• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಫ್‌ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಚಾಂಪಿಯನ್‌
ಜಯನಗರ ಡಿವಿಷನ್‌ಗೆ ಒಳಪಟ್ಟ ವಿವಿಧ ಶಾಖೆಗಳ ಇನ್ನೂರಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ಪೂರ್ವಾನುಮತಿ ಪಡೆಯದೆ ಹೈಕೋರ್ಟ್‌ ಕಲಾಪ ವಿಡಿಯೋ ತೋರಿಸುವ ಚಾನಲ್‌ಗಳಿಗೆ ಸಂಕಷ್ಟ !

ಪೂರ್ವಾನುಮತಿ ಪಡೆಯದೆ ನ್ಯಾಯಾಲಯ ಕಲಾಪಗಳ ವಿಡಿಯೋ ಪ್ರಸಾರ ಮಾಡುತ್ತಿರುವ ಯೂಟ್ಯೂಬ್‌ ಚಾನಲ್‌ ಹಾಗೂ ಇತರೆ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಮುಂದಾಗಿದೆ.

ನರೇಗಾ ದಂಡದ ಲೆಕ್ಕ ಸರ್ಕಾರದ ಬಳಿಯೇ ಇಲ್ಲ! ಅನುಷ್ಠಾನ ವೇಳೆ ಲೋಪವೆಸಗಿದವರಿಗೆ 1000 ರು. ದಂಡ ಹೇರಿಕೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ  ಯೋಜನೆ    ಅನುಷ್ಠಾನಗೊಳಿಸುವಲ್ಲಿ ಲೋಪ ಎಸಗುವ ಸಿಬ್ಬಂದಿಗೆ ತಲಾ ಸಾವಿರ ರು. ದಂಡ ವಿಧಿಸಲಾಗುತ್ತದೆ. ಆದರೆ, ದಂಡ ವಿಧಿಸಿದ ಮಾಹಿತಿ  ಬಳ್ಳಾರಿ ಮತ್ತು ಗದಗ ಜಿಲ್ಲೆ ಹೊರತುಪಡಿಸಿ ಬೇರೆ ಯಾವ ಜಿಲ್ಲೆಯಿಂದಲೂ  ಸಲ್ಲಿಕೆಯೇ ಆಗಿಲ್ಲ!

ಮೋದಿ ಪುಢಾರಿ: ಸಿದ್ದು ಹೇಳಿಕೆಗೆ ಬಿಜೆಪಿಗರ ಗರಂ - ನಾಲಗೆ ಹದ್ದುಬಸ್ತಿನಲ್ಲಿಡಿ: ಸಿಎಂ ವಿರುದ್ಧ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ರಾಜಕೀಯ ಪುಢಾರಿ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ‘ಸಿದ್ದರಾಮಯ್ಯನವರೇ, ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಎಚ್ಚರಿಕೆ ನೀಡಿದ್ದರೆ

ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಲು ಜಾರಿಗೆ ತರಲಾಗಿದ್ದ ಭಾಗ್ಯಲಕ್ಷ್ಮಿ ಹಣ ಜನರಿಗೆ ಸಿಗ್ತಿಲ್ಲ!
ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಲು ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತರಲಾಗಿದ್ದ ‘ಭಾಗ್ಯಲಕ್ಷ್ಮೀ’ ಯೋಜನೆಯ ಬಾಂಡ್‌ಗಳ ಅವಧಿ ಮುಗಿದ್ದರೂ ತಾಂತ್ರಿಕ ಅಡಚಣೆಯಿಂದಾಗಿ ರಾಜ್ಯದ ಸಹಸ್ರಾರು ಫಲಾನುಭವಿಗಳಿಗೆ ಇನ್ನೂ ಹಣ ವರ್ಗಾವಣೆಯಾಗಿಲ್ಲ.
ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ
ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈತರಿಗೆ ನೀಡಲಾಗಿರುವ ವಕ್ಫ್‌ ನೋಟಿಸ್ ತಕ್ಷಣ ಹಿಂಪಡೆಯಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದ ವಿವಿಧೆಡೆ ವಕ್ಫ್‌ ಆಸ್ತಿ ಎಂದು ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅನ್ಯಭಾಷಿಕರಿಗೆ ನಾಡು ನುಡಿ ಅರಿವು ಮೂಡಿಸಿ
ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಮೂಲೆ ಮೂಲೆಗಳಿಂದ ನಾಗರಿಕರು ಆಗಮಿಸಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಅವರಿಗೂ ಕೂಡ ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಕನ್ನಡದಲ್ಲಿ ಶುಭಾಶಯ

ರಾಜ್ಯದಲ್ಲಿಂದು ಡಬಲ್ ಧಮಾಕ. ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ, ಮತ್ತೊಂದೆಡೆ ದೀಪಾವಳಿ ಹಬ್ಬದ ಸಡಗರ. ಕನ್ನಡ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರು ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ.

ವಕ್ಫ್‌ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ - ವಕ್ಫ್‌ ನೋಟಿಸಿಂದ ರೈತರಿಗೆ ಸಮಸ್ಯೆ ಆಗಲ್ಲ: ಸಚಿವರು

  ವಕ್ಫ್‌ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ ತಿರುಗಿ ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ನಡುವೆಯೇ ಚಲುವರಾಯಸ್ವಾಮಿ ಸೇರಿ ಹಲವು ಸಚಿವರು ಪ್ರತಿಪಕ್ಷಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರ ರೈತರ ಆಸ್ತಿ ಕಿತ್ತುಕೊಳ್ಳಲ್ಲ ಎಂದು ಭರವಸೆ ನೀಡಿದ್ದಾರೆ.

  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 509
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved