• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೆಚ್ಚ ಕಡಿತ, ಲಾಭಕ್ಕಾಗಿ 1000 ಸಿಬ್ಬಂದಿ ವಜಾಕ್ಕೆ ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ಕಂಪನಿ ಸಿದ್ಧತೆ

ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಗೆಲ್ಲಲು ಗ್ಯಾರಂಟಿ ವಾಮಮಾರ್ಗ: ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಗ್ಯಾರಂಟಿ ಯೋಜನೆಗಳು ವಾಮಮಾರ್ಗವಾಗಿವೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮೆಟ್ರೋ ಜತೆ ಎಂಬಸಿ ₹100 ಕೋಟಿ ದೇಣಿಗೆ ಒಪ್ಪಂದ - ಕಾಡುಬೀಸನಹಳ್ಳಿ ನಿಲ್ದಾಣ ನಿರ್ಮಾಣಕ್ಕೆ ಒಡಂಬಡಿಕೆ

ಮೆಟ್ರೋ ರೈಲು ಯೋಜನೆಯ ಹಂತ-2ಎ ಅಡಿಯಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರ ಮಾರ್ಗದವರೆಗಿನ ಹೊರವರ್ತುಲ ರಸ್ತೆಯ ಮಾರ್ಗದಲ್ಲಿ ಬರುವ ಕಾಡುಬೀಸನಹಳ್ಳಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಎಂಬಸಿ ಆಫೀಸ್ ಪಾರ್ಕ್ಸ್ (ಆರ್‌ಇಐಟಿ) ₹100 ಕೋಟಿ ನೀಡಲು ಬಿಎಂಆರ್‌ಸಿಎಲ್‌ ಜೊತೆ ಒಪ್ಪಂದ ಮಾಡಿಕೊಂಡಿದೆ.

ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ-ಹಣಕಾಸು ಸ್ಥಿತಿ ಅವಲೋಕಿಸಿ ಪಾವತಿ : ಸಿಎಂ

ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

32,000 ಕೋಟಿ ಬಿಲ್‌ ಬಾಕಿ : ಸಿಎಂಗೆ ಗುತ್ತಿಗೆದಾರರ ದೂರು - ಕಮಿಷನ್‌ ಪ್ರಮಾಣ ಭಾರಿ ಹೆಚ್ಚಳ: ಆಕ್ರೋಶ

ಕಳೆದ ಸರ್ಕಾರದ ಅವಧಿಯಲ್ಲಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದ್ದ 40 ಪರ್ಸೆಂಟ್‌ ಕಮಿಷನ್‌ ವಿಚಾರ ಈ ಸರ್ಕಾರದ ಅವಧಿಯಲ್ಲೂ ಮುನ್ನಲೆಗೆ ಬಂದಿದ್ದು, ಹಿಂದಿಗಿಂತ ಈಗ ಕಮಿಷನ್‌ ಪ್ರಮಾಣ ಹೆಚ್ಚಳವಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿದೆ

ಬಜೆಟ್‌ ಅಧಿವೇಶನ ಶುರು । ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಗ್ಯಾರಂಟಿಗೆ ಗೌರ್‍ನರ್‌ ಭೇಷ್‌

  ಗ್ಯಾರಂಟಿಗಳಿಂದ ಹಣಕಾಸು ಸ್ಥಿತಿ ಹದಗೆಡುತ್ತದೆ ಎನ್ನುತ್ತಿದ್ದವರ ಭವಿಷ್ಯವನ್ನು ಸುಳ್ಳಾಗಿಸಿ ವಿಶ್ವಸಂಸ್ಥೆ ಮುಖ್ಯಸ್ಥರಿಂದಲೇ ಶ್ಲಾಘನೆ ಪಡೆದಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ್ದಾರೆ.

ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದ ಹಿನ್ನೆಲೆಯಲ್ಲಿ ‘ಹಕ್ಕಿಜ್ವರ ಪ್ರದೇಶ’ದ 1 ಕಿ.ಮೀ. ವ್ಯಾಪ್ತಿಯ ಕೋಳಿ ಕೊಲ್ಲಲು ಆದೇಶ
ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಸದ್ಯ ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮಾತ್ರ ಅನ್ವಯವಾಗುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರೋಗ ಪತ್ತೆಯಾದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಕೋಳಿಗಳನ್ನು ಕೊಂದು ಹೂಳುವಂತೆ ತಿಳಿಸಿದೆ.
ದುರಾಡಳಿತ ನಿಗ್ರಹಿಸಿ ಜನಸಾಮಾನ್ಯರಿಗೆ ಸ್ಪಂದಿಸಿ
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ದುರಾಡಳಿತ ಹೆಚ್ಚಿದ್ದು, ಅಧಿಕಾರಿಗಳು ಕೇವಲ ಪ್ರಭಾವಿ ವ್ಯಕ್ತಿಗಳಿಗಷ್ಟೇ ನಿಷ್ಠರಾಗಿದ್ದು, ಜನಸಾಮಾನ್ಯರ ಅಳಲು ಕೇಳುವವರಿಲ್ಲದಂತಾಗಿದೆ. ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳೂ ಅಧಿಕಾರ ವರ್ಗದಲ್ಲಿರುವುದು ಖಂಡನೀಯ ಎಂದು ಜನಧ್ವನಿ ವೇದಿಕೆ ಆರೋಪಿಸಿದೆ.
ನೆಲಮಂಗಲ ಸ್ವಚ್ಛ ನಗರ ನಿರ್ಮಾಣಕ್ಕೆ ಸಹಕರಿಸಿ
ನೆಲಮಂಗಲ: ನಗರಸಭೆ ವ್ಯಾಪ್ತಿಯಲ್ಲಿ ಸುಸಜ್ಜಿತ ನಗರ ನಿರ್ಮಾಣಕ್ಕೆ ನಗರದ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ನಗರಸಭೆ ಅಧ್ಯಕ್ಷ ಎನ್.ಗಣೇಶ್ ಹೇಳಿದರು.
ಚನ್ನರಾಯಪಟ್ಟಣ ನಾಡಕಚೇರಿ ಮುಂದೆ ಪ್ರತಿಭಟನೆ
ವಿಜಯಪುರ: ಯಲಿಯೂರು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿಯಿಲ್ಲದೆ, ಹಿಡುವಳಿ ಜಮೀನುಗಳಲ್ಲಿ ಓಡಾಡಬೇಕಿದೆ. ಈ ಬಗ್ಗೆ ಕಂದಾಯ ಇಲಾಖೆ ಸಚಿವ ಕೃಷ್ಷಬೈರೇಗೌಡ, ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved