ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ ಸಚಿವರು ಮತ್ತು ಸರ್ಕಾರವೇ ಹೊಣೆ ಎಂದು ಶ್ರೀ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೂರ್ಣಾನಂದಪುರಿ ಸ್ವಾಮೀಜಿ ಸ್ಪಷ್ಟಪಡಿಸಿದರು.
‘ಕರ್ನಾಟಕ ಕಿರು ಸಾಲ (ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ-2025’ ಮತ್ತು ಇದಕ್ಕೆ ಪೂರಕವಾಗಿರುವ ಮೂರು ವಿಧೇಯಕಗಳನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ದುಬೈಯಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ (33) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.