ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಆಯೋಜಿಸಿರುವ ಬೊಮ್ಮನಹಳ್ಳಿ ಸಂಭ್ರಮದಲ್ಲಿ ಎರಡನೇ ದಿನವೂ ಜನರು ಆಗಮಿಸಿ ಸಂಭ್ರಮಿಸಿದರು. ಫ್ಯಾಷನ್ ಶೋ, ಸಂಗೀತ ಕಾರ್ಯಕ್ರಮಗಳು, ಮತ್ತು ವೈವಿಧ್ಯಮಯ ಆಹಾರ ಮಳಿಗೆಗಳು ಜನರನ್ನು ಆಕರ್ಷಿಸಿದವು.
ಬೆಂಗಳೂರು ವಕೀಲರ ಸಂಘ (ಎಎಬಿ), ಕೆಲವು ದಿನಗಳ ಕಾಲ ಹೈಕೋರ್ಟ್ ಕಲಾಪಗಳ ನೇರ ಪ್ರಸಾರ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು 2 ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಪಡಿಸಿದ ‘ಆಕ್ಷೇಪಾರ್ಹ ಅಭಿಪ್ರಾಯ’ಗಳ ಬಗ್ಗೆ ಸುಪ್ರೀಂಕೋರ್ಟ್ ಕಿಡಿ