• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಅಗತ್ಯ ಅನುದಾನ: ಶಾಸಕ ಶರತ್ ಬಚ್ಚೇಗೌಡ
ಶಿಕ್ಷಣದ ಮೇಲೆ ದೇಶದ ಅಭಿವೃದ್ಧಿ ಅವಲಂಬಿಸಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಒದಗಿಸುತ್ತೇನೆ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಕಾಲೇಜು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಪಂಚಶೀಲ ತತ್ವಗಳಿಂದ ಅಂಬೇಡ್ಕರ್‌ ಚಿಂತನೆಗಳ ಸಾಕಾರ: ಲೋಕ ಬಂತೇಜಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದರೆ ಅವರು ಸ್ವೀಕರಿಸಿದ ಬೌದ್ಧ ಧರ್ಮದಲ್ಲಿ ನೀಡಿರುವ ಪಂಚಶೀಲ ತತ್ವಗಳನ್ನು ಕೂಡ ಅಳವಡಿಸಿಕೊಳ್ಳಬೇಕು ಎಂದು ಅಶೋಕ ಬುದ್ಧ ವಿಹಾರದ ನ್ಯಾನ ಲೋಕ ಬಂತೇಜಿ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಅಂಬೇಡ್ಕರ್‌ ಪ್ರತಿಮೆವರೆಗೆ ನಡೆದ ಕ್ಯಾಂಡಲ್ ಸಹಿತ ದಮ್ಮಮೈತ್ರಿ ಮೆರವಣಿಗೆ ನಡೆಸಿ ಮಾತನಾಡಿದರು.
ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ 2 ಸಾವಿರ ಬೀದಿ ನಾಯಿ ದಾಳಿ! ಶ್ವಾನ ಉತ್ಸವಕ್ಕೆ ನಾಗರಿಕರ ವ್ಯಾಪಕ ಆಕ್ರೋಶ
ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ ಒಂದೂವರೆಯಿಂದ 2000 ಮಂದಿ ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ರಾತ್ರಿ ವೇಳೆ ದ್ವಿಚಕ್ರವಾಹನ ಚಾಲಕರನ್ನು ಅಟ್ಟಾಡಿಸುವ ಈ ಶ್ವಾನ ಸಂಕುಲದ ಬಗ್ಗೆ ಹಲವು ಬಡಾವಣೆಗಳಲ್ಲಿ ಭಯದ ವಾತಾವರಣವಿದೆ.
ಉಪಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ಸಂದೇಶ ರವಾನೆಗೆ ಜೆಡಿಎಸ್‌ ಸಜ್ಜು
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಟಿಕೆಟ್ ವಿಚಾರವಾಗಿ ಗೊಂದಲ ಮೂಡಿರುವ ಹೊತ್ತಿನಲ್ಲಿಯೇ ಜೆಡಿಎಸ್ ನಾಯಕರು ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಪಕ್ಷದ ಶಕ್ತಿ ಪ್ರದರ್ಶಿಸುವ ಮೂಲಕ ಬಿಜೆಪಿ ವರಿಷ್ಠರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಲು ಮುಂದಾಗಿದೆ.
ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ
ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರಿಗೆ ಬರಲಿದೆ ಹಾರುವ ಎಲೆಕ್ಟ್ರಿಕ್‌ ಟ್ಯಾಕ್ಸಿ - ಬೆಂಗಳೂರಿಂದ ಏರ್‌ಪೋರ್ಟ್‌ಗೆ ಐದೇ ನಿಮಿಷ

ತೀವ್ರ ಸಂಚಾರ ದಟ್ಟಣೆಯಿಂದ ನರಳುತ್ತಿರುವ ಬೆಂಗಳೂರಿನ ಜನರು ನಗರದಿಂದ 40 ಕಿ.ಮೀ. ದೂರದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಇನ್ನು ಯಾತನೆ ಪಡಬೇಕಿಲ್ಲ.

ಇ - ಖಾತಾ ಕಡ್ಡಾಯ : ಆಸ್ತಿ ನೋಂದಣಿಯಾಗದೆ ತೀವ್ರ ಹೈರಾಣ, ರಾಜ್ಯಾದ್ಯಂತ ಸರ್ವರ್ ಸಮಸ್ಯೆ

ಸಮರ್ಪಕ ಸಿದ್ಧತೆಯಿಲ್ಲದೆ ರಾಜ್ಯಾದ್ಯಂತ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಅಥವಾ ಆಸ್ತಿ ನೋಂದಣಿಗೆ ಸರ್ಕಾರ ಇ-ಖಾತಾ ಕಡ್ಡಾಯಗೊಳಿಸಿರುವುದು ಇದೀಗ ಆಸ್ತಿ ಮಾಲೀಕರನ್ನು ಸಮಸ್ಯೆಗೆ ಸಿಲುಕಿಸಿದೆ.

ಮಹನೀಯರ ಆದರ್ಶ ಪಾಲಿಸಬೇಕು: ಶರತ್ ಕುಮಾರ್
ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ತಹಸೀಲ್ದಾರ್ ಶರತ್ ಕುಮಾರ್ ಹೇಳಿದರು. ಮಾಗಡಿಯಲ್ಲಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.
ಮಹನೀಯರನ್ನು ಜಾತಿ ಆಧಾರಡಿ ಗುರುತಿಸಬೇಡಿ: ತಹಸೀಲ್ದಾರ್ ಶಿವಕುಮಾರ್‌
ಹಾರೋಹಳ್ಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಿ
ದೊಡ್ಡಬಳ್ಳಾಪುರ: ಶಾಸಕರು ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ. ಕಳೆದ ಒಂದೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ನೆಲಕಚ್ಚಿದೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್‌ ಆರೋಪಿಸಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved