• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗುಂಡಿಗಳ ದರ್ಬಾರ್‌
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆಯಲ್ಲಿ ಮಂಡಿ ಉದ್ದದ ಗುಂಡಿಗಳು ಹೆಚ್ಚಾಗಿದ್ದು ವಾಹನ ಸವಾರರು ಹೈರಾಣು ಪಡುವಂತಾಗಿದೆ.
ಸಮಸ್ಯೆ ಬಗೆಹರಿಸುವುದೇ ಬಿಎಸ್ಪಿ ಗುರಿ
ಹೊಸಕೋಟೆ: ಬಹುಜನ ಸಮಾಜ ಪಾರ್ಟಿ ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸದಾ ಸಿದ್ಧವಾಗಿರುತ್ತದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಎಚ್.ನರಸಿಂಹಯ್ಯ ತಿಳಿಸಿದರು.
ಬೌರಿಂಗ್‌ ಹೊಸ ಕಟ್ಟಡ ಕಾಮಗಾರಿ ಶೀಘ್ರ
ಹತ್ತು ಅಂತಸ್ತುಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಾಗಿ 500 ಹಾಸಿಗೆ ಸಾಮರ್ಥ್ಯದೊಂದಿಗೆ ತಲೆ ಎತ್ತಲಿರುವ ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕೆ ಎಲ್ಲ ಸಿದ್ಧತೆಯಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.
ಎಐ ಸಿಗ್ನಲ್‌ಗಳಿಂದ ಸಂಚಾರ ಸುಲಭ : 136 ಜಂಕ್ಷನ್‌ಗಳಲ್ಲಿ ಎಐ ಕ್ಯಾಮೆರಾ - ದಯಾನಂದ್‌

ಆರು ತಿಂಗಳ ಹಿಂದೆ ರಾಜಧಾನಿಯಲ್ಲಿ ಸಂಚಾರ ನಿರ್ವಹಣೆಗೆ ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಜಾರಿಗೊಳಿಸಿದ್ದ ನಿಖರ ಸಮಯ ಆಧಾರಿತ ‘ಬೆಂಗಳೂರು ಆಡಾಪ್ಟಿವ್‌ ಟ್ರಾಫಿಕ್ ಸಿಗ್ನಲ್‌ ಕಂಟ್ರೋಲ್ ಸಿಸ್ಟಂ’ (ಬಿಎಟಿಸಿಎಸ್‌) ವ್ಯವಸ್ಥೆ ಸಫಲಗೊಂಡಿದೆ.

ಟಾಟಾ ಗ್ರೂಪ್ ಷೇರುಗಳು ಶೇ.10ರಷ್ಟು ಏರಿಕೆ : ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್

ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ಗಣಿತ ಕಲಿಸಲು ಹೊಸ ಯೋಜನೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

  ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ,  ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’,   ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್‌ ಸೌತ್‌ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಆದಾರ್‌ ಲಿಂಕ್ಡ್‌ ಜಾತಿ ಗಣತಿ ನಡೆಯಲಿ -ವಿರೋಧದ ನಡುವೆಯೂ ಸರ್ಕಾರ ವರದಿ ಅನುಷ್ಠಾನಕ್ಕೆ ಮುಂದಾದರೆ ಪರಿಣಾಮ

ಮುಡಾ, ವಾಲ್ಮೀಕಿ ಬೇಗೆಯಲ್ಲಿ ಬೇಯುತ್ತಿದ್ದ ರಾಜ್ಯ ರಾಜಕಾರಣದಲ್ಲಿ ಇದೀಗ ಹಠಾತ್ ಜಾತಿ ಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಜಾರಿ ಇಂಗಿತ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿಯನ್ನು ಮಂಡಿಸಿ ಚರ್ಚೆಗೆ ಸಜ್ಜಾಗಿದೆ.

ಆತಂಕ, ಒತ್ತಡ ಪರಿಸ್ಥಿತಿಯ ಜೀವನಕ್ಕೆ ಸುದರ್ಶನ ಕ್ರಿಯೆ ಪರಿಹಾರ : ರವಿಶಂಕರ ಗುರೂಜಿ

ಸಹಿಸಲು ಅಸಾಧ್ಯವಾದ ಪರಿಸ್ಥಿತಿಯ ನಂತರ, ಹೇಗೆ ಸುದರ್ಶನ ಕ್ರಿಯೆಯು ಅತ್ಯಂತ ಪರಿಣಾಮಕಾರಿಯಾಗಿ ಸಾಂತ್ವನ ನೀಡಿ, ಜೀವನದಲ್ಲಾದ ಪರಿವರ್ತನೆಯ ಬಗ್ಗೆ ಸ್ಪೂರ್ತಿದಾಯಕ ಕಥೆಯನ್ನುರವಿಶಂಕರ ಗುರೂಜಿ ಹಂಚಿಕೊಂಡಿದ್ದಾರೆ. 

ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಇನ್ನು ಮುಂದೆ ಗ್ರೇಸ್‌ ಅಂಕವಿಲ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಕೆಫೆ ಸಹಕಾರಿ : ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.

  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 509
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved