• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಗ್ರೀವಾಜ್ಞೆ ತಂದರೂ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ ಒಡೆಯರ್‌ಗೆ 3400 ಕೋಟಿ ರು. ಟಿಡಿಆರ್‌ ನೀಡಲು ವಾರ ಗಡುವು
ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ದ್ವಿತೀಯ ಪಿಯು ಪರೀಕ್ಷೆ: ಜಿಲ್ಲೆಯ 17 ಕೇಂದ್ರಗಳು ಸಜ್ಜು
ದೊಡ್ಡಬಳ್ಳಾಪುರ: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪಬ್ಲಿಕ್ ಪರೀಕ್ಷೆಗಳು ಮಾ.1ರಂದು ಶನಿವಾರದಿಂದ ಆರಂಭಗೊಳ್ಳಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 11,341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಜಿಲ್ಲಾ ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.
ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯವೈಖರಿ ಪ್ರಶಂಸಿಸಿದ ಶ್ರೀಗಳು
ದಾಬಸ್‍ಪೇಟೆ: ನೆಲಮಂಗಲ ಕ್ಷೇತ್ರದ ಇತಿಹಾಸದಲ್ಲೇ 1000 ಕೋಟಿ ರು.ಅನುದಾನ ತಂದು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ಎನ್.ಶ್ರೀನಿವಾಸ್ ಕಾರ್ಯವೈಖರಿಗೆ ಎಲ್ಲರೂ ಹೆಮ್ಮೆ ಪಡುವಂತದ್ದು, ರಾಜ್ಯದ 224 ಕ್ಷೇತ್ರಗಳ ಪೈಕಿ ನೆಲಮಂಗಲದಲ್ಲೇ ಅತಿ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕ್ಷೇತ್ರದ ಜನತೆ ಇವರಿಗೆ ಶಕ್ತಿ ತುಂಬಬೇಕು ಎಂದು ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು
ಟೂರಿಸಂನಿಂದ 4 ವರ್ಷಕ್ಕೆ 2,750 ಕೋಟಿ ರು.ಆದಾಯ : ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌
ಪ್ರವಾಸೋದ್ಯಮದಿಂದ ರಾಜ್ಯಕ್ಕೆ ಮೂರ್ನಾಲ್ಕು ವರ್ಷದಲ್ಲಿ ಅಂದಾಜು ₹2,750 ಕೋಟಿ ಆದಾಯ ಬರುವ ನಿರೀಕ್ಷೆ ಇದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳ ಕುರಿತು ಸಚಿವ ಪ್ರಿಯಾಕ್‌, ಉದ್ಯಮಿ ಪೈ ಜಟಾಪಟಿ

ರಾಜಧಾನಿ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳ ಕುರಿತು ಉದ್ಯಮಿ ಮೋಹನದಾಸ್‌ ಪೈ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನಡುವೆ ತೀವ್ರ ಮಾತಿನ ಜಟಾಪಟಿ ಶುರುವಾಗಿದೆ.

‘ಪ್ರಾಮಾಣಿಕರ ತಂಡ ಕಟ್ಟಿದರಷ್ಟೇ ಕೆಪಿಎಸ್ಸಿ ಪರಿಶುದ್ಧ’ - ನಂಬಿಕೆ ಕಳೆದುಕೊಳ್ಳುತ್ತಿದೆ

ರಾಜ್ಯದ ವಿವಿಧ ನಾಗರಿಕ ಸೇವೆಗಳ ನೇಮಕಾತಿಗೆ ಶಿಸ್ತುಬದ್ಧ, ಪಾರದರ್ಶಕ ಪರೀಕ್ಷೆ ನಡೆಸುತ್ತಿದ್ದ ಹೆಗ್ಗಳಿಕೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಇತ್ತೀಚಿನ ಕೆಲ ವರ್ಷಗಳಿಂದ ಕೇವಲ ವಿವಾದ ಹಾಗೂ ಎಡವಟ್ಟುಗಳಿಂದಲೇ ಚರ್ಚೆಯಲ್ಲಿದೆ.

ಸ್ವಿಗ್ಗಿ, ಜೊಮೆಟೋ ಮಾದರಿ ಹಾಪ್‌ಕಾಮ್ಸ್‌ನಿಂದ ಮನೆಗೆ ಡೆಲಿವರಿ - ವಾಟ್ಸಪ್‌ಲ್ಲಿ ಬುಕ್‌ ಮಾಡಿದರೆ ಮನೆಗೆ ತರಕಾರಿ!

ನಗರದ ಅಪಾರ್ಟ್‌ಮೆಂಟ್‌ ವಾಸಿಗಳಿಗೆ ತಾಜಾ ಹಣ್ಣು, ತರಕಾರಿಗಳನ್ನು ಮನೆಬಾಗಿಲಿಗೆ ತಲುಪಿಸುವ ಗ್ರಾಹಕ ಸ್ನೇಹಿ ‘ವಾಟ್ಸಪ್‌ ಸೇಲ್ಸ್‌ ಚಾನಲ್‌’ ಪ್ರಾರಂಭಿಸಲು ಹಾಪ್‌ಕಾಮ್ಸ್‌ ಸಿದ್ಧತೆ ನಡೆಸಿದೆ.

ಅಂತಾರಾಷ್ಟ್ರೀಯ ಟ್ರಾವೆಲ್ ಎಕ್ಸ್‌ಪೋ-2025 - ಪ್ರವಾಸೋದ್ಯಮದಿಂದ 1.5 ಲಕ್ಷ ನೌಕರಿ ಸೃಷ್ಟಿ : ಸಿಎಂ

ಇತ್ತೀಚೆಗೆ ಹೊರತಂದಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯಿಂದ (2024-2029) ಮುಂದಿನ 5 ವರ್ಷಗಳಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ 8,000 ಕೋಟಿ ರು. ನೇರ ಹೂಡಿಕೆ ಮತ್ತು ಒಂದೂವರೆ ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜನರು ಸಾಯುವುದಕ್ಕೂ ದುಡ್ಡು ಕೊಡವ ಪರಿಸ್ಥಿತಿ - ಸಂಪೂರ್ಣ ಭ್ರ​ಷ್ಟಾ​ಚಾ​ರ​ದಲ್ಲಿ ಮು​ಳುಗಿದ ‘ಕೈ’: ಸಚಿವ

ಅ​ಭಿ​ವೃದ್ಧಿ ಹಾಗೂ ಗ್ಯಾ​ರಂಟಿ ಹೆ​ಸ​ರಿ​ನಲ್ಲಿ ಅ​ಧಿ​ಕಾ​ರಕ್ಕೆ ಬಂದಿ​ರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರ​ಷ್ಟಾ​ಚಾ​ರ​ದಲ್ಲಿ ಮು​ಳುಗಿ ಹೋ​ಗಿದೆ. ಜ​ನರು ಸುಸೂ​ತ್ರ​ವಾಗಿ ಸಾ​ಯುವುದಕ್ಕೂ ದುಡ್ಡು ಕೊ​ಡ​ಬೇ​ಕಾದ ಪ​ರಿ​ಸ್ಥಿತಿ ನಿ​ರ್ಮಾ​ಣ​ವಾ​ಗಿದೆ ಎಂದು  ಪ್ರ​ಹ್ಲಾದ ಜೋಶಿ ಲೇ​ವಡಿ ಮಾ​ಡಿ​ದ​ರು.

ನವಲಿ ಸಮಾನಾಂತರ ಅಣೆಕಟ್ಟು - ಆಂಧ್ರ ಸಿಎಂ ಜತೆ ಒಮ್ಮತದ ನಿರ್ಧಾರಕ್ಕೆ ಮಾರ್ಚ್‌ನಲ್ಲಿ ಚರ್ಚೆ : ಡಿಕೆಶಿ

ತುಂಗಭದ್ರಾ ಅಣೆಕಟ್ಟಿಗೆ ನವಲಿಯಲ್ಲಿ ಸಮಾನಾಂತರ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾರ್ಚ್‌ನಲ್ಲಿ ಸಭೆ ನಡೆಸಲಾಗುವುದು

  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved