• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರೇಟರ್ ಬೆಂಗಳೂರು ಅವಶ್ಯ. ಆದರೆ ಮೇಯರ್ ಒಬ್ಬರೇ ಇರಲಿ : ಶಾಸಕ ಎಸ್.ಮುನಿರಾಜು ಆಗ್ರಹ
ಅಂತಾರಾಷ್ಟೀಯ ಮಟ್ಟದಲ್ಲಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಗ್ರೇಟರ್ ಬೆಂಗಳೂರು ಅವಶ್ಯ. ಆದರೆ ಮೇಯರ್ ಒಬ್ಬರೇ ಇರಲಿ ಎಂದು ಶಾಸಕ ಎಸ್.ಮುನಿರಾಜು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನಾಡೋಜ ಡಾ.ಬರಗೂರು ಪ್ರತಿಷ್ಠಾನದಿಂದ ಲೇಖಕಿ ಡಾ.ಎನ್‌.ಗಾಯತ್ರಿ, ಗಿರಿಜಾ ಲೋಕೇಶ್‌ಗೆ ಪ್ರಶಸ್ತಿ
ನಾಡೋಜ ಡಾ.ಬರಗೂರು ಪ್ರತಿಷ್ಠಾನದಿಂದ ಬುಧವಾರ ಸರ್ಕಾರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಲೇಖಕಿ ಡಾ.ಎನ್‌.ಗಾಯತ್ರಿ, ಹಿರಿಯ ನಟಿ ಗಿರಿಜಾ ಲೋಕೇಶ್‌ ಅವರಿಗೆ ‘ರಾಜಲಕ್ಷ್ಮೀ ಬರಗೂರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಕಳೆದ ವರ್ಷವೂ ಸ್ವಿಟ್ಜರ್‌ಲ್ಯಾಂಡ್‌ ಗೆ ಹೋಗುವುದಾಗಿ ಹೇಳಿ ಕೇಜಿಗಟ್ಟಲೇ ಚಿನ್ನ ಸಾಗಿಸಿದ್ದ ರನ್ಯಾ ರಾವ್‌
ನಟಿ ರನ್ಯಾರಾವ್‌ ಅವರು ಕಳೆದ ವರ್ಷ ಸ್ವಿಟ್ಜರ್‌ಲ್ಯಾಂಡ್‌ ಗೆ ಹೋಗುವುದಾಗಿ ಹೇಳಿ ದುಬೈನಿಂದ ಬೆಂಗಳೂರಿಗೆ ಕೆಜಿಗಟ್ಟಲೇ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂಬ ಸಂಗತಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕೇಂದ್ರ ನಡೆ ಖಂಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬಿಜೆಪಿ ಸದಸ್ಯರ ಬಹಿಷ್ಕಾರದ ನಡುವೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅಂಗೀಕಾರ
ಬಿಜೆಪಿ ಸದಸ್ಯರ ಬಹಿಷ್ಕಾರದ ನಡುವೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು.
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳ 45 ಎಕರೆ ಭೂಮಿ ಗೋಜಲು : ಕೆಲಸ ವಿಳಂಬ
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳದ 45 ಎಕರೆ ಭೂಮಿ ಹಸ್ತಾಂತರದ ಗೋಜಲು ಇನ್ನೂ ಬಗೆಹರಿಯದ ಕಾರಣ ಟ್ರೈ-ಜಂಕ್ಷನ್‌ ಮತ್ತು ಮಲ್ಟಿ-ಮಾಡಲ್‌ ಸಾರಿಗೆ ಹಬ್‌ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.
ವಂಚಕಿ ಐಶ್ವರ್ಯಾಗೌಡ ಅಕ್ರಮವಾಗಿ ಮೊಬೈಲ್ ಕರೆಗಳ ವಿವರ ಕೇಸ್‌ : ಪೆದೆ ಸೇರಿ ಇಬ್ಬರ ಬಂಧನ
ಅಕ್ರಮವಾಗಿ ಮೊಬೈಲ್ ಕರೆಗಳ ವಿವರ (ಸಿಡಿಆರ್‌) ವನ್ನು ವಂಚನೆ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ ಪಡೆದ ಕೇಸ್‌ನ ಸಂಬಂಧ ರಾಮನಗರ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಇಬ್ಬರನ್ನು ವಿಜಯನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಣದಷ್ಟೇ ಕ್ರೀಡೆಗಳಿಗೂ ಆದ್ಯತೆ ನೀಡಿ
ವಿಜಯಪುರ: ಶಿಕ್ಷಣದೊಂದಿಗೆ ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ನೀಡಿ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೆಂದು ಪುರಸಭಾ ಮಾಜಿ ಅಧ್ಯಕ್ಷ ಎನ್ ಸತೀಶ್ ಕುಮಾರ್ ತಿಳಿಸಿದರು.
ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ
ದೊಡ್ಡಬಳ್ಳಾಪುರ: ಎಲ್ಲಾ ವೃತ್ತಿಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ಶಿಕ್ಷಕ ವೃತ್ತಿ. ತಾವು ಶಿಕ್ಷಕರು ಎಂದು ಕರೆಸಿಕೊಳ್ಳುವುದು ಹೆಮ್ಮೆಯ ವಿಷಯವಾಗಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.
ಕಟೋನ್ಮೆಂಟ್‌ ರೈಲು ನಿಲ್ದಾಣ ಪ್ರವೇಶಕ್ಕೆ ಮಾರ್ಗಸೂಚಿ
ಬೆಂಗಳೂರು ಕಂಟೋನ್ಮೆಂಟ್‌ ರೈಲು ನಿಲ್ದಾಣ ಮರುನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣ ಪ್ರವೇಶ ಸೇರಿದಂತೆ ಪ್ರಯಾಣಿಕರಿಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 625
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved