೋಕಾಗೆ ದೂರು!

 ಬಿಬಿಎಂಪಿ  ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.

  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 508
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved