• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಧಾನಿಯಲ್ಲಿ ಮೂಲ ಸೌಕರ್ಯ ಅನುಷ್ಠಾನಕ್ಕೆ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ
ರಾಜಧಾನಿಯಲ್ಲಿ ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ರಸ್ತೆ, ಫ್ಲೈಓವರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಬಿಬಿಎಂಪಿ ಹಾಗೂ ಇತರೆ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿದೆ.
ಶಾಲೆಯಲ್ಲಿ ಮೌಲ್ಯಯುತ ಕೊಡಿ: ಕುಂಚಿಡಿಗ ಶ್ರೀ
ಶಾಲೆಗಳಲ್ಲಿ ಸಂಸ್ಕಾರ ನೀಡುವ ನಿಟ್ಟಿನಲ್ಲಿ ಮೌಲ್ಯಯುತ ಶಿಕ್ಷಣ ಕೊಡಬೇಕು ಎಂದು ಕುಂಚಿಡಿಗ ಮಠದ ಪೀಠಾಧ್ಯಕ್ಷ ಡಾ॥ ಹನುಮಂತನಾಥ ಸ್ವಾಮೀಜಿ ಹೇಳಿದರು.
ಮಾದಕ ವ್ಯಸನಿ ಪದವಿಧರ ಮೆಕ್ಯಾನಿಕ್‌ ನೇಣಿಗೆ ಶರಣು
ಮಾದಕ ವ್ಯಸನಿಯಾಗಿದ್ದ ಯುವಕನೊಬ್ಬ ಬೆಡ್‌ಶೀಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಡಿಎನ್‌ಬಿ ರೆಡ್ಡಿ ಲೇಔಟ್‌ನ ಪೇಯಿಂಗ್‌ ಗೆಸ್ಟ್‌ನಲ್ಲಿ ಮಾ.7ರಂದು ನಡೆದಿದೆ.
ಸಹಕಾರಿ ಬ್ಯಾಂಕುಗಳು ಗ್ರಾಹಕರ ನಂಬಿಕೆ ಉಳಿಸಿಕೊಳ್ಳಿ: ಅಶೋಕ್‌
ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು ಸಹಕಾರ ತತ್ವ ಪಾಲಿಸಿ ಮುಂದುವರಿದರೆ ಬ್ಯಾಂಕುಗಳು ದೀರ್ಘಕಾಲ ನಡೆಯಲು ಸಾಧ್ಯವಿದ್ದು ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ ಇದಕ್ಕೆ ನಿದರ್ಶನ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಚಿತ್ರರಂಗಕ್ಕೆ ಶೇ.50 ಲಾಭವೇ ಆಗಿದೆ: ಸಚಿವ ಸಂತೋಷ್‌ ಲಾಡ್‌

ಈಗ ಎಲ್ಲೆಡೆ ಸದ್ದು ಮಾಡುತ್ತಿರುವ ಎಐ(ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದಿಂದ ಚಿತ್ರರಂಗಕ್ಕೆ ಶೇ.50ರಷ್ಟು ಲಾಭವೇ ಇದೆ ಎಂದು ಸಚಿವ ಸಂತೋಷ್‌ ಲಾಡ್‌ ಅವರು ಅಭಿಪ್ರಾಯಪಟ್ಟರು.

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ : ಮಹಿಳೆಯರಿಗೆ ಇ - ಆಟೋ, ಹೊಲಿಗೆ ಯಂತ್ರ ವಿತರಣೆ

ಪೊಲೀಸ್ ಇಲಾಖೆಯಲ್ಲಿ ಪುರುಷ ಅಧಿಕಾರಿ ಮತ್ತು ಸಿಬ್ಬಂದಿ ಮಾಡುವಂತಹ ಕಠಿಣ ಕೆಲಸಗಳನ್ನು ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳೂ ಮಾಡುತ್ತಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮೆಚ್ಚುಗೆ ಸೂಚಿಸಿದ್ದಾರೆ.

ತ್ರಿಬಲ್‌ ರೈಡಿಂಗ್‌ನಲ್ಲಿ ಬೈಕ್ ಚಲಿಸುವ ವೇಳೆ ಯುವತಿ ಜೊತೆ ಯುವಕನ ಅಸಭ್ಯ ವರ್ತನೆ

ಇಬ್ಬರು ಯುವಕರು ಹಾಗೂ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ನಗರ ಸಂಚಾರ ಪೊಲೀಸರು ಆ ದ್ವಿಚಕ್ರ ವಾಹನದ ಮಾಲೀಕನನ್ನು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.

ನಗರದಾದ್ಯಂತ ಮಹಿಳಾ ದಿನಾಚರಣೆ
ರಾಜಧಾನಿಯಲ್ಲಿ ಶನಿವಾರ ಸರ್ಕಾರದ ವಿವಿಧ ಇಲಾಖೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸುವ ಮೂಲಕ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳಾ ಸಾಧಕಿರನ್ನು ಸನ್ಮಾನಿಸಲಾಯಿತು.
ಬಾರ್‌ನಲ್ಲಿ ನಡೆದಿದ್ದ ರೌಡಿ ಶೀಟರ್‌ ಜಯರಾಮ್‌ ಕೊಲೆ ಕೇಸ್‌ : ನಾಲ್ವರು ಆರೋಪಿಗಳ ಬಂಧನ
ಇತ್ತೀಚೆಗೆ ಹೆಸರಘಟ್ಟ ಮುಖ್ಯರಸ್ತೆಯ ಕೊಡಗಿ ತಿರುಮಲಪುರದ ಬಾರ್‌ನಲ್ಲಿ ನಡೆದಿದ್ದ ರೌಡಿ ಶೀಟರ್‌ ಜಯರಾಮ್‌ (40) ಬರ್ಬರ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪರಿಶಿಷ್ಟರ ಕಲ್ಯಾಣಕ್ಕೆ ಬಜೆಟ್‌ನಲ್ಲಿ ಬರಪೂರ ಕೊಡುಗೆ - ಎಸ್‌ಸಿಪಿ/ಟಿಎಸ್‌ಪಿಗೆ 42,018 ಕೋಟಿ ರು.ಮೀಸಲು

ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಹಿನ್ನೆಲೆಯಲ್ಲಿ ಈ ಯೋಜನೆಗೆ ಒತ್ತು ನೀಡಲಾಗಿದ್ದು, ಬಜೆಟ್‌ನಲ್ಲಿ 42,018 ಕೋಟಿ ರು.ಮೀಸಲಿಡಲಾಗಿದೆ.

  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 625
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved