ಬೆಸ್ಕಾಂ ಸಾಲು-ಸಾಲು ತಾಂತ್ರಿಕ ಸಮಸ್ಯೆಗಳಿಂದ ಕಳೆದ 15 ದಿನಗಳಿಂದ ನೂತನ ವಿದ್ಯುತ್ ಸಂಪರ್ಕ, ಮೀಟರ್ ಬದಲಾವಣೆ, ವಿದ್ಯುತ್ ಕಂಬ ಹಾಗೂ ಟ್ರಾನ್ಸ್ಫಾರ್ಮರ್ ಬದಲಾವಣೆ ಸೇರಿದಂತೆ ಎಲ್ಲಾ ರೀತಿಯ ಕೆಲಸಗಳಿಗೆ ಅನುಮೋದನೆ ಸ್ಥಗಿತಗೊಂಡಿದೆ.
ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ.
ರಾಜ್ಯದ ಚಿಕ್ಕಮಗಳೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಹಿಂಗಾರು ಮಳೆ ಸುರಿದಿದ್ದು, ಮನೆಗಳು ಕುಸಿದು ಹಾನಿಯಾಗಿದೆ.