• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಕದನದಲ್ಲಿ ಬಡವಾದ ಸಿನಿಮಾ: ಎಡ್ಗರ್‌
‘ವಿಶ್ವ ರಾಜಕೀಯ ಸ್ಥಿತ್ಯಂತ್ರದಲ್ಲಿ ಅರ್ಮೇನಿಯಾ ರಾಷ್ಟ್ರದ ಕಲಾತ್ಮಕ ಸಿನಿಮಾಗಳು ಬಡವಾಗಿವೆ. ಒಂದೆಡೆ ನಮ್ಮ ನೆಲದ ಸಿನಿಮಾಗಳನ್ನು ರಷ್ಯಾದ ಜೊತೆ ಸಮೀಕರಿಸಿ ಯುರೋಪಿಯನ್‌ ರಾಷ್ಟ್ರಗಳು ತಿರಸ್ಕರಿಸುತ್ತಿವೆ. ಇನ್ನೊಂದೆಡೆ ರಷ್ಯಾವೂ ಕಡೆಗಣಿಸುತ್ತಿದೆ. ಅಲ್ಲೆಲ್ಲೂ ಸಿಗದ ಮಾನ್ಯತೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿಕ್ಕಿರುವುದು ಖುಷಿ ಕೊಟ್ಟಿದೆ’ ಎಂದು ಅರ್ಮೇನಿಯಾದ ನಿರ್ದೇಶಕ ಎಡ್ಗರ್‌ ಬಾಗ್ದಸಾರ್ಯನ್ ಹೇಳಿದ್ದಾರೆ.
ಮತ್ತೆ ಚಿತ್ರರಂಗದ ವಿರುದ್ಧ ಡಿಕೆಶಿ ಗುಡುಗು
‘ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು. ನಾನು ಅವರಿಗೆಲ್ಲ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ನಾನು ರಾಜ್ಯದ ಹಿತಕ್ಕಾಗಿ ಮಾತನಾಡಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.
ವಿದ್ಯುತ್‌ ಸ್ಮಾರ್ಟ್‌ ಮೀಟರ್ ದರ ಶೇ.400ರಿಂದ ಶೇ.800 ರಷ್ಟು ಏರಿಕೆ ಶಾಕ್! ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಣೆ

ಬೆಸ್ಕಾಂ (ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ) ಸಂಸ್ಥೆ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್‌ ಸಂಪರ್ಕ ಪಡೆಯಲು ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.  

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ: ಎಸ್ಟಿಎಸ್‌
ಯಶವಂತಪುರದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು. ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಶಿವ ಪಾರ್ವತಿ ಹಾಗೂ ಚಾಮುಂಡೇಶ್ವರಿ ದೇವರ ಪಂಚಲೋಹದ ಉತ್ಸವ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೋರ್ಟ್‌ ಅದೇಶ ಬಂದ ನಂತರ ವಿಜ್ಞಾನ ಪರಿಷತ್‌ಗೆ ಚುನಾವಣೆ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತ್ರೈ ವಾರ್ಷಿಕ ಚುನಾವಣೆ ನಡೆಸುವ ವಿಷಯ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ಬರುವ ಆದೇಶ ನೋಡಿಕೊಂಡು ಚುನಾವಣೆ ನಡೆಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದರು.
ಬಾರ್‌ಗೆ ಮದ್ಯ ಸೇವಿಸಲು ಬಂದಿದ್ದ ರೌಡಿಯ ಭೀಕರವಾಗಿ ಕೊಚ್ಚಿ ಹತ್ಯೆ
ಮದ್ಯ ಸೇವಿಸಲು ಬಾರ್‌ಗೆ ಬಂದಿದ್ದ ರೌಡಿ ಶೀಟರ್‌ನನ್ನು ನಾಲ್ಕೈದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪ

ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಗೃಹಲಕ್ಷ್ಮೀ 2 ತಿಂಗಳ ಹಣ ಬಿಡುಗಡೆ ಆಗುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹ ಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪುವುದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದ್ದು, ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇನ್ನೂ ಮುಗಿಯದ ನಟ್‌-ಬೋಲ್ಟ್‌ ಟೈಟ್ ಫೈಟ್: ರಾಜಕೀಯ ನಾಯಕರು, ಚಿತ್ರ ನಟರಿಂದಲೂ ಪರ ವಿರೋಧ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿದ ನಟ್‌, ಬೋಲ್ಟ್ ಟೈಟ್‌ ಮಾಡುತ್ತೇನೆ ಎಂಬ ಹೇಳಿಕೆ ಪ್ರತಿಕ್ರಿಯೆಗಳು ಇನ್ನೂ ಮುಂದುವರಿದಿವೆ. ರಾಜಕೀಯ ನಾಯಕರು, ಚಿತ್ರ ನಟರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಯ್ಮಚ್ಚಿಕೊಂಡಿರಬೇಕು : ಶಾಸಕ ರವಿ ಗಣಿಗ ಎಚ್ಚರಿಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ದುಡ್ಡಿನ ದುರಹಂಕಾರದಿಂದ ಉಪ ಮುಖ್ಯಮಂತ್ರಿಗಳ ವಿರುದ್ಧ ಮಾತನಾಡುತ್ತಿದ್ದು, ಅವರು ಬಾಯ್ಮುಚ್ಚಿಕೊಂಡಿರಬೇಕು. ಇದು ಅವರಿಗೆ ಕೊನೆಯ ಎಚ್ಚರಿಕೆ ಎಂದು ಶಾಸಕ ರವಿ ಗಣಿಗ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved