• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳೆದ ವರ್ಷದ 7 ಯೋಜನೆಗಳಲ್ಲಿ 5 ಮರೀಚಿಕೆ!
ದೊಡ್ಡಬಳ್ಳಾಪುರ: ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದ ಪ್ರಸಕ್ತ ಸರ್ಕಾರದ ಮೊದಲ ಪೂರ್ಣಪ್ರಮಾಣದ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 7 ಯೋಜನೆಗಳನ್ನು ಪ್ರಸ್ತಾಪಿಸಲಾಗಿತ್ತು. ಆದರೆ ಈವರೆಗೆ ಆ 7 ಯೋಜನೆಗಳ ಪೈಕಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಒಂದು ಭರವಸೆ ಹೊರತುಪಡಿಸಿ ಉಳಿದ 6 ಯೋಜನೆಗಳು ಕಾರ್ಯಗತಗೊಂಡಿಲ್ಲ.
ಪಶುಸಂಗೋಪನೆ ಇಲಾಖೆಯಲ್ಲಿ 700 ಹುದ್ದೆ ನೇಮಕ : ಉದ್ಯೋಗಕಾಂಕ್ಷಿಗಳಿಗೆ ಗುಡ್ ನ್ಯೂಸ್

ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ.

ಹಾಲಿನ ದರ ಲೀ.ಗೆ ₹10 ಹೆಚ್ಚಿಸಲು ರೈತರಿಂದ ಬೇಡಿಕೆ ಇದೆ : ಸಚಿವ ಕೆ.ವೆಂಕಟೇಶ್‌

ಹಾಲು ಉತ್ಪಾದನೆ ವೆಚ್ಚ ಹೆಚ್ಚಳ ಹಿನ್ನೆಲೆಯಲ್ಲಿ ರೈತರು ಹಾಲಿನ ಖರೀದಿ ದರವನ್ನು 10 ರು.ನಷ್ಟು ಹೆಚ್ಚಿಸುವಂತೆ ಬೇಡಿಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಿಸುವ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.

ಎಟಿಎಂ ದರೋಡೆಗೆ ಬಳಸಿದ ಕಾರನ್ನು ಟ್ರಕ್‌ನಲ್ಲಿ ಕೊಂಡೊಯ್ದರು - ಬೆಂಗಳೂರು ಸಮೀಪ ಸೂಲಿಬೆಲೆಯಲ್ಲಿ ನಡೆದ ದರೋಡೆ

ರಾಜ್ಯದ ಜನರ ಬೆಚ್ಚಿ ಬೀಳಿಸಿದ್ದ ಬೀದರ್‌ನಲ್ಲಿ ನಡೆದ ಎಟಿಎಂಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ಹಣ ದರೋಡೆ, ಮಂಗಳೂರು ಕೋಟೆಕಾರ್ ಬ್ಯಾಂಕ್‌ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂಲಿಬೆಲೆಯಲ್ಲಿ ಬಾಲಿವುಡ್‌ ಸ್ಟೈಲ್‌ನಲ್ಲಿ ಎಟಿಎಂ ಕಳ್ಳತನ ನಡೆದಿದೆ.

ವರ್ಷದೊಳಗೆ ಎರಡು ಲಕ್ಷ ಅಕ್ರಮ ಪಂಪ್‌ಸೆಟ್‌ಗಳು ಸಕ್ರಮ - ಈಗಾಗಲೇ 2.5 ಲಕ್ಷ ಅಕ್ರಮ ಪಂಪ್‌ಸೆಟ್‌ ಸಕ್ರಮ : ಜಾರ್ಜ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್‌ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್‌ಸೆಟ್‌ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ವರ್ತಿಕಾ ವಿರುದ್ಧ ಸಿಎಸ್‌ಗೆ ಡಿ.ರೂಪಾ ದೂರು - ನನ್ನ ಮೇಲೆ ಸುಳ್ಳು ಆರೋಪ, ಕ್ರಮ ಕೈಗೊಳ್ಳಿ

ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ನಡುವಿನ ತಿಕ್ಕಾಟ ಮುಂದುವರೆದಿದ್ದು, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ಡಿಐಜಿ ವರ್ತಿಕಾ ಕಟಿಯಾರ್ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಐಜಿಪಿ ಡಿ.ರೂಪಾ ಲಿಖಿತ ದೂರು ನೀಡಿದ್ದಾರೆ.

ಉದ್ಯೋಗಿಗಳ ವೃತ್ತಿಪರ ತೆರಿಗೆ ಇನ್ನು ₹300 - ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ರಾಜ್ಯದಲ್ಲಿ ವೃತ್ತಿ ಪರ ತೆರಿಗೆಯನ್ನು ಮಾಸಿಕ 200 ರು.ಗಳಿಂದ 300 ರು.ಗಳಿಗೆ ಹೆಚ್ಚಳ ಮಾಡುವ ಸಲುವಾಗಿ ‘ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025’ಕ್ಕೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಟ್ರ್ಯಾಕ್ಟರ್
ಹೊಸಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್‌ವೊಂದು ಟ್ರಾಲಿ ಸಮೇತ ರಾಜಕಾಲುವೆಗೆ ಬಿದ್ದ ಘಟನೆ ನಗರದ ಹೊರವಲಯದ ಚಿಕ್ಕಕೆರೆ ಬಳಿ ನಡೆದಿದೆ.
ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ
ದೊಡ್ಡಬಳ್ಳಾಪುರ/ಕುಂದಾಣ: ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.
ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಅಭಿಯಾನ
ದೊಡ್ಡಬಳ್ಳಾಪುರ: ಮನುಷ್ಯರ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved