• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನವೇ ಪ್ರಶ್ನೆಪತ್ರಿಕೆ ರವಾನೆ - ಮಧ್ಯವಾರ್ಷಿಕ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಕ್ರಮ

ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ   ಪರೀಕ್ಷಾ ಕೇಂದ್ರಕ್ಕೆ ಒಂದು ದಿನ ಮೊದಲು ಇ-ಮೇಲ್ ಮಾಡುವ ಬದಲು ಪರೀಕ್ಷೆಯ ದಿನ ಬೆಳಗ್ಗೆ 6 ಗಂಟೆಗೆ ಇ-ಮೇಲ್ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

ಮಸೀದಿ ಮುಂದೆ ಭಾರತ್‌ ಮಾತಾಕೀ ಜೈ ಕೂಗಿದರೆ ತಪ್ಪಲ್ಲ- ಸಾಮರಸ್ಯವನ್ನು ಉತ್ತೇಜಿಸುತ್ತದೆ : ಹೈಕೋರ್ಟ್‌

‘ಭಾರತ್‌ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಇಂದು ಜೆಎಸ್‌ ಪಿಯು ಕಾಲೇಜಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ - ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಹಯೋಗ

 ಮಲ್ಲತಹಳ್ಳಿಯ ಜೆ.ಎಸ್. ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ ಸಮಾರಂಭ’ ಆಯೋಜಿಸಲಾಗಿದೆ.  

ನಗರದಲ್ಲಿ ದ್ವಿಚಕ್ರ ವಾಹನ ಕಳವು ತಡೆಗಟ್ಟುವ ನಿಟ್ಟಿನಲ್ಲಿ ಜಿಪಿಎಸ್‌ ಅಳವಡಿಸಿ: ದಯಾನಂದ
ನಗರದಲ್ಲಿ ದ್ವಿಚಕ್ರ ವಾಹನ ಕಳವು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದ್ವಿಚಕ್ರ ವಾಹನ ಮಾರಾಟಕ್ಕೂ ಮುನ್ನ ಕೆಲವು ಸುರಕ್ಷಿತ ಪರಿಕರಗಳನ್ನು ಅಳವಡಿಸುವಂತೆ ನಗರದ ದ್ವಿಚಕ್ರ ವಾಹನಗಳ ಡಿಸ್ಟ್ರಿಬ್ಯೂಟರ್‌ಗಳಿಗೆ ಪತ್ರ ಬರೆಯುವುದಾಗಿ ನಗರದ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮಹಿಳೆಯರ ಉಚಿತ ಪ್ರಯಾಣ 'ಶಕ್ತಿ' - ಮೀರಿ ಪ್ರಯಾಣಿಸಿದರೆ ಓವರ್ ಲೋಡ್ ಕೇಸ್?

ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯಿಂದ ತುಂಬಿ ತುಳುಕುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್ ಟಿಸಿ)ದ ಬಸ್‌ಗಳು ಈಗ ಪೊಲೀಸರ ಓವರ್ ಲೋಡ್ ಕೇಸ್ ಎದುರಿಸುವಂತಾಗಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಸುವರ್ಣ ನ್ಯೂಸ್‌ನ ಔಟ್‌ಪುಟ್ ಎಡಿಟರ್ ಎಂ.ಸಿ. ಶೋಭಾ ನೇಮಕ !

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ಸುವರ್ಣ ನ್ಯೂಸ್ ಔಟ್‌ಪುಟ್ ಎಡಿಟರ್ ಶ್ರೀಮತಿ ಎಂ.ಸಿ. ಶೋಭಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ನಾಡಹಬ್ಬ ದಸರಾ ಉದ್ಘಾಟಕರು ಪ್ರೊ. ಹಂಪ ನಾಗರಾಜಯ್ಯ, ರಾಜ್ಯಪಾಲರು, ಸಿಎಂ, ಡಿಸಿಎಂಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಿಯುಕ್ತಿಗೊಂಡಿರುವ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತ ಆಹ್ವಾನ ನೀಡಲಾಯಿತು.

ಅನಿಮಲ್‌ ವೆಲ್‌ಫೇರ್‌ ಕಮಿಟಿ ರಚಿಸಿ ಬೀದಿ ನಾಯಿಗೆ ಹೋಟೆಲ್‌ಗಳಲ್ಲಿ ಉಳಿದ ಆಹಾರ ನೀಡಲು ಚಿಂತನೆ
ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಮತ್ತು ಮನುಷ್ಯರ ಮೇಲಿನ ದಾಳಿಯನ್ನು ತಡೆಯಲು ಬಿಬಿಎಂಪಿ ಹೊಸ ಯೋಜನೆಯನ್ನು ರೂಪಿಸಿದೆ. ಹೋಟೆಲ್‌ಗಳಲ್ಲಿ ಮಾರಾಟವಾಗದ ಆಹಾರವನ್ನು ಬೀದಿ ನಾಯಿಗಳಿಗೆ ನೀಡಲು ಚಿಂತಿಸಲಾಗಿದೆ.
ಕೇಂದ್ರ ಸರ್ಕಾರ ಅನುಮತಿ ನೀಡಿರುವ ನಮ್ಮ ಮೆಟ್ರೋ 3ನೇ ಹಂತಕ್ಕೆ ಜಿಯೋಟೆಕ್ನಿಕಲ್‌ ಸರ್ವೆ ಪ್ರಾರಂಭ
ಬೆಂಗಳೂರು ಮೆಟ್ರೋದ 3ನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಿಯೋಟೆಕ್ನಿಕಲ್ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಮಾಗಡಿ ರಸ್ತೆಯ ಕೆಎಚ್‌ಬಿ ಕಾಲನಿಯಲ್ಲಿ ಸೆಕಾನ್ ಕಂಪನಿ ಸರ್ವೆ ಕಾರ್ಯ ಆರಂಭಿಸಿದೆ.
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 510
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved