• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಡಿನ್ ಮನುಷ್ಯನ ದೇಹಕ್ಕೆ ಅತಿ ಮುಖ್ಯ
ಹೊಸಕೋಟೆ: ಅಯೋಡಿನ್ ಕೊರತೆಯಿಂದ ಸ್ಥಳೀಯ ಗಾಯಿಟಾರ್ ಹಾಗೂ ಥೈರಾಯಿಡ್ ಗ್ರಂಥಿಗಳ ಸಮಸ್ಯೆ ಹೆಚ್ಚಾಗುತ್ತದೆ, ನಾವು ಪ್ರತಿ ದಿನ ಉಪ್ಪಿನಲ್ಲಿ ಅಯೋಡಿನ್ ಬಳಸಬೇಕು ಎಂದು ಜಿಲ್ಲಾ ಸಾಂಕ್ರಾಮಿಕ ಆರೋಗ್ಯಶಾಸ್ತ್ರಜ್ಞೆ ಡಾ. ಶಾಲಿನಿ ತಿಳಿಸಿದರು.
ನಾಮಪತ್ರ ಸಲ್ಲಿಕೆ ಭರಾಟೆ - ಚನ್ನಪಟ್ಟಣ, ಶಿಗ್ಗಾವಿ, ಸಂಡೂರಲ್ಲಿ 121 ಉಮೇದುವಾರಿಕೆ
ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಒಟ್ಟು 121 ನಾಮಪತ್ರಗಳು ಸಲ್ಲಿಕೆಯಾಗಿವೆ.
ಸೈಬರ್‌ ಅಪರಾಧಗಳ ಜಾಗೃತಿ ಅಗತ್ಯ: ಕೃಷ್ಣಪ್ಪ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರಸ್ವತಿ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತಗಳ ನಿಯಂತ್ರಣ ಮತ್ತು ಸೈಬರ್ ಅಪರಾಧದಿಂದ ಹಣ ವಂಚನೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕರ್ನಾಟಕದಲ್ಲಿ ಕನ್ನಡ ಬೋರ್ಡ್‌ ಹಾಕಲೇಬೇಕು : ಮೆಟ್ಟಿಲೇರಿರುವ ಉದ್ದಿಮೆಗಳಿಗೆ ತಾಕೀತು

ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ.

ಮೂರು ಜಿಲ್ಲೆಗಳಲ್ಲಿ ಮಳೆ : ಬೆಂಗ್ಳೂರಲ್ಲಿ ತಗ್ಗಿದ ಹಿಂಗಾರು - ಇನ್ನೂ ಮುಂದುವರಿದ ಜನರ ಪರದಾಟ

ರಾಜ್ಯದ ಚಿಕ್ಕಮಗಳೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಹಿಂಗಾರು ಮಳೆ ಸುರಿದಿದ್ದು, ಮನೆಗಳು ಕುಸಿದು ಹಾನಿಯಾಗಿದೆ.

ವೈದ್ಯರು ಹೇಳಿದ್ದು ಕೇಳಿ, ಆರೋಗ್ಯ ರಕ್ಷಿಸಿಕೊಳ್ಳಿ : ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್‌ ಮಾಡುತ್ತಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಮಗೆ ಬ್ರ್ಯಾಂಡ್‌ ಬೆಂಗಳೂರು ಬೇಡ ಸುರಕ್ಷಿತ ನಗರ ಸಾಕು : ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌

ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ. ಸುರಕ್ಷಿತ ಬೆಂಗಳೂರು ನೀಡಿದರೆ ಸಾಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಗಿ ಹೇಳಿದ್ದಾರೆ.

ಬೆಂಗಳೂರು : ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಗುತ್ತಿಗೆದಾರ 2ನೇ ದಿನವೂ ಪತ್ತೆ ಇಲ್ಲ
ಬಾಬುಸಾಪಾಳ್ಯದ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಅವಶೇಷಗಳಡಿ ಸಿಲುಕಿರುವ ಉಪ ಗುತ್ತಿಗೆದಾರ ಏಳುಮಲೈ ಅವರ ಮೃತದೇಹ ಎರಡು ದಿನವಾದರೂ ಪತ್ತೆಆಗಿಲ್ಲ.
ಮೆಟ್ರೋದಲ್ಲಿ ಓಡಾಡುವವರ ಅನುಕೂಲಕ್ಕೆ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಬಿಡುಗಡೆ
ಮೆಟ್ರೋ, ಬಸ್, ವಾಟರ್ ಮೆಟ್ರೋ, ಪಾರ್ಕಿಂಗ್ ಮತ್ತು ಟೋಲ್‌ ಮುಂತಾದ ಕಡೆಗಳಲ್ಲಿ ಬಳಸಬಹುದಾದ ಎನ್‌ಸಿಎಂಸಿ ಕಾರ್ಡ್ ಬಿಡುಗಡೆ.
ಮುಡಾ: ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ದೋಷಪೂರಿತ ಎಂದು ಪೊಲೀಸ್‌ ತನಿಖೆ ವಿರುದ್ಧ ಸಿಎಂ ಮೇಲ್ಮನವಿ

  ಮುಡಾ ಪ್ರಕರಣದ ಪೊಲೀಸ್‌ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.

  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved