• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕದಲ್ಲಿ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್ ಸೇವೆ - ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಕಾರ್ಯಾಚರಣೆ

ಕರಾವಳಿ ಮೀನುಗಾರರು ಮತ್ತು ಪ್ರವಾಸಿಗರ ಸುರಕ್ಷತೆಗಾಗಿ ಕರ್ನಾಟಕ ಸರ್ಕಾರವು ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್‌ಗಳನ್ನು ಪರಿಚಯಿಸಲು ಸಿದ್ಧವಾಗಿದೆ.  

ಮುಂಗಾರು ಅಂತ್ಯ: 15% ಹೆಚ್ಚು ಮಳೆ, 99% ಬಿತ್ತನೆ! ವಾಡಿಕೆಯ 85 ಸೆಂ.ಮೀ. ಬದಲು ಈ ಬಾರಿ 97 ಸೆಂ.ಮೀ. ಮಳೆ

ಬೆರಳೆಣಿಕೆಯ ಜಿಲ್ಲೆಗಳನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಒಟ್ಟಾರೆ ಈ ಬಾರಿಯ ಮುಂಗಾರಿನಲ್ಲಿ ವಾಡಿಕೆಗಿಂತ ಶೇ.15ರಷ್ಟು ಮಳೆಯಾಗಿರುವ ಪರಿಣಾಮ ಶೇ.99ರಷ್ಟು ಬಿತ್ತನೆಯಾಗಿದೆ.

ಈ ಬಾರಿ 169 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ! ಜೊತೆಗೆ ಕರ್ನಾಟಕ ನಾಮಕರಣ ಸ್ಮರಣೆಗೆ 100 ಪ್ರಶಸ್ತಿ

ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನ.1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪದಲ್ಲಿ ಬರೋಬ್ಬರಿ 169 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ದಾಬಸ್‌ಪೇಟೆಯಲ್ಲಿ ಹಣಕಾಸಿನ ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಹಣಕಾಸಿನ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ 48ರ ತ್ಯಾಮಗೊಂಡ್ಲು ಹೋಬಳಿಯ ಮಹಿಮಾಪುರದ ಖಾಸಗಿ ಹೋಟೆಲ್ ಬಳಿಯಲ್ಲಿರುವ ವಠಾರದ ಶೆಡ್ ಮನೆಯಲ್ಲಿ ನಡೆದಿದೆ.
ಬೃಹತ್ ಸಾಂಸ್ಕೃತಿಕ ಕೇಂದ್ರ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ
ಬೃಹತ್ ಸಾಂಸ್ಕೃತಿಕ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ "ಜಾನಪದ ಲೋಕ "ವನ್ನು ನಿರ್ಮಾಣ ಮಾಡಿರುವ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿಗೆ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯ ಉದ್ದೇಶಕ್ಕಾಗಿ ಯುನೆಸ್ಕೋದಿಂದ ನೀಡುವ ಮಾನ್ಯತೆ ಪಡೆದಿದೆ.
ಸಮಾಜಕ್ಕೆ ಹರಳಯ್ಯ ಕೊಡುಗೆ ಅಪಾರ: ಸಾಹಿತಿ ಕೆ. ವಸಂತ್ ಕುಮಾರ್
ಹರಳಯ್ಯ ೧೨ನೆಯ ಶತಮಾನದ ಬಸವಣ್ಣರ ಸಮಕಾಲೀನರಾಗಿದ್ದಾರೆ. ಪಾದರಕ್ಷೆಗಳನ್ನು ಸಿದ್ಧಪಡಿಸುವ ಕಾಯಕದಲ್ಲಿ ನಿರತನಾಗಿದ್ದ ಈತ ಗುರುಲಿಂಗ ಜಂಗಮ ಸೇವೆಗೆ ತನ್ನ ತನು ಮನ ಧನ ಮುಡಿಪಾಗಿಟ್ಟಿದ್ದರು ಎಂದು ಸಾಹಿತಿ ಕೆ. ವಸಂತ್ ಕುಮಾರ್ ಹೇಳಿದರು. ವಿಜಯಪುರದಲ್ಲಿ ಮಾಸಿಕ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಕಾಲದಲ್ಲಿ ಸಾಲ ಮರು ಪಾವತಿಸಿ ಸಂಘದ ಏಳಿಗೆಗೆ ಸಹಕರಿಸಿ: ಸಂಘದ ಅಧ್ಯಕ್ಷ ಡಿ.ಕೆ.ಮಂಜುನಾಥ್
ತಾಲೂಕಿನ ಮುತ್ಕೂರು ವ್ಯವಸಾಯ ಸೇವಾ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 47.42 ಲಕ್ಷ ರು. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಡಿ.ಕೆ.ಮಂಜುನಾಥ್ ತಿಳಿಸಿದರು. ಹೊಸಕೋಟೆಯಲ್ಲಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ನಮ್ಮ ಕ್ಲಿನಿಕ್‌ನಲ್ಲಿ ಕಣ್ಣು ಚಿಕಿತ್ಸೆ, ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ
ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಶೀಘ್ರದಲ್ಲಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಮಕ್ಕಳಿಗೆ ಲಸಿಕೀಕರಣ, ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಮೊದಲಾದ ಸೇವೆಗಳನ್ನು ಆರಂಭಿಸುವ ಮೂಲಕ ಮೇಲ್ದರ್ಜೆಗೇರಿಸಲು ಬಿಬಿಎಂಪಿ ಮುಂದಾಗಿದೆ.
ಅಧಿಕಾರಿಗಳು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು. ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಲು ಮುಂದಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್
ಸದ್ಯ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನ ಯುಗದಲ್ಲಿದ್ದು, ನಿಮ್ಮ ಕೈ ಬೆರಳ ತುದಿಯಲ್ಲಿ ಎಲ್ಲಾ ಮಾಹಿತಿ ಸಿಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 510
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved