• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಹುದ್ದೆ ಆಕಾಂಕ್ಷಿ ನಾಗೇಂದ್ರಕ್ಕೆ ಸಂಕಷ್ಟ
ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅನುಮತಿ ನೀಡಿದ್ದಾರೆ.
ಜಾತಿಗಣತಿ ವರದಿ ನಾಳೆ ಕ್ಯಾಬಿನೆಟ್‌ನಲ್ಲಿ ಮಂಡನೆ
ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ ವರದಿ-2015) ವರದಿಯು ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ತೀರ್ಮಾನ ಮಾಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಸಿಎಂ ವಿರುದ್ಧ ಗವರ್ನರ್‌ಗೆ ಮತ್ತೊಂದು ದೂರು ಸಲ್ಲಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿ ಎಂಟು ಕಂಪೆನಿಗಳ ಗಣಿ ಗುತ್ತಿಗೆ ನವೀಕರಣಕ್ಕೆ ಅನುಮೋದನೆ ನೀಡಿ 500 ಕೋಟಿ ರು. ಕಿಕ್‌ ಬ್ಯಾಕ್‌ ಪಡೆದಿದ್ದು, ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರು. ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರಿಗೆ ದೂರು ಸಲ್ಲಿಕೆಯಾಗಿದೆ.
ಚೆಕ್‌ಬೌನ್ಸ್‌ ಕೇಸಲ್ಲಿ ನಾಗೇಂದ್ರಗೆ ದಂಡ: ತಪ್ಪಿದರೆ ಜೈಲು ಶಿಕ್ಷೆ
ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರು. ದಂಡ ಪಾವತಿಸುವಂತೆ ಸೂಚಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ವಿದ್ಯುತ್ ಆಯ್ತು, ಈಗ ನೀರಿನ ದರ ಏರಿಕೆ!
ಕುಡಿಯುವ ನೀರಿನ ದರ ಏಪ್ರಿಲ್‌ನಿಂದಲೇ ಏರಿಕೆಯಾಗಲಿದ್ದು, ಪ್ರತಿ ಸಾವಿರ ಲೀಟರ್‌ಗೆ 1.50 ರು.ನಿಂದ 10 ರು.ವರೆಗೆ ಹೆಚ್ಚಳವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.
ಬರಹಗಾರರು ನಿರ್ದೇಶನಕ್ಕೆ ಬರಬೇಕು : ಗಣೇಶ್ ಅರಸು ಅಂತಾರೆ ಜೊತೆ ಗಣೇಶ್‌ ಹೊಸ ಸಿನಿಮಾ ಮುಹೂರ್ತ

ಅರಸು ಅಂತಾರೆ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ಗಣೇಶ್‌ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತ ಸಂದರ್ಭದಲ್ಲಿ ಗಣೇಶ್‌, ‘ರವಿಶಂಕರ್‌ ಮೂಲಕ ನನಗೆ ಬಂದ ಈ ಆಫರ್‌ ಬಗ್ಗೆ ಹಿಂದೆಲ್ಲೂ ಹೇಳಿಲ್ಲ

ಸಂವಿಧಾನದ ಮೇಲೆ ಬಿಜೆಪಿಯಿಂದ ಹಲ್ಲೆ : ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ಭಾರತವು ಎದುರಿಸುತ್ತಿರುವುದು ಕೇವಲ ಆರ್ಥಿಕ ಅಥವಾ ಸಾಮಾಜಿಕ ಅಪಾಯವಲ್ಲ, ಸಂವಿಧಾನಿಕ ಅಪಾಯವನ್ನೂ ಎದುರಿಸುತ್ತಿದೆ. ಬಿಜೆಪಿ ಆಡಳಿತವನ್ನು ನಡೆಸದೇ, ನಮ್ಮ ಗಣತಂತ್ರದ ರಚನೆಯನ್ನೇ ವ್ಯವಸ್ಥಿತವಾಗಿ ಧ್ವಂಸಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

₹14 ಕೋಟಿ ನಕಲಿ ನೋಟಿನ ಕಂತೆ ಪತ್ತೆ -‘ಮೂವೀ ಶೂಟಿಂಗ್ ಪರ್ಪೋಸ್‌ ಒನ್ಲಿ’ ಎಂದು ಬರೆದಿರುವ ಪೇಪರ್‌ ಪತ್ತೆ

ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ₹500 ಮುಖಬೆಲೆಯ ನಕಲಿಯಂತೆ ಕಾಣುವ ನೋಟುಗಳ ಕಂತೆ ಪತ್ತೆಯಾಗಿದೆ.

ಸರ್ಕಾರಿ ಬಸ್‌ ಪ್ರಯಾಣ ದರ ಏರಿಕೆ ಮಾಡಲ್ಲ - ಡೀಸೆಲ್‌ ದರ ಏರಿಕೆ । ಆದರೂ ಪ್ರಯಾಣಿಕರು ರಿಲೀಫ್‌

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಬಸ್‌ ದರವೂ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ - ಉನ್ನತ ಶ್ರೇಣಿಯಲ್ಲಿ 1 ಲಕ್ಷ ಮಕ್ಕಳು ಪಾಸು : 8400 ಮಂದಿ ಕೃಪಾಂಕದಿಂದ ಉತ್ತೀರ್ಣ

  1,00,571 ವಿದ್ಯಾರ್ಥಿಗಳು ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.  

  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved