• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದು ತಾಕೀತು ಬಳಿಕ ಗಣತಿಗೆ ವೇಗ- ಒಂದೇ ದಿನ 8.18 ಲಕ್ಷ ಮನೆ ಗಣತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಶೇ.10ರಷ್ಟು ಮನೆಗಳ ಸಮೀಕ್ಷೆಯ ಗುರಿ ನೀಡಿದ ಬೆನ್ನಲ್ಲೇ ಆಮೆಗತಿಯಲ್ಲಿ ಸಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಕಾರ್ಯ ಶನಿವಾರ ವೇಗ ಪಡೆದಿದೆ. ಆದರೆ, ಮುಖ್ಯಮಂತ್ರಿ ನಿಗದಿಪಡಿಸಿದ ಗುರಿ ಮುಟ್ಟಲು ಸಾಧ್ಯವಾಗಿಲ್ಲ.

ಮಹಾ ಮಳೆಗೆ ಉತ್ತರ ಕರ್ನಾಟಕ ತತ್ತರ : 6 ಜಿಲ್ಲೆಯಲ್ಲಿ ಪ್ರವಾಹ - 2 ದಿನ ಶಾಲೆ ರಜೆ

ಒಂದೆಡೆ ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಇನ್ನೊಂದೆಡೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ 3.50 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ ಮಾಡಿದ ಪರಿಣಾಮ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ

ಏರಿಯಾದಲ್ಲಿ ಹವಾ ಸೃಷ್ಟಿಗೆ 25 ವಾಹನ ಹಾನಿಗೊಳಿಸಿ ಪುಂಡಾಟ: 6 ಮಂದಿ ಬಂಧನ
ಇತ್ತೀಚೆಗೆ ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ಠಾಣೆ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ್ದ ವಾಹನಗಳನ್ನು ಮಾರಕಾಸ್ತ್ರಗಳಿಂದ ಜಖಂಗೊಳಿಸಿ ಪುಂಡಾಟ ಮೆರೆದಿದ್ದ ಪ್ರಕರಣ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮೂವರು ಅಪ್ರಾಪ್ತರು ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಇಚ್ಛೆಗೆ ಬಿಟ್ಟದ್ದು: ಆಯೋಗ

ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ

ವಾಯುಭಾರ ಕುಸಿತ ಹಿನ್ನೆಲೆ 10 ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ.

ಸಭೆಯಲ್ಲಿ ಮೂಡದ ಒಮ್ಮತ : ಅತಿಥಿ ಉಪನ್ಯಾಸಕ ನೇಮಕ ಮತ್ತಷ್ಟು ತಡ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ

ಗೃಹ ಪ್ರವೇಶಕ್ಕೂ ಮುನ್ನವೇ 6 ಮಹಡಿಯ ಕಟ್ಟಡ ಕುಸಿತ!

ಕೋರಮಂಗಲದ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ ಕೇವಲ 750 ಚದರಡಿಯಲ್ಲಿ ಬರೋಬ್ಬರಿ 6 ಮಹಡಿಯ ಕಟ್ಟಡವು ಗೃಹ ಪ್ರವೇಶಕ್ಕೂ ಮುನ್ನವೇ ಕುಸಿಯುತ್ತಿದ್ದು, ಶುಕ್ರವಾರ ತೆರವು ಕಾರ್ಯ ಆರಂಭಿಸಲಾಗಿದೆ.

ಬೀದಿ ಕಾಮಣ್ಣರ ಹಾವಳಿಗೆ ಬಂತು ‘ರಾಣಿ ಚೆನ್ನಮ್ಮ ಪಡೆ

ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್‌.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ.

ಯಶವಂತಪುರ-ಮಂಗಳೂರು ನಡುವೆ ದಸರಾ ವಿಶೇಷ ರೈಲು

ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಸೆ.30ರಂದು ರಾತ್ರಿ 11.55ಕ್ಕೆ ರೈಲು (06257) ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ

ಗಣತಿ ಅವಧಿ ವಿಸ್ತರಣೆ ಇಲ್ಲ : ಆಮೆಗತಿಯಲ್ಲಿ ಜಾತಿ ಗಣತಿಗೆ ಗರಂ

 ಜಾತಿ ಗಣತಿ ಗುರುತಿಸಿರುವ ಒಟ್ಟು ಮನೆಗಳಲ್ಲಿ ಪ್ರತಿ ದಿನ ಶೇ.10ರಷ್ಟು ಗುರಿ ಸಾಧಿಸಬೇಕು.    ಅ.7ರ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು.  ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ.

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 656
  • next >
Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved