• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಸ್ವಾವಲಂಬನೆಗೆ ರೈತ ಮಹಿಳೆಯರ ಪಾತ್ರ ಮುಖ್ಯ
ದಾಬಸ್‌ಪೇಟೆ: ಸಿರಿಧಾನ್ಯಗಳ ಸೇವನೆಯಿಂದ ರೋಗಗಳನ್ನು ದೂರವಿಡಬಹುದು. ಈ ನಿಟ್ಟಿನಲ್ಲಿ ರೈತ ಮಹಿಳೆಯರು ಕ್ರಿಯಾಶೀಲರಾಗಬೇಕೆಂದು ಸೋಂಪುರ ರೈತ ಸಂಪರ್ಕ ಕೇಂದ್ರದ ನೋಡಲ್ ವಿಜ್ಞಾನಿ ಕೆ.ಬಿ.ಸುರೇಶ್ ತಿಳಿಸಿದರು.
ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್‌
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್‌ ವಿತರಿಸಿದರು.
ಕೃಷಿಯಲ್ಲಿ ಮಹಿಳೆಯರ ಪಾಲುದಾರಿಕೆ ಮಹತ್ತರ
ದೊಡ್ಡಬಳ್ಳಾಪುರ: ತಾಲೂಕು ಕೃಷಿ ಇಲಾಖೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಮಹಿಳಾ ಕಿಸಾನ್ ದಿವಸ್ ಅಂಗವಾಗಿ ಕಿಸಾನ್ ಗೋಷ್ಠಿ ಕಾರ್ಯಕ್ರಮವನ್ನು ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು.
3 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ - 10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ

ದರ್ಶನ್‌ ಜನ್ಮದಿನಾಚರಣೆ ವೇಳೆ ಪಟಾಕಿ ಸಿಡಿಸಿದ ಶಬ್ದದಿಂದ ಕಿವುಡನಾದೆ : ಸಾಹಿತಿ ಡಾ.ಗೊ.ರು.ಚನ್ನಬಸಪ್ಪ

ಬೆಂಗಳೂರಿನಲ್ಲಿ ನನ್ನ ಮನೆ ಹಾಗೂ ಚಲನಚಿತ್ರ ನಟ ದರ್ಶನ್‌ ಅವರ ಮನೆ ಸಮೀಪದಲ್ಲಿಯೇ ಇದೆ. ಈ ಹಿಂದೆ ದರ್ಶನ್‌ ಅವರ ಜನ್ಮದಿನಾಚರಣೆ ವೇಳೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿದ್ದರು.

ವಿದ್ಯುತ್‌ ಪಡೆದು ಹಣ ನೀಡದ ಎಸ್ಕಾಂಗಳಿಗೆ ಕೆಇಆರ್‌ಸಿ ಎಚ್ಚರಿಕೆ - ಉಲ್ಟಾ ದಂಡ ಪ್ರಯೋಗ

ಸೂಕ್ತ ಮೀಟರಿಂಗ್‌ ವ್ಯವಸ್ಥೆ ಹಾಗೂ ಹಣ ಪಾವತಿ ಮಾಡದ ಎಸ್ಕಾಂಗಳಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ಬೋರ್ಡ್ ಪರೀಕ್ಷೆ ಅಧಿಸೂಚನೆ ಹಿಂದಕ್ಕೆ : ಸುಪ್ರೀಂ ಕೋರ್ಟಿಗೆ ರಾಜ್ಯ ಸರ್ಕಾರ ಮಾಹಿತಿ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಹೆಚ್ಚು ಅಪಘಾತದ 20 ಹೈವೇಗಳಲ್ಲಿ ಸುರಕ್ಷತಾ ಕ್ರಮ - ಸ್ಪೀಡ್‌ ಬ್ರೆಕರ್‌, ಸೋಲಾರ್‌ ದೀಪ, ವಿಭಜಕ ಅಳವಡಿಕೆಗೆ ಕ್ರಮ

ರಾಜ್ಯ ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತ ತೆಡೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್‌)ಯು ಅತಿಹೆಚ್ಚು ಅಪಘಾತ ಸಂಭವಿಸುತ್ತಿರುವ 20 ರಸ್ತೆಗಳನ್ನು ಗುರುತಿಸಿ, ಅಲ್ಲಿ ರಸ್ತೆ ಸುರಕ್ಷತಾ ಕ್ರಮ ಅಳವಡಿಕೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.

ಭಾರೀ ಮಳೆ ಹಿನ್ನೆಲೆ : ಇಂದು ಚೆನ್ನೈ - ಬೆಂಗಳೂರು, ಮೈಸೂರು ನಡುವಿನ ರೈಲುಗಳ ಸಂಚಾರ ಬಂದ್‌

ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಚೆನ್ನೈನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ಬುಧವಾರ ರದ್ದುಗೊಳಿಸಲಾಗಿದೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಚಂಡಮಾರುತ: 3 - 4 ದಿನ ರಾಜ್ಯಾದ್ಯಂತ ಮಳೆ ಸಂಭವ

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved