• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಫಲಕದಲ್ಲಿ ಕನ್ನಡ ಕಟ್ಟುನಿಟ್ಟಿನ ಅನುಷ್ಠಾನವಾಗಬೇಕು: ಡಾ. ಪುರುಷೋತ್ತಮ ಬಿಳಿಮಲೆ
ರಾಜ್ಯಾದ್ಯಂತ ಅಂಗಡಿಗಳು, ಉದ್ಯಮ, ಸಂಘ ಸಂಸ್ಥೆ, ಕಚೇರಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗಬೇಕೆಂಬ ಆದೇಶ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸರ್ಕಾರ ಕ್ರಮ ವಹಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಸುಳ್ಳು ಭರವಸೆ ನೀಡಿ ಲೈಂಗಿಕ ಸಂಪರ್ಕ - ಪ್ರೇಯಸಿ ದಲಿತೆ ಎಂದು ತಿಳಿದು ಮದುವೆಗೆ ನಕಾರ : ವ್ಯಕ್ತಿಗೆ ಬೇಲ್‌
ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಪರ್ಕ ಬೆಳೆಸಿದ ಬಳಿಕ ಜಾತಿಯ ನೆಪವೊಡ್ಡಿ ವಿವಾಹವಾಗಲು ನಿರಾಕರಿಸಿದ ಹಾಗೂ ಯುವತಿಯ ಜಾತಿ ಹೆಸರು ತೆಗೆದು ನಿಂದನೆ ಮಾಡಿದ ಆರೋಪದ ಮೇಲೆ ಜೈಲು ಸೇರಿದ್ದ ಯುವಕನೋರ್ವನಿಗೆ ಹೈಕೋರ್ಟ್‌ ಜಾಮೀನು ನೀಡಿದೆ.
ದುಬಾರಿ ಬೆಲೆಯಲ್ಲೂ ಗ್ರಾಹಕರು ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿ : ಅತ್ತಿಬೆಲೆ ಗಡಿಬಳಿ ಖರೀದಿ ಭರಾಟೆ
ದುಬಾರಿ ಬೆಲೆಯಲ್ಲೂ ಗ್ರಾಹಕರು ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿಯಲ್ಲಿ ಮುಗಿಬಿದ್ದಿದ್ದಾರೆ.
ಜಾನಪದ ಕಲೆ ಉಳಿಸಲು ಆಗುತ್ತಿಲ್ಲ: ತಿಮ್ಮರಾಜು
ನಮ್ಮ ಪರಂಪರಾನುಗತವಾದ ಮೌಲಿಕ ಜಾನಪದ ಕಲೆಗಳು ನಮ್ಮ ಕಣ್ಣಮುಂದೆಯೇ ನಶಿಸಿ ಹೋಗುತ್ತಿದ್ದರೂ ಅವುಗಳನ್ನು ಉಳಿಸಿಕೊಳ್ಳಲಾಗದ ದೌರ್ಭಾಗ್ಯ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ವಿಷಾದ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ರೈಲು ಯೋಜನೆಗೆ ಪ್ರಸ್ತಾವನೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ನಡುವೆ ನೂತನ ರೈಲ್ವೆ ಸಂಪರ್ಕ, ಉಪನಗರ ರೈಲು ಯೋಜನೆ ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆ ಸಂಬಂಧಿತ 60ಕ್ಕೂ ಅಧಿಕ ಬೇಡಿಕೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್‌ ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ವಿದ್ಯಾರ್ಥಿಗಳಿಂದ ಸಾರ್ವಜನಿಕರ ಆರೋಗ್ಯ ನಿರ್ವಹಣೆ
ವಿಜಯಪುರ: ವಿಜ್ಞಾನ ವಿಶ್ವವಿದ್ಯಾಲಯದಿಂದ ೪೮ ವಿದ್ಯಾರ್ಥಿಗಳ ತಂಡ ಬಂದಿದ್ದು, ಒಬ್ಬೊಬ್ಬ ವಿದ್ಯಾರ್ಥಿ ೫ ಕುಟುಂಬಗಳ ಆರೋಗ್ಯ ನಿರ್ವಹಣೆ ನೋಡಿಕೊಳ್ಳುತ್ತಾರೆ. ಕುಟುಂಬದಲ್ಲಿನ ಸದಸ್ಯರ ಕುರಿತು ಅಧ್ಯಯನ ಮಾಡಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುಮನ್ ತಿಳಿಸಿದರು.
ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕಾರಣ

ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕೂಡಾ ಕಾರಣವಾಗಿದೆ ಎಂಬುದು ಅಚ್ಚರಿಯಾದರೂ ಸತ್ಯ ಸಂಗತಿ.

ಕನ್ನಡಪ್ರಭದ ಪ್ರಿಯಾ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಶೋಭಾಗೆ ಪ್ರಶಸ್ತಿ ಕಬ್ಬನ್‌ ಪಾರ್ಕ್‌ ವಾಕರ್ಸ್‌ ಸಂಘ, ಫೋರಂನಿಂದ ಪ್ರದಾನ

ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಔಟ್‌ಪುಟ್‌ ಎಡಿಟರ್‌ ಎಂ.ಸಿ.ಶೋಭಾ, ‘ಕನ್ನಡಪ್ರಭ’ದ ಮುಖ್ಯ ಉಪಸಂಪಾದಕಿ ಪ್ರಿಯಾ ಕೆರ್ವಾಶೆ ಸೇರಿದಂತೆ ಹನ್ನೆರಡು ಸಾಧಕಿಯರಿಗೆ ಇಂಟರ್‌ನ್ಯಾಷನಲ್ ವುಮೆನ್ಸ್‌ ಅಚೀವರ್ಸ್‌ ಅವಾರ್ಡ್ಸ್‌, ಯಂಗ್‌ ಅಚೀವರ್ಸ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಎಚ್‌ಎಂಟಿಯ ಜಾಗ ವಶ ವಿರುದ್ಧ ಕಾನೂನು ಹೋರಾಟ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

ನಗರದ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಜಮೀನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

₹2,000 ಕೋಟಿಯಲ್ಲಿ ರಾಜಕಾಲುವೆಗೆ ತಡೆಗೋಡೆ : 253 ಕಿ.ಮೀ. ಪುನರ್‌ ನಿರ್ಮಾಣ - ಸಿಎಂ ಭರವಸೆ

‘ಭಾರಿ ಮಳೆಯಿಂದ ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ₹2,000 ಕೋಟಿ ವೆಚ್ಚದಲ್ಲಿ 253 ಕಿ.ಮೀ. ರಾಜಕಾಲುವೆ ತಡೆಗೋಡೆ ಪುನರ್‌ ನಿರ್ಮಾಣ ಮಾಡಲು ಯೋಜನಾ ವರದಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗುವುದು   ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 509
  • next >
Top Stories
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved