• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸಬಲೀಕರಣ ದೇಶಕ್ಕೆ ಮಹತ್ವ: ಪರಮಶಿವಮೂರ್ತಿ
ದೇಶದ ಪ್ರಗತಿಯ ವಿಚಾರದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ। ಡಿ.ವಿ.ಪರಮಶಿವಮೂರ್ತಿ ಪ್ರತಿಪಾದಿಸಿದರು.
ಆ್ಯಪ್‌ಗಳ ಕಿರುಕುಳ: ದಯಾಮರಣ ಕೋರಿ ರಾಷ್ಟ್ರಪತಿಗೆ ಚಾಲಕರ ಪತ್ರ
ವಿಪರೀತ ಕಮಿಷನ್‌, ಹೊರ ರಾಜ್ಯಗಳಿಂದ ಕಮ್ಮಿ ಸಂಬಳಕ್ಕೆ ಚಾಲಕರನ್ನು ಕರೆ ತರುತ್ತಿರುವ ಆನ್‌ಲೈನ್‌ ವಾಹನ ಬಾಡಿಗೆ ಆ್ಯಪ್‌ಗಳ ಕಿರುಕುಳಕ್ಕೆ ಬೇಸತ್ತು ದಯಾ ಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೊಂದ ಚಾಲಕರ ವೇದಿಕೆಯು ಪತ್ರ ಬರೆದಿದೆ.
ಎಂಇಎಸ್‌, ಶಿವಸೇನೆ ನಿಷೇಧಕ್ಕೆ ವಾಟಾಳ್ ನೇತೃತ್ವದಲ್ಲಿ ಧರಣಿ
ಬೆಳಗಾವಿ: ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಸಂಘಟನೆ ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
1ನೇ ತರಗತಿಗೆ 6 ವರ್ಷ ಕಡ್ಡಾಯ: ತೀವ್ರ ಆಕ್ಷೇಪ - ಮಕ್ಕಳ ಭವಿಷ್ಯ ಹಾಳಾಗ್ತದೆ - ಪೋಷಕರ ಸಂಘಟನೆ

ರಾಜ್ಯ ಸರ್ಕಾರ 2025-26ನೇ ಸಾಲಿನಿಂದ 1ನೇ ತರಗತಿಗೆ ದಾಖಲಿಸಲು ಮಕ್ಕಳಿಗೆ ಜೂ.1ಕ್ಕೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರಬೇಕೆಂದು ಎರಡು ವರ್ಷಗಳ ಹಿಂದೆಯೇ ಜಾರಿಗೊಳಿಸಿದ್ದ ನಿಯಮ ಈಗ ಮತ್ತೆ ಚರ್ಚೆಗೀಡಾಗಿದೆ.

ಸಂಸದ ತೇಜಸ್ವಿ ಸೂರ್ಯ ಫೇಸ್‌ಬುಕ್‌ ಲೈವ್‌ನಲ್ಲಿ ನೀಡಿದ ಹೇಳಿಕೆ ವಾಪಸ್‌ ಪಡೆಯಲು ಮನವಿ

ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎನ್ನುವ ತಮ್ಮ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ವಾಪಸ್‌ ಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್‌ ಮನವಿ ಮಾಡಿದ್ದಾರೆ.

ಇಡೀ ರಾಜ್ಯಕ್ಕೆ ಬಿಸಿಲ ಬೇಗೆ : ಗರಿಷ್ಠ ಉಷ್ಣಾಂಶ 40 ಡಿ. ಸೆಲ್ಸಿಯಸ್‌ನ ಸನಿಹಕ್ಕೆ

ಬಿಸಿಲನಾಡು ಕಲಬುರಗಿಯಲ್ಲಿ ದಿನೇ ದಿನೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ನತ್ತ ತಲುಪಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗರಿಷ್ಠ ಉಷ್ಣಾಂಶ 2 ರಿಂದ 4 ಡಿ.ಸೆ. ವರೆಗೆ ಹೆಚ್ಚಾಗಿರಲಿದೆ.

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು ಹೆಚ್ಟಿಸುವ ಜೊತೆ ರಾತ್ರಿ ವೇಳೆ ಶಂಕಾಸ್ಪದ ವ್ಯಕ್ತಿಗಳ ಬೆರಳಚ್ಚು ಪರಿಶೀಲನೆ ವ್ಯವಸ್ಥೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಚೆನ್ನೈನಲ್ಲಿ ಸೆರೆ

ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಚೆನ್ನೈನಲ್ಲಿ ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ದುಡ್ಡಿಲ್ಲದೆ ರಾಜ್ಯಗಳ ವಿಶ್ವವಿದ್ಯಾನಿಲಯಗಳ ಪರದಾಟ : ಒಂಬತ್ತಷ್ಟೇ ಅಲ್ಲ ಉಳಿದವಕ್ಕೂ ಆಪತ್ತು

ವಿವಿ ಎಲ್ಲ ವಿಚಾರಗಳ ಬಗ್ಗೆ ಪ್ರತಿ ವಿಶ್ವವಿದ್ಯಾಲಯಗಳ ಸಮಗ್ರ ಚಿತ್ರಣವನ್ನು ಇಂದಿನಿಂದ ‘ಕನ್ನಡಪ್ರಭ’ ವಿಶೇಷ ಸರಣಿ ಮೂಲಕ ಓದುಗರ ಮುಂದಿಡುತ್ತಿದೆ.

ಅಂಧತ್ವಕ್ಕೆ ಕಾರಣವಾಗುವ ಗ್ಲುಕೋಮಾ ಜಾಗೃತಿಗೆ ನಾರಾಯಣ ನೇತ್ರಾಲಯದಿಂದ ಸೈಟ್ ಸೇವರ್ ರನ್
ಅಂಧತ್ವಕ್ಕೆ ಕಾರಣವಾಗುವ ಗ್ಲುಕೋಮಾ ಕುರಿತು ಜಾಗೃತಿ ಮೂಡಿಸಲು ನಾರಾಯಣ ನೇತ್ರಾಲಯದಿಂದ ರಾಮಗೊಂಡನಹಳ್ಳಿಯ ಜಾರಕಬಂಡೆ ಮೀಸಲು ಅರಣ್ಯದಲ್ಲಿ ‘ಸೈಟ್ ಸೇವರ್ ರನ್’ ನಡೆಯಿತು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 625
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved