• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ತಿದ್ದುಪಡಿ ಕಾಯ್ದೆ - 2024 ವಾಪಸ್‌ಗೆ ಆಗ್ರಹಿಸಿ ವಿಧಾನಸಭೆ ಸರ್ವಾನುಮತದಿಂದ ನಿರ್ಣಯ

ಬಿಜೆಪಿ ಸದಸ್ಯರ ಆಕ್ಷೇಪ ಹಾಗೂ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುತ್ತಿರುವ ವಕ್ಫ್‌ ತಿದ್ದುಪಡಿ ಮಸೂದೆ-2024 ಅನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕೇಂದ್ರವನ್ನು ಆಗ್ರಹಿಸಲು ವಿಧಾನಸಭೆ ಬುಧವಾರ ನಿರ್ಣಯ ತೆಗೆದುಕೊಂಡಿದೆ.

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ : ಡಿ.ಕೆ. ಶಿವಕುಮಾರ್

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಸ್ಯಾಂಕಿ ಕೆರೆಯಲ್ಲಿ ಜಲಮಂಡಳಿ ಹಮ್ಮಿಕೊಂಡ ಕಾವೇರಿ ಆರತಿಗೆ ಪರಿಸರ ಪ್ರೇಮಿಗಳ ವಿರೋಧ

ಮಲ್ಲೇಶ್ವರದ ಸ್ಯಾಂಕಿ ಕೆರೆಯ ಆವರಣದಲ್ಲಿ ಮಾ.21ಕ್ಕೆ ಬೆಂಗಳೂರು ಜಲಮಂಡಳಿಯೂ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದಿಂದ ಕೆರೆಯ ಜೀವವೈವಿಧ್ಯಕ್ಕೆ ಹಾನಿ ಉಂಟಾಗಲಿದೆ ಎಂದು ಆರೋಪಿಸಿರುವ ಪರಿಸರ ಪ್ರೇಮಿಗಳು ಕಾರ್ಯುಕ್ರಮ ಕೈ ಬಿಡುವಂತೆ ಆಗ್ರಹಿಸಿದ್ದಾರೆ.

ಬಿಸಿಲ ಧಗೆಗೆ ನಗರ ತತ್ತರ , ಅನಾರೋಗ್ಯರ ಸಂಖ್ಯೆ ಹೆಚ್ಚಳ - ಬೆಂಗಳೂರಿಗರೆ ಎಚ್ಚರ ಎಚ್ಚರ !

ಬಿಸಿಲು ಹೆಚ್ಚುತ್ತಿದ್ದಂತೆ ನಗರದಲ್ಲಿ ತಲೆನೋವು, ಜ್ವರ, ವಾಂತಿಬೇದಿಯಂತ ಅನಾರೋಗ್ಯ ಬಾಧಿಸುತ್ತಿದ್ದು, ಕಳೆದೊಂದು ವಾರದಿಂದ ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಪದವಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ 58 ಸಾವಿರ ಶಿಕ್ಷಕರ ಬಡ್ತಿಗೆ ಶೀಘ್ರ ತಿದ್ದುಪಡಿ: ಮಧು ಬಂಗಾರಪ್ಪ

6ರಿಂದ 8ನೇ ತರಗತಿ ಬೋಧನೆಯ ಪದವೀಧರ ಶಿಕ್ಷಕ ವೃಂದಕ್ಕೆ ಬಡ್ತಿ ನೀಡುವ ಸಂಬಂಧ 2017ರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ (ಸಿಅಂಡ್‌ ಆರ್‌) ಶೀಘ್ರ ತಿದ್ದುಪಡಿ ತರಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜನತೆಯ ಆಶೋತ್ತರಗಳಿಗೆ ಸ್ಪಂದಿಸುವೆ: ಭವ್ಯಾ
ವಿಜಯಪುರ: ರಾಜ್ಯ ವಹ್ನಿಕುಲ ಕ್ಷತ್ರಿಯ ಸಂಘ ಹಾಗೂ ರಾಜ್ಯ ಮಹಾಸಭಾ ಪದಾಧಿಕಾರಿಗಳು ಪುರಸಭಾಧ್ಯಕ್ಷೆ ಎಸ್.ಭವ್ಯಾಮಹೇಶ್ ಅವರನ್ನು ಅಭಿನಂದಿಸಿದರು.
ಹೊಸಕೋಟೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ
ಹೊಸಕೋಟೆ: ನಗರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಕೆ.ದೇವರಾಜ್‌ರನ್ನು ನೇಮಿಸಿ ನಗರಸಭಾಧ್ಯಕ್ಷೆ ಆಶಾ ರಾಜಶೇಖರ್ ನಗರಸಭೆ ಸಾಮಾನ್ಯ ಸಭೆಯಲ್ಲಿ ಘೋಷಣೆ ಮಾಡಿದರು.
ಪಾಲಿಕೆ ಸಭೆಯ ಟೀ-ಕಾಫಿ ತಿಂಡಿಗೆ ₹99 ಲಕ್ಷ ಟೆಂಡರ್‌
ಬಿಬಿಎಂಪಿಯ ಅಧಿಕಾರಿ ಸಿಬ್ಬಂದಿಯ ಸಭೆ ಹಾಗೂ ಸಾರ್ವಜನಿಕ ಸಮಾರಂಭಗಳಿಗೆ ಆಹಾರ ಪೂರೈಕೆಗೆ ₹99 ಲಕ್ಷ ವೆಚ್ಚದ ಟೆಂಡರ್‌ ಆಹ್ವಾನಿಸಿರುವುದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ಕಾರಣವಾಗಿದೆ.
‘ಬಡವರ ಮನೆಗೆ ಕೇಂದ್ರ ₹1.50 ಲಕ್ಷ ಸಬ್ಸಿಡಿ ನೀಡಿ ₹1.35 ಲಕ್ಷ ಜಿಎಸ್‌ಟಿ’
‘ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಬಡವರ ಮನೆಗೆ 1.50 ಲಕ್ಷ ರು. ಸಹಾಯಧನ ನೀಡಿ ಜಿಎಸ್‌ಟಿ ಹೆಸರಿನಲ್ಲಿ 1.35 ಲಕ್ಷ ರು. ಕಸಿಯುತ್ತದೆ. ಬಡವರ ಮನೆಗೆ ಆದರೂ ಜಿಎಸ್‌ಟಿ ವಿನಾಯಿತಿ ನೀಡಲಿ’ ಎಂಬ ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಹೇಳಿಕೆ ಸದನದಲ್ಲಿ ತೀವ್ರ ಚರ್ಚೆಗೆ ಒಳಗಾಯಿತು.
ದೇಶದ ಪ್ರತಿಯೊಬ್ಬರ ತಲೆ ಮೇಲೆ 4.68 ಲಕ್ಷ ಸಾಲ: ಶಿವಲಿಂಗೇಗೌಡ
ಕೇಂದ್ರ ಸರ್ಕಾರ ದೇಶದ ಜನಸಂಖ್ಯೆಯ ಪ್ರತಿಯೊಬ್ಬರ ತಲೆ ಮೇಲೆ 4.68 ಲಕ್ಷ ರು. ಸಾಲ ಮಾಡಿದೆ. ಮುಂದೆ ಹುಟ್ಟುವ ಮಗುವಿನ ಮೇಲೆಯೂ ಸಾಲ ಮಾಡಿದೆ. ಇವರಿಗೆ ರಾಜ್ಯ ಸರ್ಕಾರದ ಸಾಲದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಕಾಂಗ್ರೆಸ್‌ ಸದಸ್ಯ ಕೆ.ಎಂ.ಶಿವಲಿಂಗೇಗೌಡ ಪ್ರಶ್ನಿಸಿದ್ದಾರೆ
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 624
  • next >
Top Stories
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved