ಪೂರ್ವಾನುಮತಿ ಪಡೆಯದೆ ನ್ಯಾಯಾಲಯ ಕಲಾಪಗಳ ವಿಡಿಯೋ ಪ್ರಸಾರ ಮಾಡುತ್ತಿರುವ ಯೂಟ್ಯೂಬ್ ಚಾನಲ್ ಹಾಗೂ ಇತರೆ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್ ಮುಂದಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಲೋಪ ಎಸಗುವ ಸಿಬ್ಬಂದಿಗೆ ತಲಾ ಸಾವಿರ ರು. ದಂಡ ವಿಧಿಸಲಾಗುತ್ತದೆ. ಆದರೆ, ದಂಡ ವಿಧಿಸಿದ ಮಾಹಿತಿ ಬಳ್ಳಾರಿ ಮತ್ತು ಗದಗ ಜಿಲ್ಲೆ ಹೊರತುಪಡಿಸಿ ಬೇರೆ ಯಾವ ಜಿಲ್ಲೆಯಿಂದಲೂ ಸಲ್ಲಿಕೆಯೇ ಆಗಿಲ್ಲ!
ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ರಾಜಕೀಯ ಪುಢಾರಿ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ‘ಸಿದ್ದರಾಮಯ್ಯನವರೇ, ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದರೆ
ರಾಜ್ಯದಲ್ಲಿಂದು ಡಬಲ್ ಧಮಾಕ. ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ, ಮತ್ತೊಂದೆಡೆ ದೀಪಾವಳಿ ಹಬ್ಬದ ಸಡಗರ. ಕನ್ನಡ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರು ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ.
ವಕ್ಫ್ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ ತಿರುಗಿ ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ನಡುವೆಯೇ ಚಲುವರಾಯಸ್ವಾಮಿ ಸೇರಿ ಹಲವು ಸಚಿವರು ಪ್ರತಿಪಕ್ಷಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರ ರೈತರ ಆಸ್ತಿ ಕಿತ್ತುಕೊಳ್ಳಲ್ಲ ಎಂದು ಭರವಸೆ ನೀಡಿದ್ದಾರೆ.