• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಳುವರಿ ಕುಸಿತ - ತರಕಾರಿಗಳ ಬೆಲೆ ಗಗನದೆತ್ತರಕ್ಕೇ : ಈರುಳ್ಳಿ ಜೊತೆಗೆ ಟೊಮೆಟೋ ದರವೂ ಹೆಚ್ಚಳ
ಬೆಂಗಳೂರಿನಲ್ಲಿ ಈರುಳ್ಳಿ ಮತ್ತು ಟೊಮೆಟೋ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರು ತತ್ತರಿಸಿ ಹೋಗಿದ್ದಾರೆ. ಇಳುವರಿ ಕುಸಿತ ಮತ್ತು ಮಾರುಕಟ್ಟೆಗೆ ಪೂರೈಕೆ ಕೊರತೆ ಬೆಲೆ ಏರಿಕೆಗೆ ಕಾರಣವಾಗಿದೆ.
ಮಠಗಳಿಂದ ಸುಜ್ಞಾನದ ಕಡೆಗೆ ಕೊಂಡೊಯ್ಯುವ ಕೆಲಸ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ರಾಜಶೇಖರ್
ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಧರ್ಮ ಜಾಗೃತಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎನ್. ರಾಜಶೇಖರ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ 58ನೇ ವರ್ಷದ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸೂಕ್ತ ಸಮಯಕ್ಕೆ ಕಣ್ಣಿನ ಪರೀಕ್ಷೆ ಮಾಡಿಸಿ: ಬಿ.ಎಸ್.ರುತಿಕ್‌ಗೌಡ
ಮಾನವ ಅಂಗಾಂಗಗಳಲ್ಲಿ ಕಣ್ಣು ತುಂಬಾ ಸೂಕ್ಷ್ಮವಾದ ಅಂಗವಾಗಿ ತುಂಬಾ ಜಾಗರೂಕತೆಯಿಂದ ಇರಬೇಕು ಎಂದು ಮುಖಂಡ ಬಿ.ಎಸ್.ರುತಿಕ್‌ಗೌಡ ಹೇಳಿದರು. ಸೂಲಿಬೆಲೆಯಲ್ಲಿ ಉಚಿತ ನೇತ್ರ ತಪಾಸಣೆಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಮತ್ತೆ ಐಷಾರಾಮಿ ‘ಸುವರ್ಣ ರಥ’ ಸಂಚಾರ? ಶುರುವಾಗುತ್ತಾ? ವಿಲಾಸಿ ರೈಲು ಪುನಾರಂಭಕ್ಕೆ ಚಿಂತನೆ

ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಚರಿಸುವ ಐಷಾರಾಮಿ ‘ಗೋಲ್ಡನ್‌ ಚಾರಿಯಟ್‌’ (ಸುವರ್ಣ ರಥ) ಪ್ರವಾಸಿ ರೈಲನ್ನು ಪುನಾರಂಭಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ.

ಹಿರಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ಅವರ ಹೊಸ ಸಿನಿಮಾ ರಾಶಿ ಟೈಟಲ್‌ ಬಿಡುಗಡೆ

ಹಿರಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ಅವರ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೆ ಇದರ ಟೈಟಲ್‌ ಬಿಡುಗಡೆ ಆಯಿತು. ಚಿತ್ರದ ಹೆಸರು ‘ರಾಶಿ’. ಅಂದಹಾಗೆ ಇಲ್ಲಿವರೆಗೂ ಅಕ್ಷಿತ್‌ ಶಶಿಕುಮಾರ್‌ ಆಗಿದ್ದವರು ಈ ಚಿತ್ರದಿಂದ ಆದಿತ್ಯ ಶಶಿಕುಮಾರ್‌ ಆಗಿದ್ದಾರೆ.

ಕೃಷಿ ಪಂಪ್‌ಗೆ ಆಧಾರ್‌ ಲಿಂಕ್‌ ಮಾಡದಿದ್ರೆ ಸಬ್ಸಿಡಿ ಕಡಿತವಿಲ್ಲ - 34 ಲಕ್ಷದಲ್ಲಿ 32 ಲಕ್ಷ ಪಂಪ್‌ಸೆಟ್‌ಗೆ ಈಗಾಗಲೇ ಲಿಂಕ್‌

ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ.  

ತಿರುಪತಿ ತುಪ್ಪದ ಲಾರಿಗೆ ಕೆಎಂಎಫ್‌ ಡಿಜಿಟಲ್‌ ಲಾಕ್‌! - ಜಿಪಿಎಸ್‌, ಲೊಕೇಷನ್‌ ಡಿವೈಸ್‌ಗಳೂ ಅಳವಡಿಕೆ

ತಿರುಪತಿ ತಿರುಮಲ ದೇಗುಲದ ಲಡ್ಡು ಪ್ರಸಾದಕ್ಕೆ ತಮಿಳುನಾಡಿನ ಖಾಸಗಿ ಡೈರಿಯಿಂದ ಕಲಬೆರಕೆಯ ತುಪ್ಪ ಪೂರೈಕೆಯಾದ ವಿಚಾರ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಇದೀಗ ತುಪ್ಪ ಪೂರೈಕೆಯ ಟೆಂಡರ್‌ ಪಡೆದಿರುವ ಕೆಎಂಎಫ್‌ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಿದೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಾಲೆಡ್ಜ್‌-ಹೆಲ್ತ್‌-ಇನ್ನೋವೇಶನ್‌-ರೀಸರ್ಚ್‌ ಸಿಟಿ ನಿರ್ಮಾಣಕ್ಕೆ 26ಕ್ಕೆ ಚಾಲನೆ

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಾಲೆಡ್ಜ್‌-ಹೆಲ್ತ್‌-ಇನ್ನೋವೇಶನ್‌-ರೀಸರ್ಚ್‌ (ಕೆಎಚ್ಐಆರ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.26ರಂದು ಚಾಲನೆ ನೀಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ದೊಡ್ಡಬಳ್ಳಾಪುರ ಬಳಿ ಜ್ಞಾನ ನಗರಿ: 26ಕ್ಕೆ ಶಿಲಾನ್ಯಾಸ
ಸಿಂಗಪುರದ ಬಯೊಪೊಲೀಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್ ಇನ್ನೋವೇಶನ್ ಕ್ಲಸ್ಟರ್ ಇದಕ್ಕೆ ಮಾದರಿಯಾಗಿದೆ. ಜತೆಗೆ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ. ದೊಡ್ಡಬಳ್ಳಾಪುರ- ದಾಬಸಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿಮೀ ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.
ಮಹಿಳಾ ನೌಕರರಿಗೆ ವರ್ಷಕ್ಕೆ 6 ದಿನ ಮುಟ್ಟಿನ ರಜೆ: ಚಿಂತನೆ - ಜನಾಭಿಪ್ರಾಯ ಪಡೆದು ತೀರ್ಮಾನ

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಕನಿಷ್ಠ 6 ದಿನ ವೇತನ ಸಹಿತ ಮುಟ್ಟಿನ ರಜೆ (ಪಿಎಂಎಲ್‌) ನೀಡುವ ಋತುಸ್ರಾವದ ರಜೆ ನೀತಿ ಜಾರಿಗೆ ಸರ್ಕಾರ ಚಿಂತನೆ  

  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved