• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ಮಂದಿಗೆ ಟಿಯೆಸ್ಸಾರ್‌, ಹಣಮಂತರಾಯ ಪ್ರಶಸ್ತಿ - 5 ವರ್ಷಗಳ ಪ್ರಶಸ್ತಿ ರಾಜ್ಯ ಸರ್ಕಾರದಿಂದ ಪ್ರಕಟ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ಟಿ.ಎಸ್‌.ರಾಮಚಂದ್ರರಾವ್‌(ಟಿಯೆಸ್ಸಾರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹ ಕಟ್ಟಿ ಬೆಳೆಸಿದ ಪತ್ರಕರ್ತರಿಗೆ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟಗೊಂಡಿದೆ.

ರಾಜೀನಾಮೆ ಕೊಡ್ತೀನಿ: ಕೋರ್ಟಲ್ಲಿ ಮುನಿರತ್ನ ಅಳಲು - ಶಾಸಕ ಸ್ಥಾನಕ್ಕಾಗಿ ನನ್ನ ಮೇಲೆ ಕಿರುಕುಳ

‘ಬೇಕಾದರೆ ನಾನು ಶಾಸಕ ಸ್ಥಾನಕ್ಕೆ ಈಗಲೇ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಇಂತಹ ಮಾನಸಿಕ ಕಿರುಕುಳ ಬೇಡ. ಈಗಲೇ ರಾಜೀನಾಮೆ ಪತ್ರವನ್ನು ತೆಗೆದುಕೊಳ್ಳಿ ಸ್ವಾಮಿ...!’

ಕನ್ನಡಪ್ರಭ- ಏಷಿಯಾನೆಟ್ ಸುವರ್ಣ ನ್ಯೂಸ್ ‘ಗಿಫ್ಟ್, ಲೈಫ್‌ಸ್ಟೈಲ್‌’ಗೆ ಭರ್ಜರಿ ಪ್ರತಿಕ್ರಿಯೆ

‘ಕಲಿಯುಗ್ ಎಂಟರ್‌ ಪ್ರೈಸಸ್’ ಸಹಯೋಗದಲ್ಲಿ ಕನ್ನಡಪ್ರಭ-ಸುವರ್ಣ ನ್ಯೂಸ್ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ‘ಗಿಫ್ಟ್ಸ್ ಮತ್ತು ಲೈಫ್‌ಸ್ಟೈಲ್‌ ಎಕ್ಸ್‌ಫೋ’ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾರಾಂತ್ಯದ ದಿನವಾದ ಶನಿವಾರದಂದು ಸಾವಿರಾರು ಜನರು ಭೇಟಿ ನೀಡಿ ಶಾಪಿಂಗ್ ಮಾಡಿದರು.

ಎಲೆಕ್ಟ್ರಾನಿಕ್‌ ಸಿಟಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತು ಪತ್ತೆ - ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ

ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆಯ ಗುರುತು ಈಗ ಡಿಮಾರ್ಟ್‌ ಹಿಂಬದಿಯ ಕೆರೆಯ ಬಳಿ ಶುಕ್ರವಾರ ಪತ್ತೆ ಆಗಿದೆ. ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಖಾಸಗಿ ಬ್ರ್ಯಾಂಡ್‌ನ ತುಪ್ಪ ಪರೀಕ್ಷೆಗೆ ಸರ್ಕಾರ ಆದೇಶ - ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತುಪ್ಪದ ಪರಿಶೀಲನೆ

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.

ಅಯೋಧ್ಯೆಗೆ ಪ್ರಯಾಣ ಆರಂಭಿಸಿದ ‘ಹನುಮ’
ಅಯೋಧ್ಯೆ ಬಾಲರಾಮನನ್ನು ನೋಡಿ ಕಣ್ಣುಂಬಿಕೊಳ್ಳಲು ದೇಶಾದ್ಯಂತ ನಿತ್ಯ ಲಕ್ಷಾಂತರ ಮಂದಿ ಯಾತ್ರೆ ಮಾಡುತ್ತಾರೆ. ಆದರೆ, ಇಲ್ಲೊಬ್ಬರು ‘ಹನುಮಂತ’ ಎನ್ನುವ ಎತ್ತನ್ನು ಬಾಲರಾಮನ ದರ್ಶನಕ್ಕಾಗಿ ಕರೆದೊಯ್ಯುತ್ತಿದ್ದಾರೆ.
ಬಹುಮತ ಸಾಧಿಸಲು ಪಕ್ಷ ಬಲವರ್ಧನೆ ಆಗಲಿ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇದಕ್ಕಿಂತ ಹೆಚ್ಚು ಮತಗಳು ಹೆಚ್ಚಾಗುವ ರೀತಿಯಲ್ಲಿ ಪಕ್ಷ ಬಲವರ್ಧನೆ ಆಗಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು. ಕುಂದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತ ಸಭೆಯಲ್ಲಿ ಮಾತನಾಡಿದರು.
ಸ್ವಚ್ಛ ರಾಜಕಾರಣ ಕೆಆರ್‌ಎಸ್‌ ಪಕ್ಷದ ಸಂಕಲ್ಪ
ಪದಾಧಿಕಾರಿಗಳು ಪಕ್ಷದ ತತ್ವ‌ ಸಿದ್ಧಾಂತಗಳಿಗೆ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು. ದೊಡ್ಡಬಳ್ಳಾಪುರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಸವರಾಜು ಚಾಲನೆ
ನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಮುಂಭಾಗ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶನಿವಾರ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕೋಶಾಧ್ಯಕ್ಷ ಎ.ಎಚ್.ಬಸವರಾಜು ಚಾಲನೆ ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved