• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳದಿ ಮಾರ್ಗ ಮತ್ತಷ್ಟು ವಿಳಂಬ ? : ಮೆಟ್ರೋ ಪ್ರಯಾಣಿಕರ ಅಸಮಾಧಾನ

ತಾಂತ್ರಿಕ ಪ್ರಸ್ತಾವನೆಗೆ ಅನುಮೋದನೆ ಪಡೆಯುವಿಕೆ ವಿಳಂಬ ಹಿನ್ನೆಲೆಯಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ (19.15ಕಿಮೀ) ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗ ಜನಸಂಚಾರಕ್ಕೆ ಮುಕ್ತವಾಗುವುದು ಇನ್ನಷ್ಟು ವಿಳಂಬ

ಕೆಂಗೇರಿ ಹೋಬಳಿಯಲ್ಲಿ ಭೂ ಸ್ವಾಧೀನಕ್ಕೆ ಬಿಡಿಎ ಹೊರಡಿಸಿದ್ದ ಅಧಿಸೂಚನೆ ರದ್ದು

ನಗರದ ಬನಶಂಕರಿ 6ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಹೆಮ್ಮಿಗೆಪುರ, ಗಾಣಕಲ್ಲು ಮತ್ತಿತರ ಗ್ರಾಮಗಳಲ್ಲಿನ ಭೂ ಸ್ವಾಧೀನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿ : ಆರೋಗ್ಯ ಇಲಾಖೆ

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿಯಾಗುತ್ತಿದ್ದು, ನಾಯಿ ಕಡಿತದಿಂದ ಜೀವ ಉಳಿಸುವ ಆ್ಯಂಟಿ ರೇಬೀಸ್ ಲಸಿಕೆ (ಎಆರ್‌ವಿ) ಮತ್ತು ರೇಬಿಸ್‌ ಇಮ್ಯುನೊಗ್ಲೋಬುಲಿನ್ ಔಷಧ ಸಾಕಷ್ಟು ಲಭ್ಯವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಳೆ ನೀರಿಗೆ ಅಡ್ಡವಾಗಿರುವ ಕಟ್ಟಡ ಕೆಡವಿ : ಬಿಬಿಎಂಪಿ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ನಿರ್ದೇಶನ

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ದೇಶದ ಆರ್ಥಿಕತೆಗೆ ಹೋಟೆಲ್‌ ಉದ್ಯಮದ ಕೊಡುಗೆ ಗಮನಾರ್ಹ: ಗವರ್ನರ್‌ ಗೆಹಲೋತ್‌

ಹೋಟೆಲ್‌ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಶ್ಲಾಘಿಸಿದರು.

ಸಚಿವ ರಾಜಣ್ಣ ಹನಿಟ್ರ್ಯಾಪ್‌ ಕೇಸ್‌ ಅಂತಿಮ ವರದಿಗೆ ಸಿಐಡಿ ಸಿದ್ದತೆ

ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.

ಕಲಬುರಗಿ ಡಿಸಿ ಒಪ್ಪುವ ಹಾಗೆ ಕ್ಷಮೆ ಕೇಳಿ: ರವಿಕುಮಾರ್‌ಗೆ ಕೋರ್ಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನುಮ್‌ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆಯಾಚಿಸುವಂತೆ ವಿಧಾನ ಪರಿಷತ್​ ಬಿಜೆಪಿ ಸದಸ್ಯ ಎನ್.ರವಿಕುಮಾರ್‌ಗೆ ಹೈಕೋರ್ಟ್​ ತಾಕೀತು ಮಾಡಿದೆ.

ಗಿಡ್ಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷೆ ನಾರಾಯಣಮ್ಮ
ಸೂಲಿಬೆಲೆ: ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾರಾಯಣಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.
'ಹಿಂದಿನಷ್ಟು ಮಳೆ ಸಮಸ್ಯೆ ಈಗಿಲ್ಲ - ಬೆಂಗಳೂರಲ್ಲಿ 10 ವರ್ಷ ಹಿಂದೆ ಹೋಲಿಸಿದರೆ ಸಮಸ್ಯೆ ಆಗುವ ಸ್ಥಳ ಕಡಿಮೆ'

ಬಿಬಿಎಂಪಿಯ ಮಳೆಗಾಲದ ಸಿದ್ಧತೆಯ ವಾಸ್ತವವನ್ನು ಮೇ ತಿಂಗಳ ಬೇಸಿಗೆ ಕಾಲದ ಮಳೆಯೇ ಬಟಾ ಬಯಲು ಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜಲಸಾರಿಗೆ ಶುರುವಾಗಿದ್ದು, ಪ್ರಾಣಾಪಾಯ ನಷ್ಟ-ಕಷ್ಟಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ

ರವಿಕುಮಾರ್‌ ವಿರುದ್ಧ ಗೌರ್ನರ್‌ಗೆ ದೂರಲು ''ಕೈ'' ಎಂಎಲ್ಸಿಗಳ ನಿರ್ಧಾರ

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನಿ ಎಂದಿರುವ ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಎನ್‌. ರವಿಕುಮಾರ್‌ ವಿರುದ್ಧ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರಿಗೆ ದೂರು ನೀಡಲು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯರು ನಿರ್ಧರಿಸಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 543
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved