• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇ-ಖಾತಾ ಗೊಂದಲ ಬಗೆ ಹರಿಯುವ ಮೊದಲೇ ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತ :

ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.

ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ - ಬೆಂಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಅವಾಂತರ

ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.

ನಟ ಕಿಚ್ಚ ಸುದೀಪ್ ತಾಯಿ ಸರೋಜ ನಿಧನ - ಚಿತ್ರರಂಗದ ಗಣ್ಯರು, ಅಭಿಮಾನಿಗಳಿಂದ ಅಂತಿಮ ನಮನ

ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜ (80) ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೆಡುತೋಪಿಗಾಗಿ ತಂದಿದ್ದ 5 ಲಕ್ಷ ಸಸಿಗಳು ನಾಶ : ಅರಣ್ಯ ಇಲಾಖೆಯಿಂದ ನಡೆಸಲಾದ ಸರ್ವೇ

ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.

ಖಾಸಗಿ ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆಯಲು ಕುತಂತ್ರ : ಸರ್ಕಾರದಿಂದ ಎಚ್ಚರಿಕೆ

ಖಾಸಗಿ ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ಶಾಲಾ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸುವ ಕುತಂತ್ರ ನಡೆಸಿದರೆ ಮಾನ್ಯತೆ ಜೊತೆಗೆ ಶಾಲಾ ಸಂಕೇತ ಸಹ ರದ್ದಾಗಲಿದೆ

ಬಿಬಿಎಂಪಿ ವ್ಯಾಪ್ತಿ ಆಸ್ತಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ಆಯ್ಕೆಯೇ ಇಲ್ಲ

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ನೀಡದ ಕಾರಣ ಖಾತಾ ವರ್ಗಾವಣೆ (ಖಾತಾ ಟ್ರಾನ್ಸ್‌ಫರ್) ಬಯಸುವ ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟಾಗಿದೆ.

ನಗರದಲ್ಲಿ ದೀಪಾವಳಿ ಬಳಿಕ ಕಾಫಿ-ಚಹಾ ದರ ಗ್ರಾಹಕರ ಜೇಬಿಗೆ ಕತ್ತರಿ ಹಾಕುವುದು ನಿಚ್ಚಳ

ನಗರದಲ್ಲಿ ದೀಪಾವಳಿ ಬಳಿಕ ಕಾಫಿ-ಚಹಾ ದರ ಗ್ರಾಹಕರ ಜೇಬಿಗೆ ಕತ್ತರಿ ಹಾಕುವುದು ನಿಚ್ಚಳವಾಗಿದೆ. ಭಾರತೀಯ ಕಾಫಿ ವ್ಯಾಪಾರಿ ಸಂಘ (ಐಸಿಟಿಎ) ಕೇಜಿ ಕಾಫಿಗೆ ₹100 ವರೆಗೆ ಹೆಚ್ಚಿಸುತ್ತಿರುವುದು ಹಾಗೂ ಟೀ ಪುಡಿಯ ದರ ಸಹ ಹೆಚ್ಚಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ನೇರ ನಡೆಯ ಅಪರೂಪದ ರಾಜಕಾರಣಿ ಜಾಲಪ್ಪ
ದೊಡ್ಡಬಳ್ಳಾಪುರ: ಆರ್.ಎಲ್. ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved