• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಗುಲ ನೌಕರರಿಗೆ ಸರ್ಕಾರದಿಂದಲೇ ವೇತನ - ದೇಗುಲಗಳಲ್ಲಿದ್ದಾರೆ 131 ಸರ್ಕಾರಿ ಅಧಿಕಾರಿ, ಸಿಬ್ಬಂದಿ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಇನ್ನು ಮುಂದೆ ಸರ್ಕಾರವೇ ವೇತನ ನೀಡಲಿದ್ದು, ಇದರಿಂದ ದೇವಸ್ಥಾನಗಳ ಆದಾಯ ಕಡಿತವಾಗುವುದು ತಪ್ಪಲಿದೆ.

ಗ್ಯಾರಂಟಿಗೆ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ₹25 ಸಾವಿರ ಕೋಟಿ ಬಳಕೆ!

ಗ್ಯಾರಂಟಿ ಯೋಜನೆಗಳ ಜಾರಿಗಾಗಿ ರಾಜ್ಯ ಸರ್ಕಾರ ಹಲವು ಮೂಲಗಳ ಆದಾಯ ಬಳಸಿಕೊಳ್ಳುತ್ತಿದ್ದು, ಅದರಲ್ಲಿ ಶೇಕಡ 20ಕ್ಕೂ ಹೆಚ್ಚಿನ ಮೊತ್ತವನ್ನು ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನದಿಂದ ಸರ್ಕಾರ ಬಳಸಿಕೊಂಡಿದೆ.

ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆ : 35 ಡಿಗ್ರಿ ಸೆ. ದಾಟಿದ ಗರಿಷ್ಠ ಉಷ್ಣಾಂಶ

ರಾಜ್ಯದಲ್ಲಿ ಬಿಸಿಲಿನ ತಾಲ ಇನ್ನಷ್ಟು ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಗಲ ವೇಳೆ ಮನೆಯಿಂದ ಹೊರ ಬರಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ ಮತ್ತೆ 3 ಬಲಿ

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ, ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ.

ಬೆನ್ನುಮೂಳೆ ವಿರೂಪಕ್ಕೆ ಶಸ್ತ್ರಚಿಕಿತ್ಸೆ ಉಚಿತ - ₹1.5 ಲಕ್ಷ ಚಿಕಿತ್ಸಾ ವೆಚ್ಚ ನಿಗದಿ

ರಾಜ್ಯದಲ್ಲಿ ಮಕ್ಕಳು ಸೇರಿ ಬೆನ್ನುಮೂಳೆ ವಿರೂಪ ಸಮಸ್ಯೆ (ಸ್ಪೈನಲ್‌ ಡಿಫಾರ್ಮಿಟಿಸ್‌) ಎದುರಿಸುತ್ತಿರುವ ವ್ಯಕ್ತಿಗಳಿಗೆ ಆಯುಷ್ಮಾನ್‌ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡುವ ಆದೇಶವನ್ನು ಆರೋಗ್ಯ ಇಲಾಖೆ ಹೊರಡಿಸಿದೆ.

ನೆರೆ ರಾಜ್ಯದಲ್ಲಿ ಹಕ್ಕಿ ಜ್ವರ, ರಾಜ್ಯದಲ್ಲೂ ಆತಂಕ - ಆಂಧ್ರ, ಮಹಾರಾಷ್ಟ್ರದಲ್ಲಿ ಉಲ್ಬಣ

ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ (ಎಚ್‌5ಎನ್‌1) ಪ್ರಕರಣಗಳು ಹೆಚ್ಚಾಗಿದ್ದು, ಸಾವಿರಾರು ಹಕ್ಕಿಗಳು ಹಾಗೂ ಕೋಳಿಗಳ ಸಾವು ಸಂಭವಿಸಿದೆ. ನೆರೆ ರಾಜ್ಯಗಳಲ್ಲಿನ ಸೋಂಕಿನಿಂದಾಗಿ ರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದೆ.

ತ್ಯಾಜ್ಯ ವಿಲೇವಾರಿ ಸ್ವಚ್ಛ ಸಂಕೀರ್ಣ ವೀಕ್ಷಣೆ
ದಾಬಸ್‍ಪೇಟೆ: ಸ್ಥಳೀಯ ಕುಲುವನಹಳ್ಳಿ ಗ್ರಾಪಂ ವತಿಯಿಂದ, ಸ್ವಚ್ಛ ಸಂಕೀರ್ಣವನ್ನು ವ್ಯವಸ್ಥಿತವಾಗಿ ನಿರ್ಮಿಸಿ, ಘಟಕದ ಸುತ್ತಲೂ ಗಿಡ-ಮರಗಳನ್ನು ನೆಟ್ಟು ಉದ್ಯಾನವನದಂತೆ ನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಬೆಂಗ್ರಾ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಪ್ರಶಂಸಿಸಿದರು.
ಕೊಂಗಾಡಿಯಪ್ಪ ಪುತ್ಥಳಿ ಶೀಘ್ರ ಸ್ಥಾಪನೆಗೆ ಒತ್ತಾಯ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಅಭಿವೃದ್ದಿಗೆ ನಿಸ್ವಾರ್ಥವಾಗಿ ಶ್ರಮಿಸಿದ ಕೊಂಗಾಡಿಯಪ್ಪ ಅವರ ಪುತ್ಥಳಿಯನ್ನು ನಗರಸಭೆ ಆಡಳಿತ ಭವನದ ಮುಂಭಾಗ ಪ್ರತಿಷ್ಠಾಪಿಸಬೇಕು ಎಂಬ ಬೇಡಿಕೆ ಈಡೇರಿಸಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ. ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ದೇವಾಂಗ ಮಂಡಲಿ ಅಧ್ಯಕ್ಷ, ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್ ಹೇಳಿದರು.
ಬದುಕಿನ ಮೌಲ್ಯ ತಿಳಿಸಿದ ಸರ್ವಜ್ಞ
ದೊಡ್ಡಬಳ್ಳಾಪುರ: ತಾಲೂಕು ಕಚೇರಿ ಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಿಸಲಾಯಿತು.
ರಸ್ತೆ ನಿಯಮ ಪಾಲಸಿ ಜೀವ ಉಳಿಸಿ
ಹೊಸಕೋಟೆ: ರಸ್ತೆ ಸುರಕ್ಷತೆ ನಿಯಮ ಪಾಲಿಸದೆ ಪ್ರತಿವರ್ಷ ರಾಜ್ಯದಲ್ಲಿ ಒಂದುವರೆ ಲಕ್ಷಕ್ಕೂ ಅಧಿಕ ವಾಹನ ಸವಾರರು ಸಾವನಪ್ಪಿದ್ದಾರೆ. ಸಾವಿನ ಸಂಖ್ಯೆ ಕಡಿತಗೊಳಿಸಲು ರಸ್ತೆ ನಿಯಮ ಪಾಲಿಸಿ ಎಂದು ಅಪರ ಸಾರಿಗೆ ಆಯುಕ್ತ ಸಿ.ಮಲ್ಲಿಕಾರ್ಜುನ್ ತಿಳಿಸಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved