2025ನೇ ಸಾಲಿನ ಪದ್ಮ ಪ್ರಶಸ್ತಿಗೆ ಪಾತ್ರರಾಗಿದ್ದ 6 ಕನ್ನಡಿಗರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದರು
- ಬಿಸಿಲು, ರೋಗ, ಹೊರರಾಜ್ಯದಲ್ಲೂ ತೆಂಗಿನ ಇಳುವರಿ ಕುಸಿತ । ದುಪ್ಪಟ್ಟಾದ ತೆಂಗಿನಕಾಯಿ ದರ, ಕೆ.ಜಿ.ಗೆ 80ರ ವರೆಗೆ ಮಾರಾಟ- ತೆಂಗಿನೆಣ್ಣೆ, ಕೊಬ್ಬರಿ, ನಾರಿನ ದರವೂ ಏರಿಕೆ, ಗ್ರಾಹಕರು ಕಂಗಾಲು
ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ನಗರದ ಭರತ್ ಭೂಷಣ್ ಅವರ ನಿವಾಸಕ್ಕೆ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ಭೇಟಿ ನೀಡಿ ಮೃತನ ಪತ್ನಿ ಸುಜಾತಾ ಅವರಿಂದ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ ಕರೆಯಲಾಗಿರುವ ಟೆಂಡರ್ ಹಾಗೂ ಅದರ ಮಾರ್ಗಸೂಚಿ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಲಿದೆ.
ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ. ಬಹುಶಃ ನನ್ನ ಪತಿಗೆ ದೂರದಿಂದಲೇ ಗುಂಡು ಹಾರಿಸಿದ್ದರಿಂದ ಈ ಮಾತನ್ನು ಕೇಳಿಲ್ಲ ಎಂದೆನಿಸುತ್ತದೆ - ಪಲ್ಲವಿ
ಬೇಸಿಗೆ ಮುಗಿಯಲು ಇನ್ನೂ ಒಂದರಿಂದ ಒಂದೂವರೆ ತಿಂಗಳು ಬಾಕಿ ಇದೆ. ಆದರೆ, ಈಗಾಗಲೇ ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ ಕಾಣಿಸಿಕೊಂಡಿದೆ.
ಹೊಸ ವಕೀಲರ ನೇಮಕಕ್ಕೆ ಪ್ರಜ್ವಲ್ ಮತ್ತು ಅವರ ತಾಯಿ ಭವಾನಿ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಾಲಾವಕಾಶ ನೀಡುವಂತೆ ಪರಿಪರಿಯಾಗಿ ಬೇಡಿದ ಪ್ರಸಂಗ ನಡೆಯಿತು.
‘ನನ್ನ ಮನೆಗೆ ಬಹುಮುಖ್ಯ ವಿಚಾರ ಮಾತನಾಡುವ ನೆಪದಲ್ಲಿ ಬಂದು ಏಕಾಏಕಿ ಕೈ ಹಿಡಿದೆಳೆದು ಹನಿಟ್ರ್ಯಾಪ್ಗೆ ಯತ್ನಿಸಿದ್ದ ಅಪರಿಚಿತ ಯುವತಿಯ ಕಪಾಳಕ್ಕೆ ಬಿಗಿದು ಕಳುಹಿಸಿದ್ದೇನೆ.
ಸಚಿವ ಸಾಹೇಬರು ಯಾವಾಗ ತುಮಕೂರು ಗಡಿಗೆ ಕಾಲಿಡುತ್ತಾರೋ ಆಗೆಲ್ಲ ಡಿಸಿ-ಎಸ್ಪಿ ಓಡೋಡಿ ಬಂದು ಹೂಗುಚ್ಛ ನೀಡಬೇಕು.
ಜೋಗ ಜಲಪಾತದ ಪ್ರವೇಶದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 30ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ಮೇ 1ರಿಂದ ಪುನರಾರಂಭಿಸಲಾಗುತ್ತಿದೆ.