• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ಕಾರಲ್ಲೇ ರನ್ಯಾ ಸ್ಮಗ್ಲಿಂಗ್‌?
ತಮ್ಮ ಮಲ ತಂದೆಯೂ ಆಗಿರುವ ಡಿಜಿಪಿ ಅವರ ಹೆಸರು ಬಳಸಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ (ಪ್ರೋಟೋಕಾಲ್‌) ಉಪಯೋಗಿಸಿಕೊಂಡಿರುವುದು ಮಾತ್ರವಲ್ಲ, ಚಿನ್ನ ಕಳ್ಳ ಸಾಗಾಣಿಕೆಗೆ ಸರ್ಕಾರಿ ಕಾರನ್ನು ಕೂಡ ನಟಿ ರನ್ಯಾರಾವ್ ಬಳಸಿರಬಹುದು ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳ ತನಿಖೆಯಲ್ಲಿ ಅನುಮಾನ ವ್ಯಕ್ತವಾಗಿದೆ.
ವ್ಯಾಸನಕೆರೆ ಅಕ್ರಮ ಗಣಿಗಾರಿಕೆ ಕೇಸ್‌: ಮಾಜಿ ಸಚಿವ ಆನಂದ್‌ ಸಿಂಗ್‌ ಖುಲಾಸೆ - ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಆದೇಶ

ಬಳ್ಳಾರಿಯ ವ್ಯಾಸನಕೆರೆ ಗಣಿ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಟನ್‌ ಅದಿರು ತೆಗೆದು, ರಫ್ತು ಮಾಡಿದ ಆರೋಪದಿಂದ ಮಾಜಿ ಸಚಿವ ಬಿಜೆಪಿಯ ಆನಂದ್ ಸಿಂಗ್‌ ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಸನ್ನವದನರಾಗಿದ್ದೀರಿ ಶುಭಶಕುನ ಸಿಕ್ಕಿದ್ಯಾ? : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೆಣಕಿದ ಬಿಜೆಪಿಗರು

 ಡಿ.ಕೆ.ಶಿವಕುಮಾರ್‌ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ  ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್‌ನಲ್ಲಿ ನಡೆಯಿತು.

ಬೆಂಗಳೂರಲ್ಲಿ ನಿತ್ಯ 1,000 ಕೊಳವೆ ಬಾವಿ ಡ್ರಿಲ್‌, ಭವಿಷ್ಯದಲ್ಲಿ ಕಂಟಕ : ಅಂತರ್ಜಲ ತಜ್ಞರ ಕಳವಳ

ನಿತ್ಯ ಬೆಂಗಳೂರು, ಸುತ್ತ ಮುತ್ತ ಸುಮಾರು 1000 ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದ್ದು, ಸಾವಿರಾರು ಅಡಿ ಆಳಕ್ಕೆ ಕೊರೆದು ಎತ್ತುವ ನೀರು ಬಳಕೆ ಮಾಡುವುದರಿಂದ ಆರೋಗ್ಯಕ್ಕೆ ಅಪಾಯವಾಗುವ ಜೊತೆಗೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತದೆ

ಒಂದು ದೇಶ, ಒಂದು ಚುನಾವಣೆ ರಾಷ್ಟ್ರಕ್ಕೆ ಹಿತ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.

ನೆಲಮಂಗಲದಲ್ಲಿ ಭೂಸ್ವಾಧೀನ ಮಾಡಿಕೊಳ್ಳಬೇಡಿ - 2ನೇ ವಿಮಾನನಿಲ್ದಾಣಕ್ಕೆ ಪರೋಕ್ಷವಾಗಿ ಅಸಹಕಾರ: ಶ್ರೀನಿವಾಸ್‌

ನೆಲಮಂಗಲ   ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಭೂಸ್ವಾಧೀನ ಮಾಡುವಂತಹ ಕ್ರಮಗಳನ್ನು ಕೈಗೊಳ್ಳದಂತೆ ಶಾಸಕ ಎನ್‌. ಶ್ರೀನಿವಾಸ್‌ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರಲ್ಲಿ ಮನವಿ  

‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ.

ಬೆಂಗಳೂರಿಗರಿಗೆ ಮತ್ತಷ್ಟು ಹೊರೆ : ಏಪ್ರಿಲ್‌ನಿಂದ ಕಸಕ್ಕೆ ಶುಲ್ಕ ವಸೂಲಿ - ಎಷ್ಟು ..?

ಮೆಟ್ರೋ, ಬಸ್‌ ಪ್ರಯಾಣ ಟಿಕೆಟ್‌ ದರ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಏಪ್ರಿಲ್‌ನಿಂದ ಮತ್ತೊಂದು ಹೊರೆ ಹೇರುವುದಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ಏಪ್ರಿಲ್‌ನಿಂದ ಮನೆ-ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದಕ್ಕೆ ಶುಲ್ಕ ವಸೂಲಿ ಜಾರಿಗೊಳಿಸಲು ನಿರ್ಧರಿಸಿದೆ.

ಬೆಂಗಳೂರಿಗರೆ ಇಲ್ಲಿ ಕೇಳಿ - ನೀರಿನ ದರ ಏರಿಕೆ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ

  ನೀರಿನ ದರ ಪರಿಷ್ಕರಣೆಗೆ ಬೆಂಗಳೂರು ಜಲ ಮಂಡಳಿಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದೆ. ಆದರೆ, ಅಷ್ಟು ಬೇಡ ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡುವ ಚಿಂತನೆಯಿದೆ. ಶೀಘ್ರ ನಗರದ ಶಾಸಕರ ಬಳಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಕೆಪಿಎಸ್ಸಿಗೆ ಮೂಗುದಾರ : ಸುಧಾರಣೆ ತರುವ ಕುರಿತು ಸಿಎಸ್‌ ನೇತೃತ್ವದ ಸಮಿತಿ ರಚನೆಗೆ ಸಂಪುಟ ಸಮ್ಮತಿ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು, ಸದಸ್ಯರ ಆಯ್ಕೆ ಹಾಗೂ ಕೆಪಿಎಸ್ಸಿಗೆ ಸುಧಾರಣೆ ತರುವ ಕುರಿತು ಶಿಫಾರಸು ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನೊಳಗೊಂಡ ಶೋಧನಾ ಸಮಿತಿ ರಚಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 625
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved