ಈಗ ಎಲ್ಲೆಡೆ ಸದ್ದು ಮಾಡುತ್ತಿರುವ ಎಐ(ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದಿಂದ ಚಿತ್ರರಂಗಕ್ಕೆ ಶೇ.50ರಷ್ಟು ಲಾಭವೇ ಇದೆ ಎಂದು ಸಚಿವ ಸಂತೋಷ್ ಲಾಡ್ ಅವರು ಅಭಿಪ್ರಾಯಪಟ್ಟರು.
ಪೊಲೀಸ್ ಇಲಾಖೆಯಲ್ಲಿ ಪುರುಷ ಅಧಿಕಾರಿ ಮತ್ತು ಸಿಬ್ಬಂದಿ ಮಾಡುವಂತಹ ಕಠಿಣ ಕೆಲಸಗಳನ್ನು ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳೂ ಮಾಡುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮೆಚ್ಚುಗೆ ಸೂಚಿಸಿದ್ದಾರೆ.
ಇಬ್ಬರು ಯುವಕರು ಹಾಗೂ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ನಗರ ಸಂಚಾರ ಪೊಲೀಸರು ಆ ದ್ವಿಚಕ್ರ ವಾಹನದ ಮಾಲೀಕನನ್ನು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.
ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಹಿನ್ನೆಲೆಯಲ್ಲಿ ಈ ಯೋಜನೆಗೆ ಒತ್ತು ನೀಡಲಾಗಿದ್ದು, ಬಜೆಟ್ನಲ್ಲಿ 42,018 ಕೋಟಿ ರು.ಮೀಸಲಿಡಲಾಗಿದೆ.